ಘಾಸಿ ಉಂಟುಮಾಡುವ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಪರಿಸರದಲ್ಲಿ ಇತ್ತೀಚಿನ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಲಕ್ಷಾಂತರ ಹಿಂದೂಗಳ ಭಾವನೆಗೆ ಘಾಸಿ ಉಂಟು ಮಾಡುತ್ತಿದೆ. ಎಸ್.ಐ.ಟಿ. ತನಿಖೆ ನಡೆಯುತ್ತಿದ್ದಂತೆ ಹಲವಾರು ಸಮಾಜ ವಿದ್ರೋಹಿ ಹಾಗೂ ಎಡಪಂಥೀಯ ಮನಸ್ಥಿತಿಯ ಯು-ಟ್ಯೂಬರ್ ಗಳು ಮತ್ತು ಸ್ವಯಂಘೋಷಿತ ಹೋರಾಟಗಾರರು ಕೋಟ್ಯಾಂತರ ಭಕ್ತರ ಶೃದ್ದಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕರ ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚುರಪಡಿಸಿ, ಅಪಪ್ರಚಾರ ಎಸಗುತ್ತಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಶ್ರೀContinue reading “ಘಾಸಿ ಉಂಟುಮಾಡುವ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ”

Design a site like this with WordPress.com
Get started