ATM ಬಳಕೆದಾರರಿಗೆ ದೊಡ್ಡ ಆಘಾತ: 5 ಸಾವಿರ ರೂ. ಮೇಲ್ಪಟ್ಟ ವಹಿವಾಟಿಗೆ ಭಾರೀ ಶುಲ್ಕ ಹೇರಿಕೆಗೆ ಚಿಂತನೆ

ಕೊರೊನಾ ಲಾಕ್ಡೌನ್ ಕಾರಣಕ್ಕೆ ವ್ಯಾಪಾರ-ವಹಿವಾಟಿಲ್ಲದೆ ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿದ್ದ ಸಾರ್ವಜನಿಕರ ನೆರವಿಗಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಎಟಿಎಂ ವಹಿವಾಟಿನ ಮೇಲೆ ವಿಧಿಸುತ್ತಿದ್ದ ಶುಲ್ಕವನ್ನು ರದ್ದು ಪಡಿಸಿತ್ತು. ಹೀಗಾಗಿ ಬ್ಯಾಂಕ್ ಗ್ರಾಹಕರು ಯಾವುದೇ ಎಟಿಎಂಗಳಲ್ಲಿ ಹಣ ಹಿಂಪಡೆದರೂ ಸಹ ಶುಲ್ಕ ಕಡಿತವಾಗುತ್ತಿರಲಿಲ್ಲ. ಆದರೆ ಇದೀಗ 5000 ರೂ. ಅಥವಾ ಅದಕ್ಕೂ ಹೆಚ್ಚಿನ ಮೊತ್ತವನ್ನು ಹಿಂಪಡೆದ ವೇಳೆ ಗ್ರಾಹಕರಿಗೆ 24 ರೂಪಾಯಿ ಶುಲ್ಕ ವಿಧಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕ ಮಾಡಿದ್ದ ಸಮಿತಿContinue reading “ATM ಬಳಕೆದಾರರಿಗೆ ದೊಡ್ಡ ಆಘಾತ: 5 ಸಾವಿರ ರೂ. ಮೇಲ್ಪಟ್ಟ ವಹಿವಾಟಿಗೆ ಭಾರೀ ಶುಲ್ಕ ಹೇರಿಕೆಗೆ ಚಿಂತನೆ”

ಎಲ್ಲಿದ್ದೇ ಇಲ್ಲೀ ತನಕ…

ಇದ್ದಕ್ಕಿದ್ದಂತೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿನವರು ಸೈನ್ಯದ ಬಗ್ಗೆ ತೋರಿಸುತ್ತಿರುವ ಕಾಳಜಿಯನ್ನು ಕಂಡು ಆಘಾತವಾಗುವಷ್ಟು ಆಶ್ಚರ್ಯವಾಗುತ್ತಿದೆ. ಸೈನದ ಕಾರ್ಯಾಚರಣೆಗಳಿಗೆ ಸಾಕ್ಷಿ ಕೇಳುವ ಮನಸ್ಥಿತಿಯ ಜನರು ಹೀಗೆ ಏಕ್ದಂ ನಮ್ಮ ಸೈನಿಕರ ಬಗ್ಗೆ ಮೊಸಳೆ ಕಣ್ಣೀರು ಹರಿಸುತ್ತಿದ್ದಾರಲ್ಲಾ ಏನು ಹೇಳೋದು. 1962 ರ ಚೀನಾದೊಂದಿಗೆ ನಡೆದ ಯುದ್ಧದ ಹೀನಾಯ ಸೋಲು ಪ್ರತಿಯೊಬ್ಬ ಭಾರತೀಯನ ಮನದಲ್ಲಿ ಈಗಲೂ ಚುಚ್ಚುತ್ತಿದೆ. ನೆಹರೂ ಮತ್ತು ಕೃಷ್ಣ ಮೆನೆನ್ನರ ಅಹಂಕಾರದ ನಡೆ ಮತ್ತು ರಾಜಕೀಯ ಹುಂಬತನಕ್ಕೆ ಬಲಿಪಶುವಾಯಿತು ಭಾರತೀಯ ಸೈನ್ಯ ಮತ್ತು ಸೈನಿಕರು. ಇನ್ನುContinue reading “ಎಲ್ಲಿದ್ದೇ ಇಲ್ಲೀ ತನಕ…”

ದಿನ ಭವಿಷ್ಯ: 20-06-2020,ಶನಿವಾರ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಜೇಷ್ಠ ಮಾಸ,ಕೃಷ್ಣ ಪಕ್ಷ, ಚರ್ತುದಶಿ ತಿಥಿ,ಬೆಳಗ್ಗೆ 11:54 ನಂತರ ಅಮಾವಾಸ್ಯೆ,ಶನಿವಾರ, ರೋಹಿಣಿ ನಕ್ಷತ್ರಮಧ್ಯಾಹ್ನ 12:02 ನಂತರ ಮೃಗಶಿರ ನಕ್ಷತ್ರ ರಾಹುಕಾಲ: ಬೆಳಗ್ಗೆ 9:12 ರಿಂದ 10:48ಗುಳಿಕಕಾಲ: ಬೆಳಗ್ಗೆ 5:59 ರಿಂದ 7:36ಯಮಗಂಡಕಾಲ: ಮಧ್ಯಾಹ್ನ 2:01 ರಿಂದ 3:37 ಮೇಷ: ಎಲೆಕ್ಟ್ರಾನಿಕ್, ಯಂತ್ರೋಪಕರಣ ಮಾರಾಟಗಾರಿಗೆ ಲಾಭ, ವ್ಯಾಪಾರದಲ್ಲಿ ಅಧಿಕ ಧನಾಗಮನ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ದೇಹದಲ್ಲಿ ಆಲಸ್ಯ, ಅವಕಾಶ ಕಳೆದುಕೊಳ್ಳುವಿರಿ. ವೃಷಭ: ವಾಹನ-ಸ್ಥಿರಾಸ್ತಿ ನಷ್ಟ,Continue reading “ದಿನ ಭವಿಷ್ಯ: 20-06-2020,ಶನಿವಾರ”

ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಎರಡನೇ ಬಲಿ

ಮುಂಬೈನಿಂದ ಉಡುಪಿ ಜಿಲ್ಲೆಗೆ ಬಂದ 54 ವರ್ಷ ವಯಸ್ಸಿನ ಕೊರೋನ ಸೋಂಕಿತ ವ್ಯಕ್ತಿಯೊಬ್ಬರು ದಿಢೀರ್ ಆಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತೆಕ್ಕಟ್ಟೆ ನಿವಾಸಿಯಾಗಿರುವ ಇವರು, ಗುರುವಾರ ಮಧ್ಯಾಹ್ನ ಮಹಾರಾಷ್ಟ್ರ ದಿಂದ ಕುಂದಾಪುರಕ್ಕೆ ಬಂದಿದ್ದರು. ಇವರೊಂದಿಗೆ ಇತರ ನಾಲ್ಕು ಮಂದಿ ಮಹಾರಾಷ್ಟ್ರದಿಂದ ಬಂದಿದ್ದರು. ನಿಯಮದಂತೆ ಇವರೆಲ್ಲ ಮನೆಯಲ್ಲೇ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದರು. ಉಡುಪಿಗೆ ಬಂದಾಗ ಇವರನ್ನು ಸಂಪೂರ್ಣ ತಪಾಸಣೆ ಮಾಡಿದ್ದೆವು. ಇವರಲ್ಲಿ ಕೊರೋನದ ಯಾವುದೇ ಲಕ್ಷಣ ಕಂಡು ಬಂದಿರಲಿಲ್ಲ. ಇವರು ದಿಢೀರ್ ಆಗಿ ಮನೆಯಲ್ಲೇ ಸಾವನ್ನಪ್ಪಿದ್ದಾರೆ. ಮರಣಕ್ಕೆContinue reading “ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಎರಡನೇ ಬಲಿ”

ಶಾಂತಿ ಕಾಯಿ ಮರ :ಔಷಧೀಯ ಗುಣಗಳು

ವಿಭೀತಕೀ ತಾರೆಮರ ಶಾಂತಿಮರ ತಾನಿಕಾಯಿ ಚೆಟ್ಟು (ಮಾನು) ಬಿಭೀತ ಬಹೆಡಾ ತಾಡಿ ಅಕ್ಕಮ್ ತೊಡೀಕೈ ತನ್ರಿ ಬೈಡಾ ಎಂಬ ಹೆಸರುಗಳಿಂದ ಕರೆಯುತ್ತಾರೆ. ಅರಣ್ಯಗಳಲ್ಲಿ ಮಾತ್ರ ಕಂಡು ಬರುವ ತಾರೆ ಮರ, ಸಾಂಪ್ರದಾಯಿಕವಾಗಿ ಪೂಜನೀಯ ಸ್ಥಾನ ಹೊಂದಿರುವ ತಾರೆಮರವನ್ನು ಶನಿದೇವರ ಪ್ರತಿನಿಧಿ ಎಂದು ಭಾವಿಸಲಾಗಿದ್ದು, ಹಲವಾರು ಶನೇಶ್ವರ ದೇವಾಲಯಗಲ್ಲಿ ಬೆಳೆಸಿರುತ್ತಾರೆ. ಸುಮಾರು 55 ರಿಂದ 90 ಅಡಿವರಿಗೂ ಎತ್ತರ ಬೆಳೆಯುತ್ತೆ. ಆಯುರ್ವೇದ, ಯುನಾನಿ, ಸಾಂಪ್ರದಾಯಿಕ ಚಿಕಿತ್ಸ ಪದ್ಧತಿಯಲ್ಲಿ, ಬೀಜ,ತೊಗಟೆ,ಕಾಯಿಯ ಸಿಪ್ಪೆಯನ್ನು ಔಷಧೀಯ ಉದ್ದೇಶಕ್ಕಾಗಿ ಬಳಸುತ್ತಾರೆ. ತಾರೆಕಾಯಿಯ ಚೂರ್ಣವನ್ನು ಬಿಸಿContinue reading “ಶಾಂತಿ ಕಾಯಿ ಮರ :ಔಷಧೀಯ ಗುಣಗಳು”

ಉಡುಪಿ ಜಿಲ್ಲೆಯಲ್ಲಿ ಮಾಸ್ಕ್ ಧರಿಸದೇ ಓಡಾಟ ನಡೆಸುವವರಿಂದ 27000 ರೂ.ದಂಡ ಸಂಗ್ರಹ:ನೀವು ಜಾಗರೂಕರಾಗಿರಿ ಮಾಸ್ಕ್ ಧರಿಸಿ

ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಮಾಸ್ಕ್ ಹಾಕದೆ ಹೊರಗಡೆ ಓಡಾಟ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈವರೆಗೆ ಮಾಸ್ಕ್ ಹಾಕದವರಿಂದ ಸುಮಾರು 27,000 ರೂ.ವರೆಗೆ ದಂಡ ವಸೂಲಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಾಸ್ಕ್ ಹಾಕದವರಿಗೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಾಗೂ ದಂಡ ವಿಧಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಉಡುಪಿ ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ಮಾಸ್ಕ್ ದಿನಾಚರಣೆ ಪ್ರಯುಕ್ತ ಕೋವಿಡ್-19 ಹರಡದಂತೆ ಜಗಜಾಗೃತಿ ಮೂಡಿಸಲು ಗುರುವಾರ ನಗರದಲ್ಲಿ ಆಯೋಜಿಸಲಾದ ಪಾದಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರುContinue reading “ಉಡುಪಿ ಜಿಲ್ಲೆಯಲ್ಲಿ ಮಾಸ್ಕ್ ಧರಿಸದೇ ಓಡಾಟ ನಡೆಸುವವರಿಂದ 27000 ರೂ.ದಂಡ ಸಂಗ್ರಹ:ನೀವು ಜಾಗರೂಕರಾಗಿರಿ ಮಾಸ್ಕ್ ಧರಿಸಿ”

ಜೂನ್ 19,2020 ; ಇಂದಿನ ರಾಶಿಫಲ

ಪಂಚಾಂಗ ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಜೇಷ್ಠ ಮಾಸ,ಕೃಷ್ಣ ಪಕ್ಷ, ತ್ರಯೋದಶಿ ತಿಥಿ,ಮಧ್ಯಾಹ್ನ 11:03 ನಂತರ ಚುರ್ತುದಶಿ,ಶುಕ್ರವಾರ, ಕೃತ್ತಿಕಾ ನಕ್ಷತ್ರಬೆಳಗ್ಗೆ 10:31 ನಂತರ ರೋಹಿಣಿ ನಕ್ಷತ್ರ ರಾಹುಕಾಲ: ಬೆಳಗ್ಗೆ 10:48 ರಿಂದ 12:24ಗುಳಿಕಕಾಲ: ಬೆಳಗ್ಗೆ 7:36 ರಿಂದ 9:12ಯಮಗಂಡಕಾಲ: ಮಧ್ಯಾಹ್ನ 3:37 ರಿಂದ 5:13 ಮೇಷ: ಸ್ತ್ರೀಯರಿಂದ ಅದೃಷ್ಟ ಒಲಿಯುವುದು, ಯತ್ನ ಕಾರ್ಯಗಳಲ್ಲಿ ಜಯ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಗತ್ಯ ಮನಃಸ್ತಾಪ, ವ್ಯವಹಾರದಲ್ಲಿ ಅನುಕೂಲ ಸಾಧ್ಯತೆ. ವೃಷಭ: ಕಲಾವಿದರಿಗೆ ಉತ್ತಮ ಅವಕಾಶ, ಮಾನಸಿಕ ನೆಮ್ಮದಿ ಪ್ರಾಪ್ತಿ, ಅಧಿಕಾರಿಗಳು-ರಾಜಕೀಯ ವ್ಯಕ್ತಿಗಳು ಪ್ರಯಾಣ ಮಾಡುವರು, ಸಹೋದ್ಯೋಗಿಗಳಿಂದContinue reading “ಜೂನ್ 19,2020 ; ಇಂದಿನ ರಾಶಿಫಲ”

ವಟವೃಕ್ಷ ಯಾ ಆಲದಮರದ ಔಷಧೀಯ ಗುಣಗಳು

ವಟ ವೃಕ್ಷ ರಕ್ತಫಲ ಕ್ಷೀರೀ ಬಹುಪಾದ ವನಸ್ಪತಿ ಯಕ್ಷವಾಸ ಪದಾರೋಹೀ ನ್ಯಗ್ರೋಧ ಸ್ಕಂಧಜ ಧ್ರುವ ಆಲದ ಮರ ಮರ್ರಿ ಚೆಟ್ಟು(ಮಾನು) ಆಲ ಮರಂ ಎಂಬ ಹೆಸರುಗಳಿಂದ ಕರೆಯುತ್ತಾರೆ. ಕಾಡುಗಳಲ್ಲಿ, ಬೆಟ್ಟ ಗುಡ್ಡ ಪ್ರದೇಶಗಳಲ್ಲಿ ಬೃಹದ್ಧಕಾರವಾಗಿ ಬೆಳೆದಿರುತ್ತವೆ.ಭಾರತ ದೇಶದಲ್ಲಿ ಆಲದ ಮರವಿಲ್ಲದ ಗ್ರಾಮವೇ ಇಲ್ಲಾ….! ಪ್ರತಿಯೊಂದು ಹಳ್ಳಿಯಲ್ಲೂ ಆಲದ ಮರ ಇದ್ದೆ ಇರುತ್ತೆ. “ಯಕ್ಷವಾಸ” ಎಂಬ ಹೆಸರು ಆಲದ ಮರದ ಶ್ರೇಷ್ಠತೆ,ವಿಶಿಷ್ಟತೆಗಳನ್ನು ಸ್ಪಷ್ಟ ಪಡಿಸುತ್ತದೆ.ಈ ವೃಕ್ಷ ದಲ್ಲಿ ಆಶ್ರಯ ಪಡೆಯತಕ್ಕವರು, ಅತ್ಯುತ್ತಮವಾದಆರೋಗ್ಯ,ಹಾಗೂ ಅಪರಿಮಿತವಾದ ತೇಜಸ್ಸನ್ನು ಪಡೆದು ದೇವತಾ ಸ್ವರೂಪದಿಂದContinue reading “ವಟವೃಕ್ಷ ಯಾ ಆಲದಮರದ ಔಷಧೀಯ ಗುಣಗಳು”

ಕೋವಿಡ್ – 19 ಗುಣಮುಖ ಉಡುಪಿ ಮೊದಲ ಸ್ಥಾನ ಶಾಸಕ ಕೆ. ರಘುಪತಿ ಭಟ್

ಕೋವಿಡ್ – 19 ಸೋಂಕಿತರ ಸಂಖ್ಯೆಯಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿ ಇದ್ದರೂ ಕೋವಿಡ್ – 19 ನಿಂದ ಗುಣಮುಖರಾದವರಲ್ಲಿಯೂ ಉಡುಪಿ ಮೊದಲ ಸ್ಥಾನದಲ್ಲಿದೆ. ಜಿಲ್ಲಾಡಳಿತದ ಜವಾಬ್ದಾರಿಯುತ ಕಾರ್ಯವೈಖರಿ ಹಾಗೂ ಉಡುಪಿಯ ಜನರ ಜಾಗೃತಿಯಿಂದ ಕೋವಿಡ್ – 19 ನಿಯಂತ್ರಣದಲ್ಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಜನರಲ್ಲಿ ಕೋವಿಡ್ – 19 ವಿರುದ್ಧ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ದಿ. 18-06-2020 ರಂದು ಜಿಲ್ಲಾಡಳಿತ ಹಾಗೂ ನಗರಸಭೆ ವತಿಯಿಂದ ಮಾಸ್ಕ್ ದಿನ ಆಚರಣೆಯ ಜನ ಜಾಗೃತಿContinue reading “ಕೋವಿಡ್ – 19 ಗುಣಮುಖ ಉಡುಪಿ ಮೊದಲ ಸ್ಥಾನ ಶಾಸಕ ಕೆ. ರಘುಪತಿ ಭಟ್”

ಜೂನ್ 18,2020;ಗುರುವಾರ ಇಂದಿನ ರಾಶಿ ಫಲ

ಪಂಚಾಂಗ ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಜೇಷ್ಠ ಮಾಸ,ಕೃಷ್ಣ ಪಕ್ಷ, ದ್ವಾದಶಿ ತಿಥಿ,ಬೆಳಗ್ಗೆ 9:41 ನಂತರ ತ್ರಯೋದಶಿ ತಿಥಿ,ಗುರುವಾರ, ಭರಣಿ ನಕ್ಷತ್ರಬೆಳಗ್ಗೆ 8:30 ನಂತರ ಕೃತ್ತಿಕಾ ನಕ್ಷತ್ರ ದಿನ ವಿಶೇಷ: ಪ್ರದೋಷ ರಾಹುಕಾಲ: ಮಧ್ಯಾಹ್ನ 2:01 ರಿಂದ 3:37ಗುಳಿಕಕಾಲ: ಬೆಳಗ್ಗೆ 9:12 ರಿಂದ 10:48ಯಮಗಂಡಕಾಲ: ಬೆಳಗ್ಗೆ 5:59 ರಿಂದ 7:36 ಮೇಷ: ಉದ್ಯೋಗ ಪ್ರಾಪ್ತಿ, ಮಾತೃವಿನಿಂದ ಅನುಕೂಲ, ಪಿತ್ರಾರ್ಜಿತ ಆಸ್ತಿ ತಗಾದೆ, ಅನಗತ್ಯ ಕಲಹ ಬಗೆಹರಿಯವುದು. ವೃಷಭ: ಭಾವನೆಗಳಿಗೆ ಮನ್ನಣೆ, ಕಾರ್ಯ ನಿಮಿತ್ತ ಓಡಾಟ, ವ್ಯಾಪಾರ ಉದ್ಯಮದಲ್ಲಿ ಪ್ರಗತಿ, ನೆರೆಹೊರೆಯವರಿಂದ ಪ್ರಯಾಣ, ಮಿಥುನ: ಪಿತ್ರಾರ್ಜಿತContinue reading “ಜೂನ್ 18,2020;ಗುರುವಾರ ಇಂದಿನ ರಾಶಿ ಫಲ”

Design a site like this with WordPress.com
Get started