ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರುಗಳು ಮತ್ತು ಸಹ ಸಂಚಾಲಕರುಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅನುಮೋದನೆ ಮೇರೆಗೆ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರುಗಳಾದ ದಿಲ್ಲೇಶ್ ಶೆಟ್ಟಿ ಬೆಳ್ಳಂಪಳ್ಳಿ ಮತ್ತು ವಿಜಯ ಕೊಡವೂರು ಅವರು ನಿಯುಕ್ತಿಗೊಳಿಸಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ಕಾನೂನು ಪ್ರಕೋಷ್ಠದ ಸಂಚಾಲಕರಾಗಿ ಸುದೀಪ್ ಶೆಟ್ಟಿ ನಿಟ್ಟೆ, ಸಹ ಸಂಚಾಲಕರಾಗಿ ಅಜಿತ್ ಜೋಗಿ ಯಡ್ತಾಡಿ, ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಸಂಚಾಲಕರಾಗಿ ಗೋಪಾಲ್ ಕೋಟ್ಯಾನ್ ತೆಂಕನಿಡಿಯೂರು, ಸಹ ಸಂಚಾಲಕರಾಗಿ ಕೃಷ್ಣ ಕುಲಾಲ್ ವರ್ವಾಡಿ, ನೇಕಾರರContinue reading “ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ”