ಉಡುಪಿ: ‘ವ್ಯಕ್ತಿಗಿಂತ ಪಕ್ಷ ಮೇಲು, ಪಕ್ಷಕ್ಕಿಂತ ದೇಶ ಮೇಲು’ ಎಂಬ ಉದಾತ್ತ ಚಿಂತನೆಯುಳ್ಳ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷ. ಓರ್ವ ಸಾಮಾನ್ಯ ಕಾರ್ಯಕರ್ತನೂ ಪಕ್ಷ ನಿಷ್ಠೆ ಹಾಗೂ ಬದ್ಧತೆಯಿಂದ ಹಂತ ಹಂತವಾಗಿ ಎತ್ತರಕ್ಕೇರುವ ಅವಕಾಶಗಳು ಪಕ್ಷದ ಚೌಕಟ್ಟಿನಲ್ಲಿದೆ. ಈ ನಿಟ್ಟಿನಲ್ಲಿ ಕೆಲವು ಪ್ರಚಲಿತ ವಿದ್ಯಮಾನಗಳಲ್ಲಿ ನಡೆಯುತ್ತಿರುವ ನಮ್ಮ ಪಕ್ಷದ ಶಾಸಕರ ಅವಹೇಳನವನ್ನು ಸಹಿಸಲಾಗದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಶಾಸಕರುಗಳ ಬಗ್ಗೆ ಪಕ್ಷ ಹಾಗೂContinue reading “ಪಕ್ಷದ ಶಾಸಕರ ಅವಹೇಳನ ಸಹಿಸಲಾಗದು – ಜನ ಸಾಮಾನ್ಯರ ಸಮಸ್ಯೆಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಸ್ಪಂದಿಸಲಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ”