‘ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತೆಗೆದುಕೊಂಡ ಜಿಎಸ್ಟಿ ಸುಧಾರಣೆಯ ನಿರ್ಣಯ ವಿಶ್ವದಲ್ಲೇ ಅತ್ಯಂತ ತ್ವರಿತ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಪ್ರಗತಿಗೆ ಇನ್ನಷ್ಟು ವೇಗ ನೀಡುವಲ್ಲಿ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೇರಿಕಾ ಭಾರತದ ಅಭಿವೃದ್ಧಿಯ ನಾಗಾಲೋಟವನ್ನು ಸಹಿಸದೆ ಭಾರತಕ್ಜೆ ಗರಿಷ್ಠ 50% ತೆರಿಗೆಯನ್ನು ವಿಧಿಸುವ ಮೂಲಕ ದೇಶದ ಅಭಿವೃದ್ಧಿಯ ವೇಗವನ್ನು ತಡೆಯಲು ಯತ್ನಿಸಿದರೂ, ಪ್ರಧಾನಿ ನರೇಂದ್ರ ಮೋದಿContinue reading “‘ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ”

Design a site like this with WordPress.com
Get started