ಭಾರತದ ಮೊದಲ ಅಧಿಕೃತ social media app ‘ಎಲಿಮೆಂಟ್ಸ್’ ಬಿಡುಗಡೆ ಮಾಡಿದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಭಾರತದ ಮೊದಲ ಅಧಿಕೃತ ಸಾ’ಮಾಜಿಕ ಮಾಧ್ಯಮ ಸೂಪರ್ ಅ’ಪ್ಲಿಕೇಶನ್ ಎಂದು ಹೇಳಿಕೊಳ್ಳುವ ಎ’ಲಿಮೆಂಟ್ಸ್ ಆ್ಯಪ್ ಅನ್ನು ಭಾರತದ ಉಪ ರಾ’ಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಬಿಡುಗಡೆ ಮಾಡಿದ್ದಾರೆ. ಆರ್ಟ್ ಆಫ್ ಲಿವಿಂಗ್‌ನ ಸ್ವ’ಯಂಸೇವಕರಾಗಿರುವ ಸಾ’ವಿರಕ್ಕೂ ಹೆಚ್ಚು ಐಟಿ ವೃತ್ತಿಪರರು ಈ ಅಪ್ಲಿಕೇಶನ್ ಅನ್ನು ನಿ’ರ್ಮಿಸಿದ್ದಾರೆ, ಆ್ಯಪ್ ಬಿಡುಗಡೆ ಮಾಡಿ ಮಾ’ತನಾಡಿದ ಉಪ ರಾ’ಷ್ಟ್ರಪತಿ ವೆಂಕಯ್ಯ ನಾಯ್ಡು.ಭಾ’ರತವು ಐಟಿ ಶಕ್ತಿ ಕೇಂ’ದ್ರವಾಗಿದೆ ಮತ್ತು ಈ ಕ್ಷೇತ್ರದಲ್ಲಿ ವಿಶ್ವದ ಕೆಲವು ಪ್ರಸಿದ್ಧ ಹೆ’ಸರುಗಳನ್ನು ನಾವು ಹೊಂದಿದ್ದು,   ಭ’ವಿಷ್ಯದಲ್ಲಿ ಇನ್ನೂ ಅನೇಕContinue reading “ಭಾರತದ ಮೊದಲ ಅಧಿಕೃತ social media app ‘ಎಲಿಮೆಂಟ್ಸ್’ ಬಿಡುಗಡೆ ಮಾಡಿದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು”

ರಾ’ಜ್ಯದಲ್ಲಿ ಮತ್ತೆ ಲಾ’ಕ್‌ಡೌನ್‌ ಮಾಡಲ್ಲ, ಬೆಂ’ಗಳೂರಿನಿಂದ ವಾಪಾಸ್‌ ಹೋ’ಗಬೇಡಿ: ಬೊಮ್ಮಾಯಿ ಮನವಿ

ರಾಜ್ಯದಲ್ಲಿ ಮತ್ತೆ ಲಾ’ಕ್‌ಡೌನ್‌ ಮಾಡುವುದಿಲ್ಲ ಜನರು ಆತಂಕಕ್ಕೆ ಒಳಗಾಗಿ ಬೆಂ’ಗಳೂರಿನಿಂದ ಊರಿಗೆ ವಾಪಾಸ್‌ ಹೋಗಬೇಡಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜನತೆಗೆ ಮನವಿ ಮಾಡಿದ್ದಾರೆ. ನಗರದಲ್ಲಿ ಮಾ’ಧ್ಯಮದೊಂದಿಗೆ ಮಾ’ತನಾಡಿದ ಅವರು, ಕೊ’ರೊನಾ ಪರಿಸ್ಥಿತಿ ರಾ’ಜ್ಯದಲ್ಲಿ ಸಂ’ಪೂರ್ಣವಾಗಿ ನಿ’ಯಂತ್ರಣದಲ್ಲಿದೆ. ಜನರು ಭಯ ಪಡಬೇಡಿ. ಬೆಂ’ಗಳೂರು ಬಿಟ್ಟು ಬೇರೆ ಕಡೆ ತೆ’ರಳಿದರೆ ನಿಮ್ಮ ಜಿಲ್ಲೆಯಲ್ಲಿ ಕೊ’ರೊನಾ ಸೋಂಕಿನ ಆತಂಕ ಅ’ಧಿಕವಾಗುತ್ತದೆ. ಹಾಗಾಗಿ ಬೆಂ’ಗಳೂರಿನಲ್ಲೇ ಸುರ’ಕ್ಷಿತವಾಗಿ ಇರಿ ಎಂದು ಹೇ’ಳಿದ್ದಾರೆ.ನಾಲ್ಕು ವಾರಗಳಲ್ಲಿ ಪ್ರತಿ ಭಾ’ನುವಾರ ಮಾ’ಡಲಾಗುವ ಲಾ’ಕ್‌ಡೌನ್‌ ಇಂದು ಯ’ಶಸ್ವಿಯಾಗಿದೆ.Continue reading “ರಾ’ಜ್ಯದಲ್ಲಿ ಮತ್ತೆ ಲಾ’ಕ್‌ಡೌನ್‌ ಮಾಡಲ್ಲ, ಬೆಂ’ಗಳೂರಿನಿಂದ ವಾಪಾಸ್‌ ಹೋ’ಗಬೇಡಿ: ಬೊಮ್ಮಾಯಿ ಮನವಿ”

ಜುಲೈ 05,2020 ; ಭಾನುವಾರ : ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ಹುಣ್ಣಿಮೆ,ಭಾನುವಾರ ರಾಹುಕಾಲ: ಸಂಜೆ 5:13 ರಿಂದ 6:50ಗುಳಿಕಕಾಲ: ಮಧ್ಯಾಹ್ನ 3:37 ರಿಂದ 5:13ಯಮಗಂಡಕಾಲ: ಮಧ್ಯಾಹ್ನ 12:24 ರಿಂದ 2:01 ಮೇಷ ಹಣಕಾಸಿನ ವ್ಯವಹಾರದಿಂದ ಸಂಭವಿಸಿರುವ ಭಿನ್ನಾಭಿಪ್ರಾಯಗಳು ನಿವಾರಣೆಯಾಗಿ ವ್ಯವಹಾರಗಳು ಸುಗಮಗೊಳ್ಳುವವು. ನೀವು ಮಾಡಿದ ಪುಣ್ಯ ಕರ್ಮಗಳು ಉತ್ತಮ ಪ್ರತಿಫಲ ದೊರಕಿಸಿಕೊಡಲಿವೆ. ವೃಷಭ ಲೇವಾದೇವಿ ವ್ಯವಹಾರಗಳನ್ನು ದಿನದಮಟ್ಟಿಗೆ ಕಡಿಮೆಗೊಳಿಸುವುದು ಉತ್ತಮ. ಸಂಬಂಧಿಕರ ಜೊತೆಗಿನ ಬಾಂಧವ್ಯ ಗಟ್ಟಿಗೊಳ್ಳಲಿದೆ. ಗಣ್ಯರಿಂದ ಸಹಾಯ ಸಹಕಾರಗಳು ದೊರೆತು ಹಿತಕರ ವಾತಾವರಣ ಮೂಡುವುದು. ಮಿಥುನ ಹೊಸ ಕಾರ್ಯದ ಬಗ್ಗೆContinue reading “ಜುಲೈ 05,2020 ; ಭಾನುವಾರ : ಇಂದಿನ ರಾಶಿಫಲ”

ಇಂದಿನ ಔಷಧೀಯ ಸಸ್ಯದ ಪರಿಚಯ : ಬಿಲ್ವ ವೃಕ್ಷ

ಮಹಾವೃಕ್ಷ(ಬಿಲ್ವ ವೃಕ್ಷ) ಶಿವಧೃಮ ಅತಿ ಮಂಗಲ ಲಕ್ಷ್ಮಿ ಫಲ ಸತ್ಯ ಫಲ ಸದಾ ಫಲ ಶ್ರೀ ಫಲ ಬಿಲ್ವ ವಿಲ್ವಂ ಬಿಲ್ವಮು ಮಾರೆಡು ಚೆಟ್ಟು ಬಿಲ್ವ ನಿಲಯ ಶಾಂಡಿಲ್ಯ ಎಂಬ ಹೆಸರುಗಳಿಂದ ಕರೆಯುತ್ತಾರೆ. ಮಹಾ ಶಿವನಿಗೆ ತುಂಬಾ ಇಷ್ಟವಾದದ್ದು ಬಿಲ್ವ ಪತ್ರೆ.ಇದರ ಮೂರು ಎಲೆಗಳು ಶಿವನ ಮೂರು ಕಣ್ಣುಗಳೆಂದು ಭಕ್ತರ ನಂಬಿಕೆ.ಧಾರ್ಮಿಕರ ದೃಷ್ಟಿಯಲ್ಲಿ ಬಿಲ್ವಕ್ಕೆ ಪರಮ ಪವಿತ್ರವಾದ ಸ್ಥಾನವಿದೆ.ದೇಶಾದಂತ್ಯ ಇರುವ ಎಲ್ಲಾ ಶಿವಾಲಯಗಳಲ್ಲಿ ಬಿಲ್ವ ವೃಕ್ಷ ಇರುವುದನ್ನು ಕಾಣಬಹುದು….! ಮಹಾ ಶಿವನನ್ನು ಎಷ್ಟು ಶ್ರದ್ಧ ಭಕ್ತಿಯಿಂದ ಪೂಜಿಸುತ್ತಾರೋ,Continue reading “ಇಂದಿನ ಔಷಧೀಯ ಸಸ್ಯದ ಪರಿಚಯ : ಬಿಲ್ವ ವೃಕ್ಷ”

ಜುಲೈ 04, 2020; ಶನಿವಾರ :ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ಚರ್ತುದಶಿ ತಿಥಿ,ಬೆಳಗ್ಗೆ 11:36 ನಂತರ ಪೌರ್ಣಿಮೆ,ಶನಿವಾರ, ಮೂಲಾ ನಕ್ಷತ್ರ ರಾಹುಕಾಲ: ಬೆಳಗ್ಗೆ 9:15 ರಿಂದ 10:51ಗುಳಿಕಕಾಲ: ಬೆಳಗ್ಗೆ 6:03 ರಿಂದ 7:39ಯಮಗಂಡಕಾಲ: ಮಧ್ಯಾಹ್ನ 2:01 ರಿಂದ 3:39 ಮೇಷ ಸ್ವಲ್ಪಮಟ್ಟಿನ ಕಿರಿಕಿರಿಯಾದರೂ ಕೆಲಸಗಳಲ್ಲಿ ಯಶಸ್ಸು. ಕಚೇರಿ ಕೆಲಸಗಳಲ್ಲಿ ಪ್ರಗತಿ. ಸ್ಥಿರ ಆಸ್ತಿ, ಆಭರಣಾದಿಗಳನ್ನು ಕೊಳ್ಳಲು ಅನುಕೂಲ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯ ತಲೆದೋರಬಹುದು. ವೃಷಭ ಲವಲವಿಕೆಯ ದಿನವಾಗಿದೆ. ಸಂತಸ ಮನೆಮಾಡಲಿದೆ. ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವ ಸಾಧ್ಯತೆ.Continue reading “ಜುಲೈ 04, 2020; ಶನಿವಾರ :ಇಂದಿನ ರಾಶಿಫಲ”

ಇಂದಿನ ಔಷಧೀಯ ಸಸ್ಯದ ಪರಿಚಯ : ಭೃಂಗರಾಜ

ಭೃಂಗರಾಜಕೇ’ಶರಾಜ್ ಕೇಶರಂ’ಜನ್ ಭಂಗ್ರ ಪಿವಳಾ ಭಾಂಗ್ರಾ ಗ’ರುಗದ ಸೊಪ್ಪು ಕಾಡಿಗೆ ಸೊಪ್ಪು ಗುಂ’ಟಗಲಗರ ಆಕು ಕಾ’ಟುಕ ಆಕು ಕರಿಸಾಲೈ ಕ’ರಿಯಸಾಲೈ ಕರಿಕಾ ಕ’ರ್ಪತಳೆ ಎಂಬ ಹೆ’ಸರುಗಳಿಂದ ಕರೆಯುತ್ತಾರೆ.ಈ ಗಿಡವು ಸದಾ ನೀರು ಹರಿಯುವ ಕಾಲುವೆಗಳು ತೋಟ ಗದ್ದೆಗಳ ಬದಿಗಳ ಮೇಲೆ ತೇವಾಂಶ ಇರುವ ಭೂಮಿಯಲ್ಲಿ ಕೆರೆ ಕುಂಟೆಗಳ ಪಕ್ಕ ಬೆಳೆಯುತ್ತೆ. ಇದರಲ್ಲಿ ಬಿಳಿ ಹೂ ಹಾಗೂ ಅರಸಿಣ ಹೂ ಬಿಡುವ ಎರಡು ಪ್ರಭೇದಗಳಿವೆ. ಬಿಳಿ ಹೂ ಬಿಡುವ ಗಿಡಗಳು ಹೆಚ್ಚಾಗಿ ಕಂಡರೆ ಅರಸಿಣ ಹೂ ಬಿಡುವ ಗಿಡಗಳುContinue reading “ಇಂದಿನ ಔಷಧೀಯ ಸಸ್ಯದ ಪರಿಚಯ : ಭೃಂಗರಾಜ”

ಜುಲೈ 03,2020; ಶುಕ್ರವಾರ : ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ತ್ರಯೋದಶಿ ತಿಥಿ,ಮಧ್ಯಾಹ್ನ 1:18 ನಂತರ ಚರ್ತುದಶಿ ತಿಥಿ,ಶುಕ್ರವಾರ, ಜ್ಯೇಷ್ಠ ನಕ್ಷತ್ರ ರಾಹುಕಾಲ: ಬೆಳಗ್ಗೆ 10:51 ರಿಂದ 12:27ಗುಳಿಕಕಾಲ: ಬೆಳಗ್ಗೆ 7:39 ರಿಂದ 9:15ಯಮಗಂಡಕಾಲ: ಮಧ್ಯಾಹ್ನ 3:39 ರಿಂದ 5:15 ಮೇಷ ರಾಸಾಯನಿಕ ವಸ್ತುಗಳ ಮಾರಾಟಗಾರರಿಗೆ ಉತ್ತಮ ಲಾಭ. ದೇಹಾರೋಗ್ಯದ ಬಗ್ಗೆ ಸಂಗಾತಿಯ ಅತೀವ ಕಾಳಜಿಯಿಂದಾಗಿ ನೆಮ್ಮದಿ. ಸಂಬಂಧಿಕರೊಂದಿಗೆ ಸುದೀರ್ಘ ಸಮಾಲೋಚನೆಯಿಂದ ಕಾರ್ಯಸಿದ್ಧಿ. ವೃಷಭ ಕೆಲಸದಲ್ಲಿ ನೆಮ್ಮದಿ. ಆರ್ಥಿಕ ವಿಚಾರದಲ್ಲಿ ಏಕತಾನತೆ ಮೂಡಲಿದೆ. ಮಕ್ಕಳಲ್ಲಿ ವಿನಾಕಾರಣ ವಾದContinue reading “ಜುಲೈ 03,2020; ಶುಕ್ರವಾರ : ಇಂದಿನ ರಾಶಿಫಲ”

ಇಂದಿನ ಔಷಧೀಯ ಸಸ್ಯದ ಪರಿಚಯ: ಅಂಜೂರ

ಫಲ್ಗು (ಅಂಜೂರ್) ಅಂಜೂರ ಹಣ್ಣಿನ ಗಿಡ,ಅಂಜೀರ್,ಅಂಜೂರಮು, ಅಂಜುರಂ,ಧೂಮರ್,ಅಂಜಿರ್ ಎಂಬ ಹೆಸರುಗಳಿಂದ ಕರೆಯುತ್ತಾರೆ. ಅಂಜೂರದ ಗಿಡಗಳನ್ನು ಅನೇಕ ಕಡೆ ವಾಣಿಜ್ಯ ಬೆಳೆಯಾಗಿ ಬೆಳೆದು,ಅಧಿಕ ಲಾಭ ಗಳಿಸುತ್ತಿದ್ದಾರೆ. ಕೆಂಪು ಮಣ್ಣು ಅಂಜೂರ ಕೃಷಿಗೆ ಹೇಳಿ ಮಾಡಿಸಿದ ಭೂಮಿ.ಹೊಲ ತೋಟಗಳ ಬದಿಗಳ ಮೇಲೆ ಸಹಾ ಬೆಳೆಸುವುದಲ್ಲದೆ,ಹಳ್ಳಿಗಳಲ್ಲಿ ಹಣ್ಣಿಗಾಗಿ ಮನೆಯ ಹಿತ್ತಲಲ್ಲೂ ಬೆಳೆಸುತ್ತಾರೆ.ಅಂಜೂರವನ್ನು ನಮ್ಮ ಭಾರತ ದೇಶವಲ್ಲದೆ, ಆಫ್ಘಾನಿಸ್ತಾನ್,ನೇಪಾಳ,ಮಲೇಷಿಯಾ,ಇಂಡೋನೇಷಿಯಾ,ಬರ್ಮಾ,ಶ್ರೀಲಂಕಾ ದೇಶಗಳಲ್ಲೂ ಹೇರಳವಾಗಿ ಬೆಳೆಯುತ್ತಾರೆ.ಅಂಜೂರದಲ್ಲಿ ಅಧಿಕವಾಗಿ ಕ್ಯಾಲರಿ,ಪ್ರೊಟೀನ್,ಪೊಟಾಸಿಯಂ,ಕ್ಯಾಲ್ಸಿಯಂ, ತಾಮ್ರ,ಕಬ್ಬಿಣಾಂಶ,ವಿಟಮಿನ್ ಗಳು,ಪೋಷಕಾಂಶಗಳಿಂದ ಕೂಡಿದ್ದು,ಔಷಧಿಗಳ ಭಂಡಾರವೆ ತುಂಬಿದೆ.ಅಂಜೂರ ಹಣ್ಣು ದೇಹಕ್ಕೆ ತುಂಬಾ ತಂಪು ನೀಡುತ್ತೆ.ಇದರ ಸೇವನೆಯಿಂದ, ಕಫContinue reading “ಇಂದಿನ ಔಷಧೀಯ ಸಸ್ಯದ ಪರಿಚಯ: ಅಂಜೂರ”

ರಸ್ತೆ ಅ’ಪಘಾತದಲ್ಲಿ ಸಂ’ತ್ರಸ್ಥರಾದವರಿಗಾಗಿ ಹೊಸ ಯೋಜನೆ

ಪ್ರತಿ ವರ್ಷ ರಸ್ತೆ ಅ’ಪಘಾತದಲ್ಲಿ ಸುಮಾರು ಒಂ’ದೂವರೆ ಲಕ್ಷ ಜನರು ತಮ್ಮ ಪ್ರಾಣ ಕ’ಳೆದುಕೊಳ್ಳುತ್ತಾರೆ ಹಾಗೂ ಮೂರು ಲಕ್ಷಕ್ಕೂ ಅಧಿಕ ಮಂದಿ ಕೈ ಕಾಲು ಕ’ಳೆದುಕೊಳ್ಳುತ್ತಿದ್ದಾರೆ. ಇಂತವರಿಗೊಂದು ಮಹತ್ವದ ಯೋ’ಜನೆಯನ್ನು ಜಾ’ರಿಗೆ ತರಲು ಸರ್ಕಾರ ಯೋಜನೆ ರೂಪಿಸಿದೆ. ಹೌದು, ಶೀ^ಘ್ರದಲ್ಲಿಯೇ ನಗದು ರಹಿತ ಚಿಕಿತ್ಸಾ ಸೌಲಭ್ಯ ಆ’ರಂಭಿಸಲು ಸರ್ಕಾರ ಮುಂದಾಗಿದೆ. ನಗದು ರಹಿತ ಚಿಕಿತ್ಸೆಗಾಗಿ ಮೋ’ಟಾರು ವಾಹನ ಅ’ಪಘಾತ ನಿಧಿಯನ್ನು ರಚನೆ ಮಾಡಲಾಗುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸ’ಚಿವಾಲಯ ತಿಳಿಸಿದೆ. ರಸ್ತೆ ಅ’ಪಘಾತಕ್ಕೆ ಒ’ಳಗಾದವರಿಗೆContinue reading “ರಸ್ತೆ ಅ’ಪಘಾತದಲ್ಲಿ ಸಂ’ತ್ರಸ್ಥರಾದವರಿಗಾಗಿ ಹೊಸ ಯೋಜನೆ”

ಜುಲೈ 02,2020 ;ಗುರುವಾರ: ಇಂದಿನ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ದ್ವಾದಶಿ ತಿಥಿ,ಮಧ್ಯಾಹ್ನ 3:17 ನಂತರ ತ್ರಯೋದಶಿ ತಿಥಿ,ಗುರುವಾರ, ಅನೂರಾಧ ನಕ್ಷತ್ರ ರಾಹುಕಾಲ: ಮಧ್ಯಾಹ್ನ 2:03 ರಿಂದ 3:39ಗುಳಿಕಕಾಲ: ಬೆಳಗ್ಗೆ 9:15 ರಿಂದ 10:51ಯಮಗಂಡಕಾಲ: ಬೆಳಗ್ಗೆ 6:02 ರಿಂದ 7:39 ಮೇಷ ಬಾಲ್ಯ ಸ್ನೇಹಿತರಿಂದಾಗುವ ಹೊಸ ವ್ಯಕ್ತಿಗಳ ಪರಿಚಯದಿಂದಾಗಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಾಗಲಿದೆ. ತಾಂತ್ರಿಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ತೆರೆದುಕೊಳ್ಳಲಿವೆ. ವೃಷಭ ಅಪರೂಪದ ವ್ಯಕ್ತಿಯೊಬ್ಬರ ಭೇಟಿಯಿಂದ ಮಹತ್ತರ ಬದಲಾವಣೆ ಸಾಧ್ಯವಾಗಲಿದೆ. ಪುತ್ರರ ಸಹಕಾರದಿಂದಾಗಿ ಮಂಗಳಕಾರ್ಯಗಳನ್ನು ನಡೆಸಲಿದ್ದೀರಿ.Continue reading “ಜುಲೈ 02,2020 ;ಗುರುವಾರ: ಇಂದಿನ ರಾಶಿ ಭವಿಷ್ಯ”

Design a site like this with WordPress.com
Get started