ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸ ಪೂರಕ: ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಪೂರಕವಾದ ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತೀಯ ಯೋಗ ಪದ್ಧತಿಗೆ ವಿಶ್ವ ಮಾನ್ಯತೆ ಲಭಿಸಿದೆ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೇ ನಿತ್ಯ ನಿರಂತರವಾಗಿರಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದಲ್ಲಿ ಉಡುಪಿಯ ಹೋಟೆಲ್ ಕಿದಿಯೂರ್ ನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನುContinue reading “ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸ ಪೂರಕ: ಕುತ್ಯಾರು ನವೀನ್ ಶೆಟ್ಟಿ”

Design a site like this with WordPress.com
Get started