ಉಡುಪಿ: ಅಸಂಖ್ಯಾತ ಭಕ್ತರ ಶೃದ್ದಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ನಡೆಯುತ್ತಿರುವ ಅಪಪ್ರಚಾರಗಳು ವ್ಯವಸ್ಥಿತ ಷಡ್ಯಂತ್ರ ಎಂಬ ಅಂಶ ಬಟ್ಟಾಬಯಲಾಗಿದೆ. ಶಬರಿಮಲೆ, ತಿರುಪತಿ, ಇಶಾ ಫೌಂಡೇಶನ್ ಬಳಿಕ ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಹಿಂದೂ ವಿರೋಧಿಗಳ ಸಂಚನ್ನು ವಿಫಲಗೊಳಿಸಿ ಹಿಂದೂಗಳ ಶೃದ್ಧಾ ಕೇಂದ್ರಗಳ ಮೇಲಿನ ದಾಳಿಯನ್ನು ಖಂಡಿಸಿ, ಉಡುಪಿ ಜಿಲ್ಲೆಯಾದ್ಯoತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ‘ಧರ್ಮಸ್ಥಳ ಉಳಿಸಿ’ ಅಭಿಯಾನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ಮಂಡಲಗಳ ವ್ಯಾಪ್ತಿಯಲ್ಲಿContinue reading “ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ನಡೆಯುವ ‘ಧರ್ಮಸ್ಥಳ ಉಳಿಸಿ’ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ : ಕುತ್ಯಾರು ನವೀನ್ ಶೆಟ್ಟಿ”