ಉಡುಪಿ, ಫೆ.17 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಯೋಜನಾ ನಿರ್ದೇಶಕ ಮತ್ತು ಅನುಷ್ಠಾನ ಅಧಿಕಾರಿ, ಮಂಗಳೂರು ಅಬ್ದುಲ್ ಜಾವೆದ್ ಆಜ್ಮಿ ಹಾಗೂ ಇತರ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಜಂಕ್ಷನ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಅಂಡರ್ ಪಾಸ್ ಕಾಮಗಾರಿಯ ಸ್ಥಳಕ್ಕೆ ಫೆ.16ರಂದು ಸಂಜೆ ಬೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯ ಸಂಚಾಲಕ ಭಾಸ್ಕರ ಶೆಟ್ಟಿ ಕಡೆಕಾರು ಅವರContinue reading “ರಾಷ್ಟೀಯ ಹೆದ್ದಾರಿ 66 ಅಂಬಲಪಾಡಿ ಜಂಕ್ಷನ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಅಂಡರ್ ಪಾಸ್ ನಿರ್ಮಾಣದ ಅವಧಿಯೊಳಗೆ ಅಗಲ ಕಿರಿದಾದ ಸರ್ವಿಸ್ ರಸ್ತೆ, ಸಂಪರ್ಕ ರಸ್ತೆ ಹಾಗೂ ಇತರ ಪೂರಕ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸಲು ತುರ್ತಾಗಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಕರೆದು ಅಗತ್ಯ ಕ್ರಮ ಕೈಗೊಳ್ಳಲು ಯೋಜನಾ ನಿರ್ದೇಶಕರು ಮತ್ತು ಅನುಷ್ಠಾನ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮಂಗಳೂರು ಇವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ”