ನ.14ರಂದು ಉಡುಪಿ ತಾಲೂಕಿನ ಭಜನಾ ಮಂಡಳಿಗಳ ಪ್ರತಿನಿಧಿಗಳ ಸಮಾಲೋಚನಾ ಸಭೆ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಡುಪಿಯಲ್ಲಿ ನ.28ರಂದು ನಡೆಯುವ ‘ಲಕ್ಷ ಕಂಠ ಗೀತಾ ಪಾರಾಯಣ’ ಮತ್ತು ನ.30ರಂದು ನಡೆಯುವ ‘ಸಂತ ಸಂಗಮ’ ಮತ್ತು ‘ಭಜನೋತ್ಸವ’ದ ಪೂರ್ವಭಾವಿಯಾಗಿ ಉಡುಪಿ ತಾಲೂಕು ವ್ಯಾಪ್ತಿಯ ಸಮಸ್ತ ಭಜನಾ ಮಂಡಳಿಗಳ ಪ್ರತಿನಿಧಿಗಳ ಸಭೆಯು ನ.14 ಶುಕ್ರವಾರ ಸಂಜೆ ಗಂಟೆ 4.00ಕ್ಕೆ ಉಡುಪಿ ಶ್ರೀ ಕೃಷ್ಣ ಮಠದ ‘ಕನಕ ಮಂಟಪ’ದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಮಠದ ದಿವಾನ ನಾಗರಾಜ ಆಚಾರ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷContinue reading “ನ.14ರಂದು ಉಡುಪಿ ತಾಲೂಕಿನ ಭಜನಾ ಮಂಡಳಿಗಳ ಪ್ರತಿನಿಧಿಗಳ ಸಮಾಲೋಚನಾ ಸಭೆ”

Design a site like this with WordPress.com
Get started