ಭೀಕರ ಸುಂಟರಗಾಳಿಯಿಂದ ಕಾಪು ಮತ್ತು ಕಾರ್ಕಳ ತಾಲೂಕಿನಾದ್ಯಂತ ಆಗಿರುವ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಗ್ರಹ

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಗ್ರಾ.ಪಂ. ವ್ಯಾಪ್ತಿಯ ಪಿಲಾರು ಮತ್ತು ಕಾರ್ಕಳ ತಾಲೂಕಿನ ಬೆಳ್ಮಣ್, ನಂದಳಿಕೆ, ಸೂಡ, ರೆಂಜಾಳ, ಬೈಲೂರು, ಯರ್ಲಪಾಡಿ ಮುಂತಾದ ಪ್ರದೇಶಗಳಲ್ಲಿ ಆ.18ರಂದು ಬೀಸಿದ ಬೀಕರ ಸುಂಟರ ಗಾಳಿಯಿಂದ ಸುಮಾರು ಒಂದೂವರೆ ಕಿ.ಮೀ. ಅಗಲ ಹಾಗೂ ಏಳೆoಟು ಕಿ.ಮೀ. ಉದ್ದಕ್ಕೆ ಸಾಲು ಸಾಲು ಮರಗಳು ಉರುಳಿ ಬಿದ್ದು ಅನೇಕ ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಅಪಾರ ಹಾನಿ ಸಂಭವಿಸಿದ್ದು, ಸದ್ರಿ ಪ್ರಕೃತಿ ವಿಕೋಪವನ್ನು ಜಿಲ್ಲೆಯ ವಿಶೇಷ ಪ್ರಕರಣವೆಂದು ಪರಿಗಣಿಸಿ ಆದ್ಯತೆ ಮೇರೆಗೆContinue reading “ಭೀಕರ ಸುಂಟರಗಾಳಿಯಿಂದ ಕಾಪು ಮತ್ತು ಕಾರ್ಕಳ ತಾಲೂಕಿನಾದ್ಯಂತ ಆಗಿರುವ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಗ್ರಹ”

Design a site like this with WordPress.com
Get started