ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ಶ್ರೀ ಕ್ಷೇತ್ರದಲ್ಲಿ ನಡೆಯುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಧರ್ಮಸ್ಥಳ ಇದರ ವತಿಯಿಂದ ಸೆ.14 ರಿಂದ ಸೆ.21ರ ವರೆಗೆ ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆಯು ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಉಡುಪಿ-ಅಂಬಲಪಾಡಿ ಪ್ರಗತಿ ಸೌಧ ಸಭಾಂಗಣದಲ್ಲಿ ನಡೆಯಿತು. ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಪೂರ್ವಭಾವಿ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ,Continue reading “ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ಶ್ರೀ ಕ್ಷೇತ್ರದಲ್ಲಿ ನಡೆಯುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆ”

ಛತ್ತೀಸ್ ಘಡದಲ್ಲಿ ಬಂಧಿಸಿರುವ ಸಿಸ್ಟರ್ ಗಳ ಬಿಡುಗಡೆಗೆ ಒತ್ತಾಯ, ಕ್ರೈಸ್ತ ಸಂಘಟನೆಯ ಸಮಯ ಸಾಧಕ ನಡೆ ಖಂಡನೀಯ : ರುಡಾಲ್ಪ್ ಡಿ’ಸೋಜ

ಉಡುಪಿ: ಇತ್ತೀಚಿಗೆ ಛತ್ತೀಸ್ಗಡದಲ್ಲಿ ನಡೆದ ಎರಡು ಸಿಸ್ಟರ್ ಗಳ ಬಂಧನಕ್ಕೆ ಸಂಬಂಧಿಸಿದಂತೆ ಸರಕಾರ ಕೂಡಲೇ ತನಿಖೆಯನ್ನು ತೀವ್ರಗೊಳಿಸಿ ಬಂಧಿತರಾಗಿರುವ ಸಿಸ್ಟರ್ ಗಳನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿ’ಸೋಜ ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಭಟನೆಯ ಪ್ರಹಸನಕ್ಕೆ ಮುoದಾಗಿರುವ ಭಾರತೀಯ ಕ್ರೈಸ್ತ ಒಕ್ಕೂಟ ಉಡುಪಿ ಮತ್ತು ಕಥೋಲಿಕ್ ಸಭಾ ಉಡುಪಿ ಇದರ ನಡೆ ಖಂಡನೀಯ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲಿ ಶಿವಮೊಗ್ಗದ ರೋಮನ್ ಕ್ಯಾಥೋಲಿಕ್Continue reading “ಛತ್ತೀಸ್ ಘಡದಲ್ಲಿ ಬಂಧಿಸಿರುವ ಸಿಸ್ಟರ್ ಗಳ ಬಿಡುಗಡೆಗೆ ಒತ್ತಾಯ, ಕ್ರೈಸ್ತ ಸಂಘಟನೆಯ ಸಮಯ ಸಾಧಕ ನಡೆ ಖಂಡನೀಯ : ರುಡಾಲ್ಪ್ ಡಿ’ಸೋಜ”

Design a site like this with WordPress.com
Get started