ಬೆಂಗಳೂರು ಜನತೆಯಿಂದ  ತಿರಸ್ಕೃತ ಸೌಮ್ಯ ರೆಡ್ಡಿ ಬಿಟ್ಟಿ ಉಪದೇಶ ಉಡುಪಿ ಜನತೆಗೆ ಅನಗತ್ಯ : ಸಂಧ್ಯಾ ರಮೇಶ್

ಉಡುಪಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯನಗರ ಕ್ಷೇತ್ರದಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಹೀನಾಯ ಸೋಲು ಕಂಡು ಜನತೆಯಿಂದ ತಿರಸ್ಕೃತರಾದ ಸೌಮ್ಯ ರೆಡ್ಡಿ ಅವರಿಂದ ಉಡುಪಿಯ ಜನತೆಗೆ ಕೋಮು ಸಾಮರಸ್ಯ ಮತ್ತು ಅಭಿವೃದ್ಧಿಯ ಕುರಿತು ಬಿಟ್ಟಿ ಉಪದೇಶ ಅಗತ್ಯವಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್   ವ್ಯಂಗ್ಯವಾಡಿದ್ದಾರೆ. ಉಚಿತ ಗ್ಯಾರಂಟಿ ಭರವಸೆಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಉಡುಪಿ ಜಿಲ್ಲೆಯ ಪ್ರಜ್ಞಾವಂತ ಮತದಾರರುContinue reading “ಬೆಂಗಳೂರು ಜನತೆಯಿಂದ  ತಿರಸ್ಕೃತ ಸೌಮ್ಯ ರೆಡ್ಡಿ ಬಿಟ್ಟಿ ಉಪದೇಶ ಉಡುಪಿ ಜನತೆಗೆ ಅನಗತ್ಯ : ಸಂಧ್ಯಾ ರಮೇಶ್”

ಪ್ರೀತಮ್ ನಾಯಕ್ ಅವರಿಗೆ ‘ಕನ್ನಡ ಸಿರಿ’ ಪ್ರಶಸ್ತಿ

ಉಡುಪಿ: ಕನ್ನಡ ಮತ್ತು ತುಳು ನಾಟಕ ರಂಗದಲ್ಲಿ ಅಭಿನಯಿಸಿ, ಬಳಿಕ ತುಳು, ಕನ್ನಡ ಚಲನ ಚಿತ್ರಗಳ ಅಭಿನಯದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಉಡುಪಿ ಸಮೀಪದ ನಿಂಜೂರಿನ ಪ್ರೀತಮ್ ನಾಯಕ್ ಅವರಿಗೆ ಮುಂಬೈಯ ಕಲಾ ಜಗತ್ತು ಸಂಸ್ಥೆಯ ವತಿಯಿಂದ ಬಂಟರ ಭವನದ ಶ್ರೀಮತಿ ರಾಧಾ ಬಾಯಿ ಟಿ. ಭಂಡಾರಿ ಆಡಿಟೋರಿಯಂನಲ್ಲಿ ಕಲಾ ಜಗತ್ತು ಮುಂಬೈ ಇದರ ಅಧ್ಯಕ್ಷ ತೋನ್ಸೆ ವಿಜಯಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ‘ಕನ್ನಡ ಸಿರಿ’ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಲಾ ಜಗತ್ತುContinue reading “ಪ್ರೀತಮ್ ನಾಯಕ್ ಅವರಿಗೆ ‘ಕನ್ನಡ ಸಿರಿ’ ಪ್ರಶಸ್ತಿ”

ಕಳೆದ ಪರ್ಯಾಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದ್ದ 10 ಕೋಟಿ ರೂ. ಅನುದಾನ ಬಿಡುಗಡೆಗೆ ಪ್ರಯತ್ನಿಸಿ ಪ್ರಸಾದ್ ಕಾಂಚನ್ ಶ್ರೀ ಕೃಷ್ಣನ ಕೃಪೆಗೆ  ಪಾತ್ರರಾಗಲಿ : ದಿನೇಶ್ ಅಮೀನ್

ಉಡುಪಿ: ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಪ್ರಸಾದ್ ಕಾಂಚನ್ ಉಡುಪಿ ಶಾಸಕರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಪಾಲಿಗೆ ಶ್ರೀ ಕೃಷ್ಣನ ಕೃಪೆ ಇದೆ ಎಂಬ ಬಾಲಿಶ ಹೇಳಿಕೆ ನೀಡುವ ಬದಲು 2024ರ ಉಡುಪಿ ಪರ್ಯಾಯೋತ್ಸವದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಗರದ ಮೂಲ ಸೌಕರ್ಯ ಅಭಿವೃದ್ಧಿಗೆ ಘೋಷಣೆ ಮಾಡಿದ್ದ 10 ಕೋಟಿ ರೂಪಾಯಿ ಅನುದಾನವನ್ನು ತಮ್ಮದೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಮೂಲಕ ಬಿಡುಗಡೆಗೊಳಿಸಿ ಶ್ರೀ ಕೃಷ್ಣ ಕೃಪೆಗೆ ಪಾತ್ರರಾಗಲಿ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷContinue reading “ಕಳೆದ ಪರ್ಯಾಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದ್ದ 10 ಕೋಟಿ ರೂ. ಅನುದಾನ ಬಿಡುಗಡೆಗೆ ಪ್ರಯತ್ನಿಸಿ ಪ್ರಸಾದ್ ಕಾಂಚನ್ ಶ್ರೀ ಕೃಷ್ಣನ ಕೃಪೆಗೆ  ಪಾತ್ರರಾಗಲಿ : ದಿನೇಶ್ ಅಮೀನ್”

Design a site like this with WordPress.com
Get started