ಸೇಡಿನ ರಾಜಕಾರಣ ಮತ್ತು ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಮಹಾತ್ಮ ಗಾಂಧಿ ಹೆಸರು ದುರ್ಬಳಕೆ : ಕುತ್ಯಾರು ನವೀನ್ ಶೆಟ್ಟಿ

ದೇಶದ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮ ಗಾಂಧಿ ಅವರ ಮಾತನ್ನೇ ಪಾಲಿಸದ ಕಾಂಗ್ರೆಸಿಗರು ಸ್ವಾತಂತ್ರ್ಯ ದೊರೆತ 79 ವರ್ಷಗಳ ಬಳಿಕವೂ ಕೇವಲ ಸೇಡಿನ ರಾಜಕಾರಣ ಮತ್ತು ವೋಟ್ ಬ್ಯಾಂಕ್ ಗಾಗಿ ಮಾತ್ರ ಮಹಾತ್ಮ ಗಾಂಧಿ ಅವರ ಹೆಸರನ್ನು ದುರ್ಬಳಕೆ ಮಾಡುತ್ತಿರುವುದು ವಿಷಾದನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಮಹಾತ್ಮ ಗಾಂಧಿ ಅವರ ರಾಮರಾಜ್ಯದ ಪರಿಕಲ್ಪನೆಯೊಂದಿಗೆ ಬಡತನ ಮುಕ್ತ ಸ್ವಾವಲಂಬಿ ಗ್ರಾಮ ನಿರ್ಮಾಣದ ಚಿಂತನೆಯೊಂದಿಗೆ ಬಡವರ, ರೈತರ ಮತ್ತುContinue reading “ಸೇಡಿನ ರಾಜಕಾರಣ ಮತ್ತು ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಮಹಾತ್ಮ ಗಾಂಧಿ ಹೆಸರು ದುರ್ಬಳಕೆ : ಕುತ್ಯಾರು ನವೀನ್ ಶೆಟ್ಟಿ”

Design a site like this with WordPress.com
Get started