ಹಿರಿಯ ಪ್ರಗತಿ ಪರ ಕೃಷಿಕ, ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಂತಾಪ

ಶಿರ್ವ ಹಿಂದೂ ಜೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕ್ಯಾಂಟೀನ್ ಯೋಜನೆಗೆ ಮಹತ್ತರ ಕೊಡುಗೆ ನೀಡಿದ ಕೊಡುಗೈ ದಾನಿ, ಶಿರ್ವ ಪರಿಸರದ ಸಾಮಾಜಿಕ ಅಗತ್ಯತೆಗಳಾದ ಶಿರ್ವ ಬಸ್ ತಂಗುದಾಣ ನಿರ್ಮಾಣ, ಶಿರ್ವ ಹೈಮಾಸ್ಟ್ ದೀಪ ಮುಂತಾದ ಮಹತ್ತರ ಯೋಜನೆಗಳಿಗೆ ಸಹಾಯ ಹಸ್ತ ಚಾಚಿರುವ ಜೊತೆಗೆ ಹಲವಾರು ದೈವಸ್ಥಾನ, ದೇವಸ್ಥಾನಗಳ ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಹಿರಿಯ ಪ್ರಗತಿ ಪರ ಕೃಷಿಕ, ಉದ್ಯಮಿ ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ(90 ವರ್ಷ) ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಹಿರಿಯ ಪ್ರಗತಿ ಪರ ಕೃಷಿಕ, ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಂತಾಪ”

Design a site like this with WordPress.com
Get started