ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ‘ಭೂಮಿ ಪೂಜೆ’, ‘ಶಿಲಾನ್ಯಾಸ’ ಸಮಾರಂಭ ಮತ್ತು ‘ಕಾರ್ಯಕರ್ತರ ಸಮಾವೇಶ’ವು ಅ.3 ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಗುಂಡಿಬೈಲು-ಅಂಬಾಗಿಲು ರಸ್ತೆ, ಟಾಟಾ ಮೋಟರ್ಸ್ ಬಳಿ ಇರುವ ನಿವೇಶನದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಜಿಲ್ಲೆಯ ಸಂಸದರು, ಶಾಸಕರು ಮತ್ತು ಪಕ್ಷದContinue reading “ಅ.3 : ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ‘ಭೂಮಿ ಪೂಜೆ’, ‘ಶಿಲಾನ್ಯಾಸ’ ಸಮಾರಂಭ ಮತ್ತು ‘ಕಾರ್ಯಕರ್ತರ ಸಮಾವೇಶ’”