ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ

ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿ ದೇಶದ ಎಲ್ಲಾ ವರ್ಗಗಳ ಜನತೆಯನ್ನು ತಲುಪುವ ಮೂಲಕ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ಯಾಗಿ ಜನಸೇವೆಗೈಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಅರಿತು ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ”

ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ

ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿ ದೇಶದ ಎಲ್ಲಾ ವರ್ಗಗಳ ಜನತೆಯನ್ನು ತಲುಪುವ ಮೂಲಕ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ಯಾಗಿ ಜನಸೇವೆಗೈಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಅರಿತು ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ”

ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ

ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿ ದೇಶದ ಎಲ್ಲಾ ವರ್ಗಗಳ ಜನತೆಯನ್ನು ತಲುಪುವ ಮೂಲಕ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ಯಾಗಿ ಜನಸೇವೆಗೈಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಅರಿತು ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ”

ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸ ಪೂರಕ: ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಪೂರಕವಾದ ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತೀಯ ಯೋಗ ಪದ್ಧತಿಗೆ ವಿಶ್ವ ಮಾನ್ಯತೆ ಲಭಿಸಿದೆ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೇ ನಿತ್ಯ ನಿರಂತರವಾಗಿರಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದಲ್ಲಿ ಉಡುಪಿಯ ಹೋಟೆಲ್ ಕಿದಿಯೂರ್ ನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನುContinue reading “ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸ ಪೂರಕ: ಕುತ್ಯಾರು ನವೀನ್ ಶೆಟ್ಟಿ”

‘ಭಜನೆಯಿಂದ ಭಗವಂತ ಸಂತೃಪ್ತನಾಗಲು ಸಾಧ್ಯ’ : ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು

ಅಧಿಕ ಮಾಸದ ಪ್ರಯುಕ್ತ ಭಜನಾ ಪರಿಷತ್ ಉಡುಪಿ ತಾಲೂಕು ವತಿಯಿಂದ ರಾಜಾoಗಣದಲ್ಲಿ ನಡೆದ ‘ಭಜನಾಮೃತ’. ಪುಣ್ಯಪ್ರದವಾದ ಭಜನೆಯನ್ನು ದೇವರ ಸ್ಮರಣೆಯ ನೆಲೆಯಲ್ಲಿ ಮಾಡಬೇಕೇ ಹೊರತು ಟೈಂಪಾಸ್‌ಗಲ್ಲ. ಕಲಿಯುಗದಲ್ಲಿ ಭಜನೆಯಿಂದ ಭಗವಂತ ಸಂತೃಪ್ತನಾಗಲು ಸಾಧ್ಯ ಎಂದು ಪರ್ಯಾಯ ಶ್ರೀ ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಹೇಳಿದ್ದಾರೆ. ಅವರು ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಶಿರೂರು ಮಠದ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅಧಿಕ ಮಾಸದ ಅಂಗವಾಗಿ 33Continue reading “‘ಭಜನೆಯಿಂದ ಭಗವಂತ ಸಂತೃಪ್ತನಾಗಲು ಸಾಧ್ಯ’ : ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು”

ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ

ಬಿಜೆಪಿ ಕೇವಲ ಪ್ರಚಾರಕ್ಕಾಗಿ ಅಥವಾ ವರದಿಗಾಗಿ ಕಾರ್ಯಕ್ರಮ ಮಾಡುವುದಿಲ್ಲ. ರಾಷ್ಟ್ರೀಯ ವಿಚಾರಧಾರೆ ಮತ್ತು ಪಕ್ಷದ ತತ್ವ ಸಿದ್ಧಾಂತಗಳಡಿ ಶೃದ್ದೆ ಮತ್ತು ಬದ್ಧತೆಯಿಂದ ಅಭಿಯಾನಗಳನ್ನು ಯಶಸ್ವಿಗೊಳಿಸುತ್ತದೆ. ವಿರಮಿಸದೆ ನಿರಂತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು. ಅವರು ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನದ ಅಂಗವಾಗಿ ಜಿಲ್ಲಾ ಬಿಜೆಪಿ ನೇತೃತ್ವ ಹಾಗೂ ಜಿಲ್ಲಾ ರೈತ ಮೋರ್ಚಾ ಸಹಯೋಗದಲ್ಲಿ ನೀಲಾವರ ಗೋಶಾಲೆಯಲ್ಲಿ ನಡೆದContinue reading “ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ”

Design a site like this with WordPress.com
Get started