ಅ.16 : ‘ಜಿಎಸ್ಟಿ ಸುಧಾರಣೆಗಳು’ ವಿಚಾರ ಸಂಕಿರಣ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಹಾಗೂ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ಸಹಯೋಗದೊಂದಿಗೆ ‘ಮುಂದಿನ ಪೀಳಿಗೆಯ ಜಿಎಸ್ಟಿ 2.0’ (ಜಿಎಸ್ಟಿ ಸುಧಾರಣೆಗಳು ಮತ್ತು ಗ್ರಾಹಕರಿಗೆ ಲಾಭಗಳು) ವಿಷಯದಲ್ಲಿ ವಿಚಾರ ಸಂಕಿರಣವು ಅ.16, ಗುರುವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿ ಅಜ್ಜರಕಾಡು ಹೋಟೆಲ್ ಡಯಾನ ಸಭಾಂಗಣದಲ್ಲಿ ನಡೆಯಲಿದೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದಾರೆ. ಮುಖ್ಯContinue reading “ಅ.16 : ‘ಜಿಎಸ್ಟಿ ಸುಧಾರಣೆಗಳು’ ವಿಚಾರ ಸಂಕಿರಣ”

Design a site like this with WordPress.com
Get started