ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ : ಕುತ್ಯಾರು ನವೀನ್ ಶೆಟ್ಟಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಎಲ್ಲಾ ಆಯಾಮಗಳ ಅಭಿವೃದ್ಧಿಯ ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯುಳ್ಳ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ವಿಶೇಷವಾಗಿ 2047ಕ್ಕೆ ‘ವಿಕಸಿತ ಭಾರತ’ ಗುರಿಯೊಂದಿಗೆ ಮುಂದುವರಿಯುತ್ತಿರುವ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿರುವ ಬಜೆಟ್ ಇದಾಗಿದೆ. ಸಮರ್ಥನೀಯ ಆರ್ಥಿಕ ಪ್ರಗತಿಯೊಂದಿಗೆ ಜನರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ‘ಸಬ್ ಕಾContinue reading “ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ : ಕುತ್ಯಾರು ನವೀನ್ ಶೆಟ್ಟಿ”

Design a site like this with WordPress.com
Get started