ಪ.ಬಂಗಾಲ ಗೂಂಡಾಗಿರಿ ಮಮತಾ ಬ್ಯಾನರ್ಜಿಯ ತ್ರಣಮೂಲ ಕಾಂಗ್ರೆಸ್ ಅಧಪತನಕ್ಕೆ ಮುನ್ನುಡಿ: ಶೋಭಾ ಕರಂದ್ಲಾಜೆ

ಪಶ್ಚಿಮ ಬಂಗಾಲದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಸಂಭವಿಸಿರುವ ಮಮತಾ ಬ್ಯಾನರ್ಜಿ ನೇತೃತ್ವದ ತ್ರಣಮೂಲ ಕಾಂಗ್ರೆಸ್ ಗೂಂಡಾಗಿರಿ, ದಾಂಧಲೆ ತ್ರಣಮೂಲ ಕಾಂಗ್ರೆಸ್ ಅಧಪತನಕ್ಕೆ ಮುನ್ನುಡಿ ಬರೆದಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಪ.ಬಂಗಾಲದಲ್ಲಿ ಮಮತಾ ಬ್ಯಾನರ್ಜಿಯ ಟಿ.ಎಂ.ಸಿ. ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಿಂಸಾಚಾರ, ಗೂಂಡಾಗಿರಿ ಪ್ರತಿಭಟಿಸಿ, ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಇಪ್ಪತೈದು ವರ್ಷಗಳ ಪರ್ಯಂತ ಒಂದೇ ಮುಖ್ಯಮಂತ್ರಿಯನ್ನು ಮುಂದುವರಿಸಿಕೊಂಡು ಬಂದು ಕಮ್ಯುನಿಷ್ಟ್ ರಾಜ್ಯವೆನಿಸಿಕೊಂಡಿದ್ದರೂContinue reading “ಪ.ಬಂಗಾಲ ಗೂಂಡಾಗಿರಿ ಮಮತಾ ಬ್ಯಾನರ್ಜಿಯ ತ್ರಣಮೂಲ ಕಾಂಗ್ರೆಸ್ ಅಧಪತನಕ್ಕೆ ಮುನ್ನುಡಿ: ಶೋಭಾ ಕರಂದ್ಲಾಜೆ”

ಅಂಬಲಪಾಡಿ: ಹಡಿಲು ಭೂಮಿ ಕೃಷಿಗೆ ಕೆ.ರಾಘವೇಂದ್ರ ಕಿಣಿ ಚಾಲನೆ

ಉಡುಪಿ ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಉಡುಪಿ ಇದರ ಆಶ್ರಯದಲ್ಲಿ ಸಾವಯುವ ಕೃಷಿ ಉತ್ಪನ್ನ ಬೆಳೆಸುವ ನಿಟ್ಟಿನಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಮತ್ತು ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ಸಹಯೋಗದೊಂದಿಗೆ ಅಂಬಲಪಾಡಿ ವಾರ್ಡಿನ ಸುಮಾರು 25 ಎಕ್ರೆ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗೆ ಕೇದಾರೋತ್ಥಾನ ಟ್ರಸ್ಟಿನ ಕೋಶಾಧಿಕಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ ಅಂಬಲಪಾಡಿ ಬಂಕೇರ್ಕಟ್ಟ ಅಂಗನವಾಡಿ ಕೇಂದ್ರದ ಬಳಿ ಸುರೇಶ್ ಶೆಟ್ಟಿಯವರ ಗದ್ದೆಗೆ ಹಾಲೆರೆಯುವ ಮೂಲಕ ಚಾಲನೆ ನೀಡಿದರು ಅಂಬಲಪಾಡಿContinue reading “ಅಂಬಲಪಾಡಿ: ಹಡಿಲು ಭೂಮಿ ಕೃಷಿಗೆ ಕೆ.ರಾಘವೇಂದ್ರ ಕಿಣಿ ಚಾಲನೆ”

ಮೇ 05, ಬುಧವಾರ,2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ

ಬುಧವಾರ, 05.05.2021 ಸಂವತ್ಸರ: ಪ್ಲವ ಆಯನ: ಉತ್ತರಾಯಣಮಾ.ನಿ.: ಶ್ರೀ ಪದ್ಮ-ವಿಷ್ಣು || ಋತು: ವಸಂತ ಮಾಸ: ಚೈತ್ರ ಪಕ್ಷ: ಕೃಷ್ಣ ನಕ್ಷತ್ರ: ಧನಿಷ್ಠಾ (ಹ 12.52) ಸೂರ್ಯಾಸ್ತ: ಸಂ 6.48 ತಿಥಿ: ನವಮಿ (ಸಾ 5.01)ವಾಸರ: ಸೌಮ್ಯ (ಬುಧ) ಯೋಗ: ಬ್ರಹ್ಮ ಕರಣ: ಗರಜೆ ರಾಹುಕಾಲ: ಮ 12.00-1.30 ಸೂರ್ಯೋದಯ: ಬೆ 6.00 ಮೇಷ ಉದ್ಯೋಗಾಕಾಂಕ್ಷಿಗಳಿಗೆ ಅನಿರೀಕ್ಷಿತವಾಗಿ ಉದ್ಯೋಗಾವಕಾಶ ದೊರಕಲಿದೆ. ವಿದೇಶಿ ವ್ಯವಹಾರಸ್ಥರೊಂದಿಗಿನ ಸಂಪರ್ಕದಿಂದಾಗಿ ವ್ಯವಹಾರಕ್ಕೊಂದು ತಿರುವು. ಅತಿಯಾದ ಆಯಾಸ. ವೈದ್ಯರ ಸಲಹೆ ಪಡೆಯಬೇಕಾದೀತು. ವೃಷಭ ಸರ್ಕಾರಿContinue reading “ಮೇ 05, ಬುಧವಾರ,2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”

ಮೇ 03, ಸೋಮವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ

3 -5-2021 ಸೋಮವಾರ ಪ್ಲವ ಸಂ|ರದ ಮೇಷ ಮಾಸ‌ ದಿನ 20 ಸಲುವ ಚೈತ್ರ ಬಹುಳ ಸಪ್ತಮಿ 19 ಗಳಿಗೆ ದಿನ ವಿಶೇಷ :ವಿಶ್ವ ಅಸ್ತಮಾ ದಿನ ಬ್ರಹ್ಮಾವರ ರಥ ನಿತ್ಯ ನಕ್ಷತ್ರ :ಉತ್ತರಾಷಾಢಾ 5||| ಗಳಿಗೆ ಮಹಾ ನಕ್ಷತ್ರ :ಭರಣಿ ಋತು :ವಸಂತ ರಾಹುಕಾಲ :7.30-9.00 ಗಂಟೆ ಗುಳಿಕ ಕಾಲ :1.30-3.00 ಗಂಟೆ ಸೂರ್ಯಾಸ್ತ :6.44 ಗಂಟೆ ಸೂರ್ಯೋದಯ :6.10 ಗಂಟೆ ಮೇಷ ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ವಾಹನಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಕುಟುಂಬ ಸಮೇತContinue reading “ಮೇ 03, ಸೋಮವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”

ಮೇ 02, ಭಾನುವಾರ,2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ

2 -5-2021 ಭಾನುವಾರ ಪ್ಲವ ಸಂ|ರದ ಮೇಷ ಮಾಸ‌ ದಿನ 19 ಸಲುವ ಚೈತ್ರ ಬಹುಳ ದಿನ ವಿಶೇಷ :-ನಿತ್ಯ ನಕ್ಷತ್ರ :ಪೂರ್ವಾಷಾಢಾ 21 ಗಳಿಗೆ ಮಹಾ ನಕ್ಷತ್ರ :ಭರಣಿ ಋತು :ವಸಂತ ರಾಹುಕಾಲ :4.30-6.00 ಗಂಟೆ ಗುಳಿಕ ಕಾಲ :3.00-4.30 ಗಂಟೆ ಸೂರ್ಯಾಸ್ತ :6.44 ಗಂಟೆ ಸೂರ್ಯೋದಯ :6.10 ಗಂಟೆ ಮೇಷ ಸಹೋದ್ಯೋಗಿಗಳಿಂದ ಸಹಕಾರ ಪಡೆದು ಉತ್ತಮ ಕಾರ್ಯ ನಿರ್ವಹಿಸಲಿದ್ದೀರಿ. ಹಿರಿಯ ಅಧಿಕಾರಿಗಳಿಂದ ಪ್ರಶಂಸೆಯ ಮಾತುಗಳನ್ನು ಆಲಿಸುವಿರಿ. ನೀರಿನಲ್ಲಿ ಕೆಲಸ ಮಾಡುವವರಿಗೆ ಗಂಡಾಂತರ ಸಾಧ್ಯತೆ. ವೃಷಭContinue reading “ಮೇ 02, ಭಾನುವಾರ,2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”

ಮೇ 01, ಶನಿವಾರ, 2021 : ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ದಿನಾಂಕ :Saturday, 01 May 2021 ಪ್ಲವ ಸಂ|ರದ ಮೇಷ ಮಾಸ‌ ದಿನ 18 ಸಲುವ ಚೈತ್ರ ಬಹುಳ ಪಂಚಮಿ 26|| ಗಳಿಗೆ ದಿನ ವಿಶೇಷ :ಕಾರ್ಮಿಕರ ದಿನ, ನೀಲಾವರ ರಥ ನಿತ್ಯ ನಕ್ಷತ್ರ :ಮೂಲಾ 10| ಗಳಿಗೆ ಮಹಾ ನಕ್ಷತ್ರ :ಭರಣಿ ಋತು :ವಸಂತ ರಾಹುಕಾಲ :9.00-10.30 ಗಂಟೆ ಗುಳಿಕ ಕಾಲ :6.00-7.30 ಗಂಟೆ ಸೂರ್ಯಾಸ್ತ :6.44 ಗಂಟೆ ಸೂರ್ಯೋದಯ :6.11 ಗಂಟೆ ಮೇಷ ಮಕ್ಕಳೊಂದಿಗೆ ವಾದ, ವಿವಾದ ಮಾಡದಿರುವುದು ಉತ್ತಮ. ವಾಹನ ಚಾಲನೆ, ಸ್ತ್ರೀಯರೊಂದಿಗೆContinue reading “ಮೇ 01, ಶನಿವಾರ, 2021 : ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 30, ಶುಕ್ರವಾರ, 2021 : ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

30 -4-2021 ಶುಕ್ರವಾರ ಪ್ಲವ ಸಂ|ರದ ಮೇಷ ಮಾಸ‌ ದಿನ 17 ಸಲುವ ಚೈತ್ರ ಬಹುಳ ಚೌತಿ 32|||ಗಳಿಗೆ ದಿನ ವಿಶೇಷ :ಸಂಕಷ್ಠಹರ ಚತುರ್ಥಿ (ಚ.ಉ.ಗಂ.10.21)ನಿತ್ಯ ನಕ್ಷತ್ರ :ಜೇಷ್ಠಾ 15|ಗಳಿಗೆ ಮಹಾ ನಕ್ಷತ್ರ :ಭರಣಿ ಋತು :ವಸಂತ ರಾಹುಕಾಲ :10.30-12.00 ಗಂಟೆ ಗುಳಿಕ ಕಾಲ :7.30-9.00 ಗಂಟೆ ಸೂರ್ಯಾಸ್ತ :6.44 ಗಂಟೆ ಸೂರ್ಯೋದಯ :6.11 ಗಂಟೆ ಮೇಷ ಬಿಚ್ಚು ಮನಸ್ಸಿನ ಸ್ಪಷ್ಟ ಹೇಳಿಕೆಯಿಂದಾಗಿ ಸಹೋದ್ಯೋಗಿಗಳಿಗೆ ಇರುಸುಮುರುಸು. ಸತ್ಯ ದರ್ಶನದಿಂದ ಎಲ್ಲವೂ ನಿರಾಳ. ಸಂತೋಷದ ವಾತಾವರಣ ಮೂಡುವುದು. ವೃಷಭContinue reading “ಎಪ್ರಿಲ್ 30, ಶುಕ್ರವಾರ, 2021 : ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ, ಮಾಜಿ ನಗರಸಭಾ ಸದಸ್ಯ ತೋನ್ಸೆ ದೇವದಾಸ್ ಪೈ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ

ಉಡುಪಿ ಕಲ್ಸಂಕದ ಭಾರತ್ ಪ್ರೆಸ್ ಮಾಲಿಕ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ತೋನ್ಸೆ ದೇವದಾಸ್ ಪೈ ಇಂದು (ಎ.29) ಮಧ್ಯಾಹ್ನ 3.15ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಅವರಿಗೆ 86 ವರ್ಷ ವಯಸ್ಸಾಗಿತ್ತು. ತೋನ್ಸೆ ದೇವದಾಸ್ ಪೈ ಉಡುಪಿ ನಗರಸಭೆಗೆ ಜನಸಂಘದಿಂದ ಮೊಟ್ಟ ಮೊದಲ ಬಾರಿಗೆ ಆಯ್ಕೆಯಾದ ನಗರಸಭಾ ಸದಸ್ಯರು. ಅಪ್ರತಿಮ ದೈವ ಭಕ್ತರಾಗಿದ್ದ ಅವರು ಉಡುಪಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಾರಂಭಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಾತ್ರವಲ್ಲದೆ ಮೊದಲ ವರ್ಷದContinue reading “ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ, ಮಾಜಿ ನಗರಸಭಾ ಸದಸ್ಯ ತೋನ್ಸೆ ದೇವದಾಸ್ ಪೈ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ”

ಜಿಲ್ಲೆಯಲ್ಲಿ ‘ಸೇವಾ ಹೀ ಸಂಘಟನ್’ ಅಭಿಯಾನ-2ರ ಪರಿಣಾಮಕಾರಿ ಅನುಷ್ಠಾನ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ : ದೇಶದಾದ್ಯಂತ ಕೊರೋನಾ ಸಾಂಕ್ರಾಮಿಕ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಿರ್ದೇಶನದಂತೆ ಸೇವಾ ಹೀ ಸಂಘಟನ್ ಅಭಿಯಾನ-2 ನ್ನು ಉಡುಪಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕೋವಿಡ್-2.0 ಸಹಾಯವಾಣಿ ಜನತೆಯ ಕೋವಿಡ್ ಸಂಬಂಧಿತ ಸಂಕಷ್ಟಗಳಿಗೆ ಸ್ಪಂದಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಎ.27 ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾ ಕೋವಿಡ್-2.0 ಸಹಾಯವಾಣಿಗೆ ಚಾಲನೆ ನೀಡಿ ಮಾತನಾಡಿದರು.Continue reading “ಜಿಲ್ಲೆಯಲ್ಲಿ ‘ಸೇವಾ ಹೀ ಸಂಘಟನ್’ ಅಭಿಯಾನ-2ರ ಪರಿಣಾಮಕಾರಿ ಅನುಷ್ಠಾನ : ಕುಯಿಲಾಡಿ ಸುರೇಶ್ ನಾಯಕ್”

ಎಪ್ರಿಲ್ 29, ಗುರುವಾರ, 2021 : ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಪ್ಲವ ಸಂ|ರದ ಮೇಷ ಮಾಸ‌ ದಿನ 16 ಸಲುವ ಚೈತ್ರ ಬಹುಳ ತದಿಗೆ 40| ಗಳಿಗೆ ದಿನ ವಿಶೇಷ :ವಿಶ್ವ ನೃತ್ಯ ದಿನ ಮಟ್ಟು ರಥ ನಿತ್ಯ ನಕ್ಷತ್ರ :ಅನುರಾಧಾ 21 ಗಳಿಗೆ ಮಹಾ ನಕ್ಷತ್ರ :ಭರಣಿ ಋತು :ವಸಂತ ರಾಹುಕಾಲ :1.30-3.00 ಗಂಟೆ ಗುಳಿಕ ಕಾಲ :9.00-10.30 ಗಂಟೆ ಸೂರ್ಯಾಸ್ತ :6.44 ಗಂಟೆ ಸೂರ್ಯೋದಯ :6.12 ಗಂಟೆ ಮೇಷ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವಿರಿ. ಅಚ್ಚರಿಯ ಸುದ್ದಿಯನ್ನು ಕೇಳುವ ಸಾಧ್ಯತೆ. ಸ್ವಪ್ರಯತ್ನದಿಂದ ಕಾರ್ಯಕ್ಷೇತ್ರಗಳಲ್ಲಿ ಉನ್ನತಿ. ಸಾಮಾಜಿಕ ಮನ್ನಣೆContinue reading “ಎಪ್ರಿಲ್ 29, ಗುರುವಾರ, 2021 : ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

Design a site like this with WordPress.com
Get started