ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಆರ್.ಎಸ್.ಎಸ್. ಹೆಸರನ್ನು ಜಪಿಸುತ್ತಿರುವ ಪ್ರಿಯಾಂಕ್ ಖರ್ಗೆ ವರ್ತನೆ ಹಾಸ್ಯಾಸ್ಪದ: ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ವಿಶ್ವದ ಅತಿ ದೊಡ್ಡ ಸೇವಾ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೆಸರನ್ನು ಪದೇ ಪದೇ ಜಪಿಸುತ್ತಾ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಪ್ರಿಯಾಂಕ ಖರ್ಗೆ ವರ್ತನೆ ಹಾಸ್ಯಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ರಾಷ್ಟ್ರ ಭಕ್ತಿಯ ಚಿಂತನೆಯೊಂದಿಗೆ ವ್ಯಕ್ತಿತ್ವ ನಿರ್ಮಾಣದ ಸತ್ಕಾರ್ಯದಲ್ಲಿ ತೊಡಗಿಸಿಕೊಂಡು ಹೆಮ್ಮರವಾಗಿ ಬೆಳೆದಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯಮೂಲ್ಯ ಸೇವಾ ಕಾರ್ಯಗಳ ಕುರಿತು ಎಳ್ಳಷ್ಟೂ ಪರಿಜ್ಞಾನವಿಲ್ಲದ ಪ್ರಿಯಾಂಕ್ ಖರ್ಗೆ ಆರ್.ಎಸ್.ಎಸ್. ಚಟುವಟಿಕೆಗಳ ಮೇಲೆContinue reading “ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಆರ್.ಎಸ್.ಎಸ್. ಹೆಸರನ್ನು ಜಪಿಸುತ್ತಿರುವ ಪ್ರಿಯಾಂಕ್ ಖರ್ಗೆ ವರ್ತನೆ ಹಾಸ್ಯಾಸ್ಪದ: ಕುತ್ಯಾರು ನವೀನ್ ಶೆಟ್ಟಿ”

Design a site like this with WordPress.com
Get started