ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ, ಉಡುಪಿ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ಸಹಯೋಗದೊಂದಿಗೆ ಶ್ರೀನಿವಾಸ ಉತ್ಸವ ಬಳಗ ಬೆಂಗಳೂರು ಇವರ ಸಂಯೋಜನೆಯಲ್ಲಿ ದಾಸ ಶ್ರೇಷ್ಠ ‘ಶ್ರೀ ವಿಜಯದಾಸರ’ ‘ಆರಾಧನಾ ಮಹೋತ್ಸವ’ದ ಪ್ರಯುಕ್ತ ಅ.13ರಿಂದ ನ.3ರ ತನಕ ಪ್ರತೀ ರವಿವಾರ ಮಧ್ಯಾಹ್ನ ಗಂಟೆ 2.30ರಿಂದ 5.00ರ ವರೆಗೆ ಪರ್ಯಾಯ ಶ್ರೀ ಪುತ್ತಿಗೆ ಮಠದಲ್ಲಿ ವಿದುಷಿ ಉಷಾ ಹೆಬ್ಬಾರ್ ಮಣಿಪಾಲ ಇವರಿಂದ ನಡೆಯಲಿರುವ ಭಜನಾ ತರಬೇತಿContinue reading “ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ‘ಭಜನಾ ತರಬೇತಿ’, ‘ಭಜನಾ ಸಮಾವೇಶ’ ಮತ್ತು ‘ಸಹಸ್ರ ಕಂಠ ಗಾಯನ’ ಪೂರ್ವಭಾವಿ ಸಭೆ”
Author Archives: ಜನತಾಲೋಕವಾಣಿ.com
ಶಿರೂರು ಮಠದ ವತಿಯಿಂದ “ಶ್ರೀರಾಮ ತಾರಕ ಮಹಾಮಂಡಲಪೂಜೆ” ವಿಜ್ಞಾಪನಾ ಪತ್ರ ಬಿಡುಗಡೆ.
ಶ್ರೀ ಶೀರೂರು ಮಠ ಉಡುಪಿ, ಪರಿವರ್ತನಾ ಫೌಂಡೇಶನ್ ರಿ. ಉಡುಪಿ ಹಾಗೂ ಶ್ರೀ ರಾಮತಾರಕ ಮಹಾಮಂಡಲ ಪೂಜಾ ಸಮಿತಿ ಉಡುಪಿ ಜಿಲ್ಲೆ ಇದರ ವತಿಯಿಂದ ಶ್ರೀ ಕ್ಷೇತ್ರ ಶೀರೂರು ಮೂಲಮಠ ಶೀರೂರು ಹಿರಿಯಡ್ಕ ಇಲ್ಲಿ ಡಿಸೆಂಬರ್ 14 ಮತ್ತು 15 ನೇ ತಾರೀಕಿನಂದು ಹಿಂದೂ ಭಗಿನಿಯರ ರಕ್ಷಣೆ, ಅಖಂಡ ಹಿಂದೂ ರಾಷ್ಟ್ರದ ಸಂಕಲ್ಪ ಹಾಗೂ ರಾಮರಾಜ್ಯದ ಪರಿಕಲ್ಪನೆಯೊಂದಿಗೆ ನಡೆಯಲಿರುವ ಶ್ರೀರಾಮ ತಾರಕ ಮಹಾ ಮಂಡಲ ಪೂಜೆ, ಶ್ರೀರಾಮ ತಾರಕ ಯಾಗ, ಮನು ಸೂಕ್ತ ಯಾಗ, ವಾಯುಸ್ತುತಿ ಯಾಗ,Continue reading “ಶಿರೂರು ಮಠದ ವತಿಯಿಂದ “ಶ್ರೀರಾಮ ತಾರಕ ಮಹಾಮಂಡಲಪೂಜೆ” ವಿಜ್ಞಾಪನಾ ಪತ್ರ ಬಿಡುಗಡೆ.”
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು : ಬಿಜೆಪಿ ಉಡುಪಿ ನಗರ ಸಂಭ್ರಮಾಚರಣೆ
ಉಡುಪಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಉಡುಪಿ ನಗರ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪೆಟ್ಟು, ನಗರ ಕಾರ್ಯದರ್ಶಿಗಳಾದ ಕಿಶೋರ್Continue reading “ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು : ಬಿಜೆಪಿ ಉಡುಪಿ ನಗರ ಸಂಭ್ರಮಾಚರಣೆ”
ಶಾಸಕರಾದ ಯಶ್ ಪಾಲ್ ಸುವರ್ಣ ರವರ ನೇತೃತ್ವದಲ್ಲಿ ದೇಶದ ಗಡಿ ಕಾಯುವ ಯೋಧರ ತಂದೆ-ತಾಯಿಗೆ ಗೌರವಾರ್ಪಣೆ ಸಲ್ಲಿಸುವ ಕಾರ್ಯಕ್ರಮ
ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಎಸ್ ಟಿ. ಮೋರ್ಚ ಉಡುಪಿ ನಗರ ಇದರ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಶಾಸಕರಾದ ಯಶ್ ಪಾಲ್ ಸುವರ್ಣ ರವರ ನೇತೃತ್ವದಲ್ಲಿ ದೇಶದ ಗಡಿ ಕಾಯುವ ಯೋಧರ ಮಾತಾಪಿತ್ರರಿಗೆ ಗೌರವಾರ್ಪಣೆ ಸಲ್ಲಿಸುವ ಕಾರ್ಯಕ್ರಮವನ್ನು ಉಡುಪಿಯ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಯೋಜಿಸಲಾಯಿತು. ರಾಜಸ್ಥಾನದ ಕೋಟಾದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮಣಿಪಾಲದ ಈಶ್ವರ ನಗರ ನಿವಾಸಿ ಕಾರ್ತಿಕ್ ಕೆ ಪೂಜಾರಿಯವರ ಹೆತ್ತವರಾದ ಜಯಂತಿ ಮತ್ತು ಕರುಣಾಕರ್ ಪೂಜಾರಿ ದಂಪತಿಗಳು, ಹಿರಿಯಡ್ಕ ನಿವಾಸಿ Continue reading “ಶಾಸಕರಾದ ಯಶ್ ಪಾಲ್ ಸುವರ್ಣ ರವರ ನೇತೃತ್ವದಲ್ಲಿ ದೇಶದ ಗಡಿ ಕಾಯುವ ಯೋಧರ ತಂದೆ-ತಾಯಿಗೆ ಗೌರವಾರ್ಪಣೆ ಸಲ್ಲಿಸುವ ಕಾರ್ಯಕ್ರಮ”
ಕಾಂಗ್ರೆಸ್ ಸರಕಾರದ ವಿರುಧ್ದ ಪಂಚಾಯತ್ ಖೋಲೋ ಆಂದೋಲನ ಮಾಡಬೇಕೆ? ಆಡಳಿತವೋ ಅವ್ಯವಸ್ಥೆಗಳ ಆಗರವೋ?: ಶ್ರೀಕಾಂತ ನಾಯಕ್
ಉಡುಪಿ: ರಾಜ್ಯದಲ್ಲಿ ಸರಕಾರ ಸರಕಾರ ಅಸ್ಥಿತ್ವದಲ್ಲಿ ಇದೆಯೋ ಅಥವಾ ಸತ್ತು ಹೋಗಿದೆಯೋ ಎನ್ನುವ ಅನುಮಾನ ರಾಜ್ಯದ ಜನರನ್ನು ಕಾಡುತ್ತಿದೆ. ಸರಕಾರಿ ಕಚೇರಿಗಳಲ್ಲಿ ಯಾವುದೇ ಕೆಲಸಗಳು ಸಮಯಕ್ಕೆ ಸರಿಯಾಗಿ ಆಗುತ್ತಿಲ್ಲ. ಈ ಮಧ್ಯೆ ಕಳೆದ ನಾಲ್ಕೈದು ದಿನಗಳಿಂದ ತಮ್ಮ ವಿವಿಧ ಬೇಡಿಕೆಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟ ಅವಧಿಯ ಮುಷ್ಕರದಿಂದಾಗಿ ಗ್ರಾಮೀಣ ಪ್ರದೇಶದ ಜನ ದಿನ ನಿತ್ಯದ ಕೆಲಸಗಳಿಗೆ ಪಂಚಾಯತ್ ಗೆ ಹೋಗಿ ಅಲೆದಾಡಿ ಸರಕಾರಕ್ಕೆ ಹಿಡಿಶಾಪ ಹಾಕಿ ಹಿಂತಿರುಗುತ್ತಿದ್ದಾರೆ. ಅದಲ್ಲದೆ ಇದೇ ತಿಂಗಳ ನಾಲ್ಕನೇ ತಾರೀಕಿನಿಂದ ಪಂಚಾಯತ್Continue reading “ಕಾಂಗ್ರೆಸ್ ಸರಕಾರದ ವಿರುಧ್ದ ಪಂಚಾಯತ್ ಖೋಲೋ ಆಂದೋಲನ ಮಾಡಬೇಕೆ? ಆಡಳಿತವೋ ಅವ್ಯವಸ್ಥೆಗಳ ಆಗರವೋ?: ಶ್ರೀಕಾಂತ ನಾಯಕ್”
ಸೇವಾ ಪಾಕ್ಷಿಕ, ಸದಸ್ಯತ್ವ ಅಭಿಯಾನ, ಮನ್ ಕೀ ಬಾತ್ ವೀಕ್ಷಣೆಗೆ ವೇಗ ನೀಡಲು ಕಿಶೋರ್ ಕುಮಾರ್ ಕುಂದಾಪುರ ಕರೆ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಸೆ.17ರಿಂದ ಅ.2 ಗಾಂಧಿ ಜಯಂತಿ ಆಚರಣೆಯ ವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ನಡೆಯುತ್ತಿರುವ ಸೇವಾ ಪಾಕ್ಷಿಕ ಮತ್ತು ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ವೇಗ ನೀಡುವ ಜೊತೆಗೆ ಸೆ.29ರಂದು ಬೆಳಿಗ್ಗೆ 11.00 ಗಂಟೆ ನಡೆಯುವ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮದ ನೇರ ಪ್ರಸಾರವನ್ನು ಪಕ್ಷದ ಪ್ರಮುಖರು, ಜಿಲ್ಲೆ, ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ವೀಕ್ಷಿಸಿ ತಮ್ಮ ಬೂತ್ ಸಂಖ್ಯೆಯೊಂದಿಗೆContinue reading “ಸೇವಾ ಪಾಕ್ಷಿಕ, ಸದಸ್ಯತ್ವ ಅಭಿಯಾನ, ಮನ್ ಕೀ ಬಾತ್ ವೀಕ್ಷಣೆಗೆ ವೇಗ ನೀಡಲು ಕಿಶೋರ್ ಕುಮಾರ್ ಕುಂದಾಪುರ ಕರೆ”
ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ, ಬೈಂದೂರು ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಂತಾಪ
ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಬೈಂದೂರು ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರ ನಿಧನಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿ, ಪಕ್ಷವನ್ನು ತಳ ಮಟ್ಟದಿಂದ ಸದೃಢವಾಗಿ ಕಟ್ಟುವ ಜೊತೆಗೆ ಬೈಂದೂರು ಶಾಸಕರಾಗಿ ಜನಪರ ಕೆಲಸ ಕಾರ್ಯಗಳ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುವ ಲಕ್ಷ್ಮೀನಾರಾಯಣ ಬೈಂದೂರು ಅವರ ಸೇವಾ ಮನೋಭಾವ ಪ್ರೇರಣಾದಾಯಕ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆContinue reading “ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ, ಬೈಂದೂರು ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಂತಾಪ”
ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸುವ ಮೂಲಕ ಕಾಂಗ್ರೆಸ್ ಸರಕಾರ ಬಡವರ ಬದುಕನ್ನು ಬುಡಮೇಲು ಮಾಡುತ್ತಿದೆ – ಶ್ರೀಕಾಂತ ನಾಯಕ್
ಉಡುಪಿ: ರಾಜ್ಯ ಸರಕಾರ ಸುಮಾರು ಹತ್ತು ಲಕ್ಷ ಬಡವರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲು ಪ್ರಾರಂಭಮಾಡಿದ್ದು ಕಾಂಗ್ರೆಸ್ ಆಡಳಿತದ ದುಬಾರಿ ದುನಿಯಾದಲ್ಲಿ ಬಡವರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡುತ್ತಿದೆ. ತನ್ನ ಗ್ಯಾರಂಟಿಗಳಿಗಾಗಿ ಹಣ ಹೊಂದಿಸಲು ಪರಿಪಾಟಲು ಪಡುತ್ತಿರುವ ಸರಕಾರ ಎಲ್ಲದರ ದರ ಏರಿಸಿಯೂ ಸಾಕಾಗುತ್ತಿಲ್ಲ ಎನ್ನುವ ದ್ರಷ್ಟಿಯಿಂದ ಇದೀಗ ಬಡ ಹಾಗೂ ಮಧ್ಯಮ ವರ್ಗದ ಬಿಪಿಎಲ್ ಪಡಿತರ ಚೀಟಿಯ ಮೇಲೆ ಕಣ್ಣು ಹಾಯಿಸಿದೆ. ರಾಜ್ಯದ ಸುಮಾರು ಹತ್ತು ಲಕ್ಷ ಪಡಿತರ ಚೀಟಿ ರದ್ದುಗೊಳಿಸಿದರೆ ಒಂದಷ್ಟು ಗ್ಯಾರಂಟಿಯ ಹಣ ಉಳಿಯಬಹುದುContinue reading “ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸುವ ಮೂಲಕ ಕಾಂಗ್ರೆಸ್ ಸರಕಾರ ಬಡವರ ಬದುಕನ್ನು ಬುಡಮೇಲು ಮಾಡುತ್ತಿದೆ – ಶ್ರೀಕಾಂತ ನಾಯಕ್”
ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಗ್ರಹಿಸಿದ್ದಾರೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ. ಇತರರ ವಿಚಾರದಲ್ಲಿ ರಾಜೀನಾಮೆContinue reading “ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ”
ಹೈ ಕೋರ್ಟ್ ತೀರ್ಪು ಸಂವಿಧಾನವನ್ನು ತನ್ನ ಮೂಗಿನ ನೇರಕ್ಕೆ ಉಪಯೋಗಿಸುವವರಿಗೆ ಬೆತ್ತದೇಟು ನೀಡಿದಂತಿದೆ – ಶ್ರೀಕಾಂತ ನಾಯಕ್
ಉಡುಪಿ: ರಾಜ್ಯಪಾಲರ ಪ್ರಾಸಿಕ್ಯೂಶನ್ ಆದೇಶವನ್ನು ಪ್ರಶ್ನಿಸಿ ತಡೆ ನೀಡಬೇಕೆಂದು ಸಿ ಎಂ ಸಿಧ್ಧರಾಮಯ್ಯರವರು ಸಲ್ಲಿಸಿದ ಅರ್ಜಿ ವಜಾಗೊಳಿಸಿ ರಾಜ್ಯಪಾಲರ ನಡೆ ಸರಿ ಇದೆ ಎಂದು ಆದೇಶಿಸಿರುವುದು ಸ್ವಾಗತಾರ್ಹವಾಗಿದೆ. ಮೊದಲಿನಿಂದಲೂ ಇದು ದಲಿತರ ಭೂಮಿಯಾಗಿದ್ದು ಅಕ್ರಮವಾಗಿ ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಹೆಂಡತಿ ಹೆಸರಲ್ಲಿ ಸೈಟು ನೋಂದಣಿ ಮಾಡಿರುವರೆಂದು ದೂರು ಇದ್ದು ದಾಖಲೆಗಳೂ ಇದಕ್ಕೆ ಪೂರಕವಾಗಿದ್ದು ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದರೆ ಕಾಂಗ್ರೆಸ್ ನವರು ತಮ್ಮ ಹೀನ ಮನಸ್ಥಿತಿಯಿಂದ ಅತ್ಯಂತ ಗೌರವಾನ್ವಿತ ಹುದ್ದೆಯ ರಾಜ್ಯಪಾಲರನ್ನು ಅವಮಾನಿಸಿ ಇನ್ನಿಲ್ಲದಂತೆContinue reading “ಹೈ ಕೋರ್ಟ್ ತೀರ್ಪು ಸಂವಿಧಾನವನ್ನು ತನ್ನ ಮೂಗಿನ ನೇರಕ್ಕೆ ಉಪಯೋಗಿಸುವವರಿಗೆ ಬೆತ್ತದೇಟು ನೀಡಿದಂತಿದೆ – ಶ್ರೀಕಾಂತ ನಾಯಕ್”