ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆಯು ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಭಜನಾ ಸೇವೆಯೊಂದಿಗೆ ನೆರವೇರಿತು. ಮಹಾಪೂಜೆಯ ಬಳಿಕ ಸಂಘದ ವ್ಯಾಪ್ತಿಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಿವದಾಸ್ ಪಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್Continue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ”
Monthly Archives: August 2026
‘ವಂದೇ ಮಾತರಂ’ಗೆ ಅಪಮಾನ; ವಾಲ್ಮೀಕಿ ನಿಗಮ ಹಗರಣದ ಆರೋಪಿಗೆ ಮತ್ತೆ ಮಂತ್ರಿಗಿರಿ ಲಜ್ಜೆಗೇಡಿತನ : ಪ್ರೊ. ಎಂ. ನಾಗರಾಜ್
ಉಡುಪಿ: ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ ಅಧಿವೇಶನದಲ್ಲಿ ಕಲಾಪಗಳು ಸುಗಮವಾಗಿ ನಡೆಯದಂತೆ ಅಡ್ಡಿಪಡಿಸುವುದೇ ಕಾಂಗ್ರೆಸ್ನ ಮುಖ್ಯ ಅಜೆಂಡಾವಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ್ ತೀವ್ರವಾಗಿ ವಾಗ್ದಾಳಿ ನಡೆಸಿದರು. ಉಡುಪಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಲಾಪ ಹಳ್ಳಹಿಡಿಸಿದ ವಿಪಕ್ಷ: ಜುಲೈ 20ರಿಂದ ಆಗಸ್ಟ್ 18ರ ವರೆಗೆ ನಡೆದ ಸಂಸತ್ ಅಧಿವೇಶನದ ಕಾರ್ಯವೈಖರಿ ಅತ್ಯಂತ ಶೋಚನೀಯವಾಗಿತ್ತು. ವಿರೋಧ ಪಕ್ಷಗಳ ಅನಗತ್ಯ ಗದ್ದಲ ಮತ್ತು ಅಸಹಕಾರದಿಂದಾಗಿ ರಾಜ್ಯಸಭೆಯಲ್ಲಿ ಕೇವಲContinue reading “‘ವಂದೇ ಮಾತರಂ’ಗೆ ಅಪಮಾನ; ವಾಲ್ಮೀಕಿ ನಿಗಮ ಹಗರಣದ ಆರೋಪಿಗೆ ಮತ್ತೆ ಮಂತ್ರಿಗಿರಿ ಲಜ್ಜೆಗೇಡಿತನ : ಪ್ರೊ. ಎಂ. ನಾಗರಾಜ್”
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಮಂಜುನಾಥ್ ಕೊಳ ನಿಧನಕ್ಕೆ ಜಿಲ್ಲಾ ಬಿಜೆಪಿ ತೀವ್ರ ಸಂತಾಪ
ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಮಲ್ಪೆ ಕೊಳ ಇವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅನೇಕ ಧಾರ್ಮಿಕ, ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯ ಜೊತೆಗೆ ಪಕ್ಷದ ಕ್ರಿಯಾಶೀಲ ಕಾರ್ಯಕರ್ತೆಯಾಗಿ ಮಹಿಳಾ ಮೋರ್ಚಾದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಲಕ್ಷ್ಮೀ ಮಂಜುನಾಥ್ ಕೊಳ ಅವರ ಅಗಲುವಿಕೆ ಪಕ್ಷ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಮಂಜುನಾಥ್ ಕೊಳ ನಿಧನಕ್ಕೆ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”