ಉಡುಪಿ: ಆಷಾಢ ಮಾಸದ ಆಚರಣೆಗಳು ಹಾಗೂ ಆಹಾರ ಪದ್ಧತಿಗಳನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸುವ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದಿಂದ ಗ್ರಾಮೀಣ ಬದುಕಿನ ಭವ್ಯ ಸಂಸ್ಕೃತಿಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಹೇಳಿದರು. ಅವರು ಆ.10ರಂದು ಸಂಘದ ಆಶ್ರಯದಲ್ಲಿ ಮಹಿಳಾ ಘಟಕದ ವತಿಯಿಂದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪದಾಧಿಕಾರಿಗಳೊಂದಿಗೆ ಜ್ಯೋತಿ ಬೆಳಗಿಸಿ ಮಾತನಾಡಿದರು. ಕೃಷಿ ಪ್ರಧಾನವಾಗಿರುವ ಗ್ರಾಮೀಣ ಪ್ರದೇಶದಲ್ಲಿContinue reading “ಆಟಿಡೊಂಜಿ ಕೂಟ’ದಿಂದ ಗ್ರಾಮೀಣ ಸಂಸ್ಕೃತಿಯ ಸೊಬಗು ಅನಾವರಣ”