ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ‘ಗೀತಾ ಮಾಸೋತ್ಸವ’ದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಸಮಿತಿಯ ಸಹಯೋಗದೊಂದಿಗೆ ನ.30 ರವಿವಾರ ಬೆಳಿಗ್ಗೆ ಗಂಟೆ 9.30ರಿಂದ ಉಡುಪಿ ರಾಜಾoಗಣದಲ್ಲಿ ‘ಗೀತಾ ಭಜನೋತ್ಸವ’ ಹಾಗೂ ಮಧ್ಯಾಹ್ನ ಗಂಟೆ 2.30ರಿಂದ ಜೋಡುಕಟ್ಟೆಯಿಂದ ರಾಜಾoಗಣದ ವರೆಗೆ ‘ಕುಣಿತದ ಭಜನೋತ್ಸವ’ ನಡೆಯಲಿದೆ ಎಂದು ಮಠದ ದಿವಾನ ನಾಗರಾಜ ಆಚಾರ್ಯ ತಿಳಿಸಿದ್ದಾರೆ. ನ.30ರ ಬೆಳಿಗ್ಗೆ ಗಂಟೆ 9.00ರಿಂದ ರಾಜಾoಗಣದಲ್ಲಿ ‘ಸಾಮೂಹಿಕ ಗೀತಾ ಪಾರಾಯಣ’ ನಡೆಯಲಿದೆ. ಬೆಳಿಗ್ಗೆ ಗಂಟೆ 10.00ಕ್ಕೆContinue reading “ನ.30 : ರಾಜಾoಗಣದಲ್ಲಿ ‘ಗೀತಾ ಭಜನೋತ್ಸವ’, ಜೋಡುಕಟ್ಟೆಯಿಂದ ‘ಕುಣಿತ ಭಜನೋತ್ಸವ’”