ಬಿಜೆಪಿ ಕೇವಲ ಪ್ರಚಾರಕ್ಕಾಗಿ ಅಥವಾ ವರದಿಗಾಗಿ ಕಾರ್ಯಕ್ರಮ ಮಾಡುವುದಿಲ್ಲ. ರಾಷ್ಟ್ರೀಯ ವಿಚಾರಧಾರೆ ಮತ್ತು ಪಕ್ಷದ ತತ್ವ ಸಿದ್ಧಾಂತಗಳಡಿ ಶೃದ್ದೆ ಮತ್ತು ಬದ್ಧತೆಯಿಂದ ಅಭಿಯಾನಗಳನ್ನು ಯಶಸ್ವಿಗೊಳಿಸುತ್ತದೆ. ವಿರಮಿಸದೆ ನಿರಂತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು. ಅವರು ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನದ ಅಂಗವಾಗಿ ಜಿಲ್ಲಾ ಬಿಜೆಪಿ ನೇತೃತ್ವ ಹಾಗೂ ಜಿಲ್ಲಾ ರೈತ ಮೋರ್ಚಾ ಸಹಯೋಗದಲ್ಲಿ ನೀಲಾವರ ಗೋಶಾಲೆಯಲ್ಲಿ ನಡೆದContinue reading “ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ”