ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆಯು ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಭಜನಾ ಸೇವೆಯೊಂದಿಗೆ ನೆರವೇರಿತು. ಮಹಾಪೂಜೆಯ ಬಳಿಕ ಸಂಘದ ವ್ಯಾಪ್ತಿಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಿವದಾಸ್ ಪಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್Continue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ”

‘ವಂದೇ ಮಾತರಂ’ಗೆ ಅಪಮಾನ; ವಾಲ್ಮೀಕಿ ನಿಗಮ ಹಗರಣದ ಆರೋಪಿಗೆ ಮತ್ತೆ ಮಂತ್ರಿಗಿರಿ ಲಜ್ಜೆಗೇಡಿತನ : ಪ್ರೊ. ಎಂ. ನಾಗರಾಜ್

​ಉಡುಪಿ: ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ ಅಧಿವೇಶನದಲ್ಲಿ ಕಲಾಪಗಳು ಸುಗಮವಾಗಿ ನಡೆಯದಂತೆ ಅಡ್ಡಿಪಡಿಸುವುದೇ ಕಾಂಗ್ರೆಸ್‌ನ ಮುಖ್ಯ ಅಜೆಂಡಾವಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ್ ತೀವ್ರವಾಗಿ ವಾಗ್ದಾಳಿ ನಡೆಸಿದರು. ​ಉಡುಪಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ​ಕಲಾಪ ಹಳ್ಳಹಿಡಿಸಿದ ವಿಪಕ್ಷ: ಜುಲೈ 20ರಿಂದ ಆಗಸ್ಟ್ 18ರ ವರೆಗೆ ನಡೆದ ಸಂಸತ್ ಅಧಿವೇಶನದ ಕಾರ್ಯವೈಖರಿ ಅತ್ಯಂತ ಶೋಚನೀಯವಾಗಿತ್ತು. ವಿರೋಧ ಪಕ್ಷಗಳ ಅನಗತ್ಯ ಗದ್ದಲ ಮತ್ತು ಅಸಹಕಾರದಿಂದಾಗಿ ರಾಜ್ಯಸಭೆಯಲ್ಲಿ ಕೇವಲContinue reading “‘ವಂದೇ ಮಾತರಂ’ಗೆ ಅಪಮಾನ; ವಾಲ್ಮೀಕಿ ನಿಗಮ ಹಗರಣದ ಆರೋಪಿಗೆ ಮತ್ತೆ ಮಂತ್ರಿಗಿರಿ ಲಜ್ಜೆಗೇಡಿತನ : ಪ್ರೊ. ಎಂ. ನಾಗರಾಜ್”

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಮಂಜುನಾಥ್ ಕೊಳ ನಿಧನಕ್ಕೆ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ  ಲಕ್ಷ್ಮೀ ಮಂಜುನಾಥ್ ಮಲ್ಪೆ ಕೊಳ ಇವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅನೇಕ ಧಾರ್ಮಿಕ, ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯ ಜೊತೆಗೆ ಪಕ್ಷದ ಕ್ರಿಯಾಶೀಲ ಕಾರ್ಯಕರ್ತೆಯಾಗಿ ಮಹಿಳಾ ಮೋರ್ಚಾದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಲಕ್ಷ್ಮೀ ಮಂಜುನಾಥ್ ಕೊಳ ಅವರ ಅಗಲುವಿಕೆ ಪಕ್ಷ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಮಂಜುನಾಥ್ ಕೊಳ ನಿಧನಕ್ಕೆ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”

ಹಿರಿಯ ಪ್ರಗತಿ ಪರ ಕೃಷಿಕ, ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಂತಾಪ

ಶಿರ್ವ ಹಿಂದೂ ಜೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕ್ಯಾಂಟೀನ್ ಯೋಜನೆಗೆ ಮಹತ್ತರ ಕೊಡುಗೆ ನೀಡಿದ ಕೊಡುಗೈ ದಾನಿ, ಶಿರ್ವ ಪರಿಸರದ ಸಾಮಾಜಿಕ ಅಗತ್ಯತೆಗಳಾದ ಶಿರ್ವ ಬಸ್ ತಂಗುದಾಣ ನಿರ್ಮಾಣ, ಶಿರ್ವ ಹೈಮಾಸ್ಟ್ ದೀಪ ಮುಂತಾದ ಮಹತ್ತರ ಯೋಜನೆಗಳಿಗೆ ಸಹಾಯ ಹಸ್ತ ಚಾಚಿರುವ ಜೊತೆಗೆ ಹಲವಾರು ದೈವಸ್ಥಾನ, ದೇವಸ್ಥಾನಗಳ ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಹಿರಿಯ ಪ್ರಗತಿ ಪರ ಕೃಷಿಕ, ಉದ್ಯಮಿ ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ(90 ವರ್ಷ) ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಹಿರಿಯ ಪ್ರಗತಿ ಪರ ಕೃಷಿಕ, ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಂತಾಪ”

‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ರಾಷ್ಟ್ರೀಯ ಭದ್ರತೆಗೆ ಅಪಾಯ

ಉಡುಪಿ: ರಾಜ್ಯ ಸರಕಾರ ಹೊರಡಿಸಿರುವ ‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ಅಧಿಸೂಚನೆ ಸಂವಿಧಾನದ ಚೌಕಟ್ಟಿಗೆ ವಿರುದ್ಧವಾಗಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದಲ್ಲಿ ಕೇಂದ್ರ ಗೃಹ ಸಚಿವಾಲಯ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು. ಭಾರತದ ಸಂವಿಧಾನ ದೇಶದ ಎಲ್ಲಾ ನಾಗರಿಕರಿಗೆ ಒಂದೇ ಪೌರತ್ವದ ತತ್ವ ಕಲ್ಪಿಸಿದ್ದು, ರಾಜ್ಯContinue reading “‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ರಾಷ್ಟ್ರೀಯ ಭದ್ರತೆಗೆ ಅಪಾಯ”

ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ

ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿ ದೇಶದ ಎಲ್ಲಾ ವರ್ಗಗಳ ಜನತೆಯನ್ನು ತಲುಪುವ ಮೂಲಕ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ಯಾಗಿ ಜನಸೇವೆಗೈಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಅರಿತು ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ”

ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ

ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿ ದೇಶದ ಎಲ್ಲಾ ವರ್ಗಗಳ ಜನತೆಯನ್ನು ತಲುಪುವ ಮೂಲಕ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ಯಾಗಿ ಜನಸೇವೆಗೈಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಅರಿತು ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ”

ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ

ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿ ದೇಶದ ಎಲ್ಲಾ ವರ್ಗಗಳ ಜನತೆಯನ್ನು ತಲುಪುವ ಮೂಲಕ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ಯಾಗಿ ಜನಸೇವೆಗೈಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಅರಿತು ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ”

ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸ ಪೂರಕ: ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಪೂರಕವಾದ ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತೀಯ ಯೋಗ ಪದ್ಧತಿಗೆ ವಿಶ್ವ ಮಾನ್ಯತೆ ಲಭಿಸಿದೆ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೇ ನಿತ್ಯ ನಿರಂತರವಾಗಿರಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದಲ್ಲಿ ಉಡುಪಿಯ ಹೋಟೆಲ್ ಕಿದಿಯೂರ್ ನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನುContinue reading “ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸ ಪೂರಕ: ಕುತ್ಯಾರು ನವೀನ್ ಶೆಟ್ಟಿ”

‘ಭಜನೆಯಿಂದ ಭಗವಂತ ಸಂತೃಪ್ತನಾಗಲು ಸಾಧ್ಯ’ : ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು

ಅಧಿಕ ಮಾಸದ ಪ್ರಯುಕ್ತ ಭಜನಾ ಪರಿಷತ್ ಉಡುಪಿ ತಾಲೂಕು ವತಿಯಿಂದ ರಾಜಾoಗಣದಲ್ಲಿ ನಡೆದ ‘ಭಜನಾಮೃತ’. ಪುಣ್ಯಪ್ರದವಾದ ಭಜನೆಯನ್ನು ದೇವರ ಸ್ಮರಣೆಯ ನೆಲೆಯಲ್ಲಿ ಮಾಡಬೇಕೇ ಹೊರತು ಟೈಂಪಾಸ್‌ಗಲ್ಲ. ಕಲಿಯುಗದಲ್ಲಿ ಭಜನೆಯಿಂದ ಭಗವಂತ ಸಂತೃಪ್ತನಾಗಲು ಸಾಧ್ಯ ಎಂದು ಪರ್ಯಾಯ ಶ್ರೀ ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಹೇಳಿದ್ದಾರೆ. ಅವರು ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಶಿರೂರು ಮಠದ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅಧಿಕ ಮಾಸದ ಅಂಗವಾಗಿ 33Continue reading “‘ಭಜನೆಯಿಂದ ಭಗವಂತ ಸಂತೃಪ್ತನಾಗಲು ಸಾಧ್ಯ’ : ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು”

Design a site like this with WordPress.com
Get started