ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಸರ್ವಿಸ್ ರಸ್ತೆ ಅಗಲೀಕರಣ ಸಹಿತ ವಿವಿಧ ಬೇಡಿಕೆಗಳೊಂದಿಗೆ ರಾ.ಹೆ.66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯಿಂದ ಸಂಸದರಿಗೆ ಮನವಿ ಸಲ್ಲಿಕೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಇದರ ಸರ್ವಿಸ್ ರಸ್ತೆಯ ಅಗಲೀಕರಣ ಮತ್ತು ಸಂಬಂಧಿತ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆ ಇದರ ವತಿಯಿಂದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕ ಮನವಿ ಸಲ್ಲಿಸಲಾಯಿತು. ರಾ.ಹೆ.66 ಅಂಬಲಪಾಡಿ ಇದರ ಅಗಲ ಕಿರಿದಾಗಿರುವ ಸರ್ವಿಸ್ ರಸ್ತೆಯನ್ನು ಮಳೆ ನೀರು ಹರಿಯುವ ಚರಂಡಿ ಸಹಿತ ಅಗಲೀಕರಣಗೊಳಿಸುವಂತೆ, ರಾ.ಹೆ.66 ಅಂಬಲಪಾಡಿContinue reading “ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಸರ್ವಿಸ್ ರಸ್ತೆ ಅಗಲೀಕರಣ ಸಹಿತ ವಿವಿಧ ಬೇಡಿಕೆಗಳೊಂದಿಗೆ ರಾ.ಹೆ.66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯಿಂದ ಸಂಸದರಿಗೆ ಮನವಿ ಸಲ್ಲಿಕೆ”

Design a site like this with WordPress.com
Get started