ರಾಷ್ಟೀಯ ಹೆದ್ದಾರಿ 66 ಅಂಬಲಪಾಡಿ ಜಂಕ್ಷನ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಅಂಡರ್ ಪಾಸ್ ನಿರ್ಮಾಣದ ಅವಧಿಯೊಳಗೆ ಅಗಲ ಕಿರಿದಾದ ಸರ್ವಿಸ್ ರಸ್ತೆ, ಸಂಪರ್ಕ ರಸ್ತೆ ಹಾಗೂ ಇತರ ಪೂರಕ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸಲು ತುರ್ತಾಗಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಕರೆದು ಅಗತ್ಯ ಕ್ರಮ ಕೈಗೊಳ್ಳಲು ಯೋಜನಾ ನಿರ್ದೇಶಕರು ಮತ್ತು ಅನುಷ್ಠಾನ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮಂಗಳೂರು ಇವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ಫೆ.17 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಯೋಜನಾ ನಿರ್ದೇಶಕ ಮತ್ತು ಅನುಷ್ಠಾನ ಅಧಿಕಾರಿ, ಮಂಗಳೂರು ಅಬ್ದುಲ್ ಜಾವೆದ್ ಆಜ್ಮಿ ಹಾಗೂ ಇತರ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಜಂಕ್ಷನ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಅಂಡರ್ ಪಾಸ್ ಕಾಮಗಾರಿಯ ಸ್ಥಳಕ್ಕೆ ಫೆ.16ರಂದು ಸಂಜೆ ಬೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯ ಸಂಚಾಲಕ ಭಾಸ್ಕರ ಶೆಟ್ಟಿ ಕಡೆಕಾರು ಅವರContinue reading “ರಾಷ್ಟೀಯ ಹೆದ್ದಾರಿ 66 ಅಂಬಲಪಾಡಿ ಜಂಕ್ಷನ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಅಂಡರ್ ಪಾಸ್ ನಿರ್ಮಾಣದ ಅವಧಿಯೊಳಗೆ ಅಗಲ ಕಿರಿದಾದ ಸರ್ವಿಸ್ ರಸ್ತೆ, ಸಂಪರ್ಕ ರಸ್ತೆ ಹಾಗೂ ಇತರ ಪೂರಕ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸಲು ತುರ್ತಾಗಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಕರೆದು ಅಗತ್ಯ ಕ್ರಮ ಕೈಗೊಳ್ಳಲು ಯೋಜನಾ ನಿರ್ದೇಶಕರು ಮತ್ತು ಅನುಷ್ಠಾನ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮಂಗಳೂರು ಇವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ”

ಹಿಂದೂ ಸಂಗಮ ಆಯೋಜನಾ ಸಮಿತಿ ಅಂಬಲಪಾಡಿ ವಸತಿ : ಹಿಂದೂ ಸಂಗಮ, ಶೋಭಾಯಾತ್ರೆ

ಉಡುಪಿ:ಫೆ.15 ರವಿವಾರ ಸಂಜೆ ಅಂಬಲಪಾಡಿ ದೇವಸ್ಥಾನದ ಬಳಿ ನೂರಾರು ಹಿಂದೂ ಭಾಂದವರ ಸಮಾಗಮದೊಂದಿಗೆ ನಡೆದ ಬೃಹತ್ ಶೋಭಾಯಾತ್ರೆಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಚಾಲನೆ ನೀಡಿದರು. ಶೋಭಾಯಾತ್ರೆಯು ಅಂಬಲಪಾಡಿ  ಮಹಾಕಾಳಿ ಮಾರ್ಗ, ಬೀಡು ಮಾರ್ಗ, ಆನಂದ ರಾವ್ ಮಾರ್ಗವಾಗಿ ಮುಖ್ಯ ರಸ್ತೆ ಮೂಲಕ ಸಾಗಿ ಅಂಬಲಪಾಡಿ ಬಸ್ ನಿಲ್ದಾಣದ ಬಳಿ ಸಮಾಪನಗೊಂಡಿತು. ಅಂಬಲಪಾಡಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಮೈದಾನದಲ್ಲಿ ನಡೆದ ಹಿಂದೂ ಸಂಗಮದ ಸಾರ್ವಜನಿಕ ಸಭೆಯContinue reading “ಹಿಂದೂ ಸಂಗಮ ಆಯೋಜನಾ ಸಮಿತಿ ಅಂಬಲಪಾಡಿ ವಸತಿ : ಹಿಂದೂ ಸಂಗಮ, ಶೋಭಾಯಾತ್ರೆ”

ರಾ.ಹೆ. 66 ಅಂಬಲಪಾಡಿ ಪ್ರಗತಿ ಪರಿಶೀಲನೆ, ಸರ್ವಿಸ್ ರಸ್ತೆ ಅಗಲೀಕರಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ರಾ.ಹೆ.66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯಿಂದ ಸಂಸದರಿಗೆ ಮನವಿ

ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಇದರ ಸರ್ವಿಸ್ ರಸ್ತೆಯ ಅಗಲೀಕರಣ ಮತ್ತು ವಿವಿಧ ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಭೂಸ್ವಾದೀನ ಮಾಡಿರುವ ದಾಖಲೆಗಳ ಸಹಿತ ಅಧಿಕಾರಿಗಳೊಂದಿಗೆ ನಿಗದಿತ ಕಾಲ ಮಿತಿಯೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಮಾರ್ಕಿಂಗ್ ಮಾಡುವ ಮೂಲಕ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ರಾ.ಹೆ.66 ಅಂಬಲಪಾಡಿ ಇದರ ಸರ್ವಿಸ್ ರಸ್ತೆಗೆ ಭೂಸ್ವಾದೀನ ಮಾಡಿರುವ ಸ್ಥಳದಲ್ಲಿContinue reading “ರಾ.ಹೆ. 66 ಅಂಬಲಪಾಡಿ ಪ್ರಗತಿ ಪರಿಶೀಲನೆ, ಸರ್ವಿಸ್ ರಸ್ತೆ ಅಗಲೀಕರಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ರಾ.ಹೆ.66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯಿಂದ ಸಂಸದರಿಗೆ ಮನವಿ”

ಕೇಂದ್ರ ಬಜೆಟ್ 2047ರ ಮೋದಿ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಧೃಡ ಹೆಜ್ಜೆ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ರೂ.53.5 ಲಕ್ಷ ಕೋಟಿ ಗಾತ್ರದ 9ನೇ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆಯಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಕೇಂದ್ರ ಬಜೆಟ್ 2026ರ ಕುರಿತು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜಗತ್ತು ಆರ್ಥಿಕ ಅನಿಶ್ಚಿತತೆಯ ತಲ್ಲಣಗಳಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ದೇಶದContinue reading “ಕೇಂದ್ರ ಬಜೆಟ್ 2047ರ ಮೋದಿ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಧೃಡ ಹೆಜ್ಜೆ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್”

ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ : ಕುತ್ಯಾರು ನವೀನ್ ಶೆಟ್ಟಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಎಲ್ಲಾ ಆಯಾಮಗಳ ಅಭಿವೃದ್ಧಿಯ ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯುಳ್ಳ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ವಿಶೇಷವಾಗಿ 2047ಕ್ಕೆ ‘ವಿಕಸಿತ ಭಾರತ’ ಗುರಿಯೊಂದಿಗೆ ಮುಂದುವರಿಯುತ್ತಿರುವ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿರುವ ಬಜೆಟ್ ಇದಾಗಿದೆ. ಸಮರ್ಥನೀಯ ಆರ್ಥಿಕ ಪ್ರಗತಿಯೊಂದಿಗೆ ಜನರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ‘ಸಬ್ ಕಾContinue reading “ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ : ಕುತ್ಯಾರು ನವೀನ್ ಶೆಟ್ಟಿ”

Design a site like this with WordPress.com
Get started