ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಬನ್ನಂಜೆಯ ಡಾ! ವಿ.ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಕಲ್ಸoಕ ಜಂಕ್ಷನ್ ವರೆಗೆ ರೋಡ್ ಶೋ ಮೂಲಕ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ‘ಲಕ್ಷ ಕಂಠ ಗೀತೋತ್ಸವ’ದ ಸಾಮೂಹಿಕ ಭಗವದ್ಗೀತಾ ಪಠಣದಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಮಹಾ ಜನತೆಯ ಸಹಿತ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ನ.28ರ ಪ್ರಧಾನಿ ನರೇಂದ್ರ ಮೋದಿ ಶ್ರೀ ಕೃಷ್ಣ ಮಠ ಬೇಟಿ ಕಾರ್ಯಕ್ರಮ ಯಶಸ್ವಿಗೊಳಿಸಲು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ”