ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರುಗಳು ಮತ್ತು ಸಹ ಸಂಚಾಲಕರುಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅನುಮೋದನೆ ಮೇರೆಗೆ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರುಗಳಾದ ದಿಲ್ಲೇಶ್ ಶೆಟ್ಟಿ ಬೆಳ್ಳಂಪಳ್ಳಿ ಮತ್ತು ವಿಜಯ ಕೊಡವೂರು ಅವರು ನಿಯುಕ್ತಿಗೊಳಿಸಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ನಗರಾಡಳಿತ ಪ್ರಕೋಷ್ಠದ ಸಂಚಾಲಕರಾಗಿ ಕಾರ್ಕಡ ರಾಜು ಪೂಜಾರಿ, ಸಹ ಸಂಚಾಲಕರಾಗಿ ಸಂತೋಷ್ ಜತ್ತನ್ ನಿಟ್ಟೂರು, ಮೀನುಗಾರ ಪ್ರಕೋಷ್ಠದ ಸಂಚಾಲಕರಾಗಿ ಶರತ್ ಕುಮಾರ್ ಬೈಲಕೆರೆ,  ಸಹ ಸಂಚಾಲಕರಾಗಿ ಸಂದೀಪ್ ಅಮೀನ್ ಕೂರಾಡಿ, ವೈದ್ಯಕೀಯ ಪ್ರಕೋಷ್ಠದContinue reading “ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ”

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರುಗಳು ಮತ್ತು ಸಹ ಸಂಚಾಲಕರುಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅನುಮೋದನೆ ಮೇರೆಗೆ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರುಗಳಾದ ದಿಲ್ಲೇಶ್ ಶೆಟ್ಟಿ ಬೆಳ್ಳಂಪಳ್ಳಿ ಮತ್ತು ವಿಜಯ ಕೊಡವೂರು ಅವರು ನಿಯುಕ್ತಿಗೊಳಿಸಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ಕಾನೂನು ಪ್ರಕೋಷ್ಠದ ಸಂಚಾಲಕರಾಗಿ ಸುದೀಪ್ ಶೆಟ್ಟಿ ನಿಟ್ಟೆ, ಸಹ ಸಂಚಾಲಕರಾಗಿ ಅಜಿತ್ ಜೋಗಿ ಯಡ್ತಾಡಿ, ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಸಂಚಾಲಕರಾಗಿ ಗೋಪಾಲ್ ಕೋಟ್ಯಾನ್ ತೆಂಕನಿಡಿಯೂರು,  ಸಹ ಸಂಚಾಲಕರಾಗಿ ಕೃಷ್ಣ ಕುಲಾಲ್ ವರ್ವಾಡಿ, ನೇಕಾರರContinue reading “ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ”

ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳ ನಿಯುಕ್ತಿ

ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನೂತನ ಪದಾಧಿಕಾರಿಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅನುಮೋದನೆ ಮೇರೆಗೆ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ ಅವರು ನಿಯುಕ್ತಿಗೊಳಿಸಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ಉಪಾಧ್ಯಕ್ಷರುಗಳಾಗಿ ಚಿರಂಜೀವಿ ಜೈನ್, ಮೈಕಲ್ ಡಿಸೋಜ, ಜೆರಾಲ್ಡ್  ಡಿಸೋಜ, ಬಿ.ಹೈದರ್, ಇಜಾಜ್ ಶರೀಫ್, ಪ್ರಧಾನ ಕಾರ್ಯದರ್ಶಿಗಳಾಗಿ ಮಹಮ್ಮದ್ ಅಫ್ಸರ್, ಶೇಕ್ ಆಸಿಫ್ ಕಟಪಾಡಿ, ಕಾರ್ಯದರ್ಶಿಗಳಾಗಿ ನೋಯೆಲ್ ಜೋಸೆಫ್ ವಾಜ್, ಡಾಲ್ಫಿ ವಿಕ್ಟರ್ ಲೂಯಿಸ್, ಅನಿಟಾ ಬೆಲಿಂಡ ಡಿಸೋಜ, ಖೈರುನ್ನೀಸಾ, ಜೋನ್ಸನ್Continue reading “ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳ ನಿಯುಕ್ತಿ”

ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿ ಅವರ ದೂರದರ್ಶಿತ್ವದ ರಾಷ್ಟ್ರೀಯ ಕರೆ ಸ್ವಾಗತಾರ್ಹ : ಶಶಾಂಕ್ ಶಿವತ್ತಾಯ

ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಮಾಡಿದ ಮನವಿ — ಅಗತ್ಯವಿಲ್ಲದ ಚಿನ್ನದ ಖರೀದಿಯನ್ನು ಕೆಲಕಾಲ ಮುಂದೂಡುವುದು, ಅನಗತ್ಯ ವಿದೇಶ ಪ್ರವಾಸಗಳನ್ನು ಕಡಿಮೆ ಮಾಡುವುದು, ಸಾಧ್ಯವಾದಲ್ಲಿ ವರ್ಕ್ ಫ್ರಮ್ ಹೋಮ್ ಅನುಸರಿಸುವುದು ಹಾಗೂ ಇಂಧನ ಉಳಿತಾಯಕ್ಕೆ ಒತ್ತು ನೀಡುವುದು — ಇವೆಲ್ಲವೂ ದೇಶದ ಆರ್ಥಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನೀಡಲಾದ ಜವಾಬ್ದಾರಿಯುತ ಹಾಗೂ ದೂರದರ್ಶಿತ್ವದ ಸಲಹೆಗಳಾಗಿವೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶಶಾಂಕ್ ಶಿವತ್ತಾಯ ತಿಳಿಸಿದ್ದಾರೆ. ಪ್ರಸ್ತುತ ಅಮೆರಿಕಾ, ಇಸ್ರೇಲ್ ಮತ್ತುContinue reading “ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿ ಅವರ ದೂರದರ್ಶಿತ್ವದ ರಾಷ್ಟ್ರೀಯ ಕರೆ ಸ್ವಾಗತಾರ್ಹ : ಶಶಾಂಕ್ ಶಿವತ್ತಾಯ”

*lಎಸ್.ಐ. ಆರ್. ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಕುತ್ಯಾರು ನವೀನ್ ಶೆಟ್ಟಿ ಕರೆ

ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಘೋಷಣೆಯಾಗಲಿರುವ ಎಸ್.ಐ.ಆರ್. ಅಭಿಯಾನದಲ್ಲಿ ಪಕ್ಷದ ಬಿಎಲ್ಎ2 ಜವಾಬ್ದಾರಿ ಹೊಂದಿರುವ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ತಪ್ಪಿ ಹೋಗದಂತೆ ನಿಗಾ ವಹಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಂಚ ರಾಜ್ಯಗಳ ಚುನಾವಣೆಯಲ್ಲಿ ಪಶ್ಚಿಮ ಬಂಗಾಲ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವನ್ನುContinue reading “*lಎಸ್.ಐ. ಆರ್. ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಕುತ್ಯಾರು ನವೀನ್ ಶೆಟ್ಟಿ ಕರೆ”

ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿ ಚುನಾವಣಾ ಫಲಿತಾಂಶ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಲಿ : ಕುತ್ಯಾರು ನವೀನ್ ಶೆಟ್ಟಿ

ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿ ಚುನಾವಣೆಗಳಲ್ಲಿ ಗೆದ್ದ ಪರಿಣಾಮ ಬಿಜೆಪಿ ಬಲ ಮತ್ತಷ್ಟು ಹೆಚ್ಚಾಗಿದೆ. ಈ ಕ್ರಾಂತಿಕಾರಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತೀನ್ ನಬೀನ್ ಹಾಗೂ ಎಲ್ಲ ಬಿಜೆಪಿ ಕಾರ್ಯಕರ್ತರ ಶ್ರಮ ಕಾರಣ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು . ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮಾಡಿದ ಸಾಧನೆ ಶ್ಲಾಘಿಸಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿ ಎದುರು ನಡೆದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು.Continue reading “ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿ ಚುನಾವಣಾ ಫಲಿತಾಂಶ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಲಿ : ಕುತ್ಯಾರು ನವೀನ್ ಶೆಟ್ಟಿ”

Design a site like this with WordPress.com
Get started