ಉಡುಪಿ: ಪರ್ಯಾಯ ಮಹೋತ್ಸವದ ಶೋಭಾಯಾತ್ರೆಗೆ ಉಡುಪಿ ಶ್ರೀ ಕೃಷ್ಣ ಮಠದ ಯತಿಗಳ ಉಪಸ್ಥಿತಿಯಲ್ಲಿ ಭಗವಾಧ್ವಜವನ್ನು ಹಾರಿಸಿ ಚಾಲನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಕಾಂಗ್ರೆಸ್ ಮಾಡಿರುವ ಮನವಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮುಂದಾದರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ಉಡುಪಿ ಜಿಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ. ಸದಾ ಹಿಂದೂ ವಿರೋಧಿ ನೀತಿಗಳ ಮೂಲಕ ಮತೀಯ ಶಕ್ತಿಗಳ ಓಲೈಕೆಗಾಗಿ ಮುಂದಾಗಿರುವ ರಾಜ್ಯContinue reading “ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ : ಕುತ್ಯಾರು ನವೀನ್ ಶೆಟ್ಟಿ”