ಉಡುಪಿ ಜಿಲ್ಲೆಯ ಖ್ಯಾತ ಉದ್ಯಮಿ, ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕೊಡುಗೈ ಧಾನಿ ಉಡುಪಿ ದೆಂದೂರುಕಟ್ಟೆ ನಿವಾಸಿ ಸಕರಾಮ್ ಶೆಟ್ಟಿ ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ನಿಕಟಪೂರ್ವ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಎ. ಸುವರ್ಣ,Continue reading “ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಧುರೀಣ, ಕೊಡುಗೈ ಧಾನಿ ಸಕರಾಮ್ ಶೆಟ್ಟಿ ನಿಧನಕ್ಕೆ ಗಣ್ಯರ ಸಂತಾಪ”
Monthly Archives: April 2026
ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನ ಸಾಮಾನ್ಯರ ಗೋಳು ಕೇಳುವವರಿಲ್ಲ : ಕುತ್ಯಾರು ನವೀನ್ ಶೆಟ್ಟಿ
ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ದಿಕ್ಕು ದೆಸೆ ಇಲ್ಲದ ಆಡಳಿತ ವೈಫಲ್ಯದಿಂದ ಜನ ಸಾಮಾನ್ಯರ ಗೋಳು ಕೇಳುವವರಿಲ್ಲದಂತಾಗಿದೆ. ಉಡುಪಿ ಜಿಲ್ಲೆಯ ಅಗತ್ಯ ಮೂಲಭೂತ ಸೌಕರ್ಯಗಳಿಗೆ ತುರ್ತು ಸ್ಪಂದನೆ ನೀಡಬೇಕು ಎಂದು ಜಿಲ್ಲಾ ಬಿಜೆಪಿ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಉಪಸ್ಥಿತಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಿContinue reading “ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನ ಸಾಮಾನ್ಯರ ಗೋಳು ಕೇಳುವವರಿಲ್ಲ : ಕುತ್ಯಾರು ನವೀನ್ ಶೆಟ್ಟಿ”
ಹಣ್ಣು ಹಂಪಲು ವಿತರಣೆ ಮೂಲಕ ಮಾತೃಶ್ರೀ ಡಾ|ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ
ಶಿರಾ: ಏಪ್ರಿಲ್ 2 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾತೃಶ್ರೀ ಡಾ|ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬದ ಅಂಗವಾಗಿ ತಾಲೂಕಿನ ಮಾಸಾಶನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಸಿಬ್ಬಂದಿಗಳು ಯೋಜನೆಯಿಂದ ಮಾಸಾಶನ ಪಡೆಯುತ್ತಿರುವ ಪ್ರತಿಯೊಬ್ಬ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಫಲಾನುಭವಿಗಳ ಆರೋಗ್ಯ ,ಯೋಗ ಕ್ಷೇಮ ವಿಚಾರಿಸಿ ಹಣ್ಣು ಹಂಪಲುಗಳನ್ನು ಹಂಚುವ ಮೂಲಕ ಮಾನವೀಯ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ರಮೇಶ್ ಎನ್. ಬೆಂಗಳೂರು ಪ್ರಾದೇಶಿಕContinue reading “ಹಣ್ಣು ಹಂಪಲು ವಿತರಣೆ ಮೂಲಕ ಮಾತೃಶ್ರೀ ಡಾ|ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ”