ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ‘ವಿಶ್ವ ಗೀತಾ ಪರ್ಯಾಯ’ದ ವಿಶಿಷ್ಟ ಕಾರ್ಯಕ್ರಮವಾಗಿ ನ.28ರಂದು ಉಡುಪಿ ರಾಜಾoಗಣದ ಪಾರ್ಕಿಂಗ್ ಸ್ಥಳದ ಬಳಿ ನಡೆಯಲಿರುವ ‘ಲಕ್ಷ ಕಂಠ ಗೀತೋತ್ಸವ’ದ ಐತಿಹಾಸಿಕ ಕಾರ್ಯಕ್ರಮದಲ್ಲಿ ವಿಶ್ವ ನಾಯಕ, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡು ಭಗವದ್ಗೀತೆಯ 15ನೇ ಅಧ್ಯಾಯವನ್ನು ನೆರೆದ ಎಲ್ಲರೊಂದಿಗೆ ಸಾಮೂಹಿಕ ಪಠಣ ಮಾಡಲಿದ್ದಾರೆ. ಈ ಅಪೂರ್ವ ಕ್ಷಣಗಳಲ್ಲಿ ಶ್ರೀ ಕೃಷ್ಣ ಭಕ್ತರು, ಸಮಸ್ತ ಭಜನಾ ಮಂಡಳಿಗಳ ಸದಸ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಸಹಿತ ಜಿಲ್ಲೆಯContinue reading “ನ.28ರ ‘ಲಕ್ಷ ಕಂಠ ಗೀತೋತ್ಸವ’ ಯಶಸ್ವಿಗೊಳಿಸಲು ನಾಗರಾಜ ಆಚಾರ್ಯ ಕರೆ”