ಉಡುಪಿ: ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ ಅಧಿವೇಶನದಲ್ಲಿ ಕಲಾಪಗಳು ಸುಗಮವಾಗಿ ನಡೆಯದಂತೆ ಅಡ್ಡಿಪಡಿಸುವುದೇ ಕಾಂಗ್ರೆಸ್ನ ಮುಖ್ಯ ಅಜೆಂಡಾವಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ್ ತೀವ್ರವಾಗಿ ವಾಗ್ದಾಳಿ ನಡೆಸಿದರು. ಉಡುಪಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಲಾಪ ಹಳ್ಳಹಿಡಿಸಿದ ವಿಪಕ್ಷ: ಜುಲೈ 20ರಿಂದ ಆಗಸ್ಟ್ 18ರ ವರೆಗೆ ನಡೆದ ಸಂಸತ್ ಅಧಿವೇಶನದ ಕಾರ್ಯವೈಖರಿ ಅತ್ಯಂತ ಶೋಚನೀಯವಾಗಿತ್ತು. ವಿರೋಧ ಪಕ್ಷಗಳ ಅನಗತ್ಯ ಗದ್ದಲ ಮತ್ತು ಅಸಹಕಾರದಿಂದಾಗಿ ರಾಜ್ಯಸಭೆಯಲ್ಲಿ ಕೇವಲContinue reading “‘ವಂದೇ ಮಾತರಂ’ಗೆ ಅಪಮಾನ; ವಾಲ್ಮೀಕಿ ನಿಗಮ ಹಗರಣದ ಆರೋಪಿಗೆ ಮತ್ತೆ ಮಂತ್ರಿಗಿರಿ ಲಜ್ಜೆಗೇಡಿತನ : ಪ್ರೊ. ಎಂ. ನಾಗರಾಜ್”