ಅ.31ರಂದು ಸರ್ದಾರ್ ವಲ್ಲಭಬಾಯಿ ಪಠೇಲ್ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ‘ಏಕತಾ ನಡಿಗೆ’

ಉಡುಪಿ: ಭಾರತದ ಮೊದಲ ಉಪ ಪ್ರಧಾನಿ ಹಾಗೂ ಗೃಹ ಸಚಿವ, ರಾಷ್ಟ್ರೀಯ ಏಕೀಕರಣದ ರೂವಾರಿ, ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಬಾಯಿ ಪಠೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಉಡುಪಿ ನಗರದ ಸಹಯೋಗದೊಂದಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ‘ಏಕತಾ ನಡಿಗೆ’ಯು ಅ.31 ಶುಕ್ರವಾರ ಬೆಳಿಗ್ಗೆ ಗಂಟೆ 7.30ಕ್ಕೆ ಉಡುಪಿ ಕಲ್ಸಂಕ ರಾಜಾಂಗಣ ಪಾರ್ಕಿಂಗ್ ರಸ್ತೆಯ ಬಳಿಯಿಂದ ಕಡಿಯಾಳಿಯ ಬಿಜೆಪಿ ಜಿಲ್ಲಾ ಕಛೇರಿಯ ವರೆಗೆContinue reading “ಅ.31ರಂದು ಸರ್ದಾರ್ ವಲ್ಲಭಬಾಯಿ ಪಠೇಲ್ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ‘ಏಕತಾ ನಡಿಗೆ’”

Design a site like this with WordPress.com
Get started