ಇಂದಿನ ಔಷಧೀಯ ಸಸ್ಯದ ಪರಿಚಯ : ಕೊಮ್ಮೇಗಿಡ

ಪುನಃನವಾ ಶ್ವೇತಪುನಃನವ, ರಕ್ತಪುನಃನವ, ಸೌಭಾಗ್ಯನಿ, ಥಿಕ್ರ, ಕೊಮ್ಮೇಗಿಡ, ಗೊನಜಾಲಿ, ಗಣಜಲಿ, ಅಡಕುಪಟ್ಟಿಗಿಡ, ಗಣಜೇರು, ಗಲಜೇರು, ಆಟಕಮಾಮಿಡಿ, ಮೂಕರತೈ ಚಡಿ ಎಂಬ ಹೆಸರುಗಳಿಂದ ಕರೆಯುತ್ತಾರೆ. ಕೊಮ್ಮೇಗಿಡವು ಏಕವಾರ್ಷಿಕ ಸಸ್ಯವಾದರು, ತೇವಾಂಶ ಇರುವ ಭೂಮಿಯಲ್ಲಿ ಸದಾಕಾಲ ಕಾಣುಬರುತ್ತೆ. ಹೊಲ, ತೋಟ, ಬೀಳುಭೂಮಿ, ಪಾಳುಭೂಮಿ, ರಸ್ತೆಗಳ ಪಕ್ಕ, ಮನೆಗಳ ಪಕ್ಕಾ ಎಲ್ಲೆಂದರಲ್ಲಿ ಕಳೆಯಂತೆ ನೆಲದಲ್ಲಿ ಹಬ್ಬಿ ಬೆಳೆಯುತ್ತೆ. ಕೊಮ್ಮೆಗಿಡದಲ್ಲಿ ನಾಲ್ಕಾರು ಪ್ರಭೇದಗಳಿದ್ದರೂ, ಬಿಳಿ ಹೂ ಬಿಡುವ ಹಾಗು ಕೆಂಪು ಹೂ ಬಿಡುವ ಗಿಡಗಳನ್ನು ಮಾತ್ರ ಔಷಧಿಯಲ್ಲಿ ಬಳಸುತ್ತಾರೆ. ಕೊಮ್ಮೇಗಿಡದಲ್ಲಿರುವ ಅಭೂತಪೂರ್ವ ಔಷಧಿContinue reading “ಇಂದಿನ ಔಷಧೀಯ ಸಸ್ಯದ ಪರಿಚಯ : ಕೊಮ್ಮೇಗಿಡ”

ದೈನಂದಿನ ರಾಶಿ ಭವಿಷ್ಯ | ಶನಿವಾರ, ಜೂನ್‌ 27, 2020 ದೈನಂದಿನ ರಾಶಿ ಭವಿಷ್ಯ

ಪಂಚಾಂಗ: ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು,ಆಷಾಢ ಮಾಸ, ಶುಕ್ಲ ಪಕ್ಷ,ಸಪ್ತಮಿ ತಿಥಿ, ಶನಿವಾರ,ಪೂರ್ವ ಫಾಲ್ಗುಣಿ ನಕ್ಷತ್ರಬೆಳಗ್ಗೆ 10:11 ನಂತರ ಉತ್ತರ ಫಾಲ್ಗುಣಿ ನಕ್ಷತ್ರ ರಾಹುಕಾಲ: ಬೆಳಗ್ಗೆ 9:14 ರಿಂದ 10:50ಗುಳಿಕಕಾಲ: ಬೆಳಗ್ಗೆ 6:01 ರಿಂದ 7:38ಯಮಗಂಡಕಾಲ: ಮಧ್ಯಾಹ್ನ 2:02ರಿಂದ 3:38 ಮೇಷ ಮಹತ್ವದ ವಿಷಯಗಳಲ್ಲಿ ನಿಮ್ಮ ದೃಢ ನಿಲುವು ಅಮೂಲ್ಯವಾಗಿ ಪರಿಣಮಿಸುವುದು. ಎಲ್ಲರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. ಬೆನ್ನು ನೋವು, ಮಂಡಿನೋವುಗಳು ಕಾಣಿಸಿಕೊಳ್ಳುವ ಸಾಧ್ಯತೆ. ನಿರ್ಲಕ್ಷ್ಯ ಮಾಡದಿರಿ. ವೃಷಭ ಕೌಟುಂಬಿಕ ಕಿರಿಕಿರಿಯ ಸಾಧ್ಯತೆ. ಸಂಗಾತಿಯೊಡನೆ ವಾದContinue reading “ದೈನಂದಿನ ರಾಶಿ ಭವಿಷ್ಯ | ಶನಿವಾರ, ಜೂನ್‌ 27, 2020 ದೈನಂದಿನ ರಾಶಿ ಭವಿಷ್ಯ”

ಸಂಕ್ಷಿಪ್ತ ಭಗವದ್ಗೀತೆ

ಭಗವದ್ಗೀತೆ ಓದಬೇಕು ಅಂತ ಬಹುತೇಕ ಹಿಂದೂಗಳಿಗೆ ಆಸೆ ಇರುತ್ತದೆ. ಭಗವದ್ಗೀತೆಯಲ್ಲಿ ಅಂಥದ್ದೇನಿದೆ ತಿಳ್ಕೋಬೇಕೆಂಬ ಕುತೂಹಲ. ಆದರೆ, 700 ಶ್ಲೋಕಗಳಿರುವ ಪುಸ್ತಕದ ಗಾತ್ರ ನೋಡಿ ಕೆಲವರು ಓದಲು ಹಿಂಜರಿದರೆ, ಮತ್ತೆ ಕೆಲವರು ಆ ಶ್ಲೋಕ ಗೀಕ ಎಲ್ಲ ಯಾರು ಓದ್ತಾರೆ ಅಂತ ಸುಮ್ನಾಗಿರ್ತಾರೆ. ನಿಮ್ಮಂಥವರಿಗಾಗಿಯೇ ಸರಳವಾಗಿ ಒಂದೊಂದು ಅಧ್ಯಾಯಗಳ ಸಾರವನ್ನೂ ಒಂದೆರಡು ಸಾಲಿನಲ್ಲಿ ಇಲ್ಲಿ ಕೊಡಲಾಗಿದೆ. ಅಧ್ಯಾಯ 1: ತಪ್ಪಾಗಿ ಯೋಚಿಸುವುದೇ ಜೀವನದ ಸಮಸ್ಯೆಅರ್ಜುನನ ದುಃಖ ಇಲ್ಲಿ ಮುಖ್ಯ ವಿಷಯ. ಯುದ್ಧಕ್ಕಾಗಿ ಬಂಧುಗಳನ್ನೇ ಕೊಲ್ಲಬೇಕಾದ ದುಗುಡ ಹಾಗೂ ಖಿನ್ನತೆ.Continue reading “ಸಂಕ್ಷಿಪ್ತ ಭಗವದ್ಗೀತೆ”

ಇಂದಿನ ಔಷಧೀಯ ಸಸ್ಯ : ಪೇರಳೆ ಯಾ ಸೀಬೆಕಾಯಿ

ಅಮೃತಾ ಫಲಂ ಪೇರಳೆ,ಸೀಬೆಕಾಯಿ,ಚೇಪೆಕಾಯಿ,ಸೀಬೆ ಹಣ್ಣು,ಜಾಮುಕಾಯಿ,ಕೊಯ್ಯ ಫಳಮ್,ಗುವ, ಅಮೃದ್, ಎಂಬ ಹೆಸರುಗಳಿಂದ ಕರೆಯುತ್ತಾರೆ. ಕೆರೆ ಕಟ್ಟೆಗಳ ಮೇಲೆ,ಹೊಲ,ಗದ್ದೆಗಳ ಬದಿಗಳ ಮೇಲೆ,ಕೆಲವು ಕಡೆ ತೋಟಗಳಲ್ಲಿ ವಿರಳವಾಗಿ ಬೆಳೆಯುತ್ತಿದ್ದ ಸೀಬೆಹಣ್ಣು ಅಪಾರ ಔಷಧೀಯ ಗುಣಗಳಿಂದ ಕೂಡಿದ್ದು,ಈಗ ಎಲ್ಲೆಲ್ಲೂ ವಾಣಿಜ್ಯ ಬೆಳೆಯಾಗಿ ಹೇರಳವಾಗಿ ಬೆಳೆದು ಅಪಾರ ಲಾಭ ಗಳಿಸುತ್ತಿದ್ದಾರೆ. ಸೀಬೆ ಎಲೆಗಳನ್ನು ತಂದು,ಒಂದು ಮಣ್ಣಿನ ಮಡಿಕೆಯಲ್ಲಿ ಹಾಕಿ, ಅದಕ್ಕೆ ಎರಡು ಲೋಟ ನೀರು ಹಾಕಿ, ಒಳೆಯ ಮೇಲಿಟ್ಟು ಚೆನ್ನಾಗಿ ಕುದಿಸಿ, ಒಂದು ಲೋಟ ನೀರಾದಾಗ ಕೆಳಗಿಳಿಸಿ, ಉಗರು ಬೆಚ್ಚಗಿದ್ದಾಗ ಸೋಸಿ, ದಿನಕ್ಕೆ 50mlContinue reading “ಇಂದಿನ ಔಷಧೀಯ ಸಸ್ಯ : ಪೇರಳೆ ಯಾ ಸೀಬೆಕಾಯಿ”

ದೈನಂದಿನ ರಾಶಿ ಭವಿಷ್ಯ | ಶುಕ್ರವಾರ, ಜೂನ್‌ 26, 2020 ದೈನಂದಿನ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ಪಂಚಮಿ ತಿಥಿ,ಬೆಳಗ್ಗೆ 7:04 ನಂತರ ಷಷ್ಠಿ ತಿಥಿ,ಶುಕ್ರವಾರ, ಮಖ ನಕ್ಷತ್ರ,ಬೆಳಗ್ಗೆ 11:25 ನಂತರ ಪೂರ್ವಫಾಲ್ಗುಣಿ ನಕ್ಷತ್ರ ರಾಹುಕಾಲ: ಬೆಳಗ್ಗೆ 11:50 ರಿಂದ 12:26ಗುಳಿಕಕಾಲ: ಬೆಳಗ್ಗೆ 7:38 ರಿಂದ 9:14ಯಮಗಂಡಕಾಲ: ಮಧ್ಯಾಹ್ನ 3:38 ರಿಂದ 5:14 ಮೇಷ ಕುಟುಂಬ ಸದಸ್ಯರಲ್ಲಿನ ಭಿನ್ನಮತದಿಂದಾಗಿ ಬೇಸರದ ವಾತಾವರಣ. ಹಿರಿಯರ, ಹಿತೈಷಿಗಳ ಮಧ್ಯಪ್ರವೇಶದಿಂದಾಗಿ ಎಲ್ಲವೂ ನಿರ್ಧಾರಕ್ಕೆ ಬರಲಿದೆ. ಆರ್ಥಿಕ ವ್ಯವಹಾರದಲ್ಲಿ ಸ್ವಲ್ಪಮಟ್ಟಿನ ಹಿಂಜರಿಕೆ. ವೃಷಭ ಸಂಯಮದಿಂದ ಕಾರ್ಯ ಪ್ರವೃತರಾಗಿ. ಸಾಂಸಾರಿಕವಾಗಿ ತಲೆದೋರಿರುವContinue reading “ದೈನಂದಿನ ರಾಶಿ ಭವಿಷ್ಯ | ಶುಕ್ರವಾರ, ಜೂನ್‌ 26, 2020 ದೈನಂದಿನ ರಾಶಿ ಭವಿಷ್ಯ”

ಇಂದಿನ ಸಸ್ಯ ಪರಿಚಯ: ಚಿತ್ರಕ ಅಥವಾ ಚಿತ್ರಮೂಲ

ಚಿತ್ರಮೂಲಿಕಾ ಚಿತ್ರಮೂಲಮು ಹುತಾಶನ ಅಗ್ನಿಪಾವಕ ವಹ್ನಿಮೂಲ ಅಗ್ನಿಮೂಲ ಕೊಡಿವೇಲಿ ಅಧಿನಾರಿ ಅಧಿಮಹಾಮೂಲಿ ಕೂರಿಯವಹ್ನಿ ಕುಡನಾವಿ ವಹ್ನಿಪ್ರಿಯ ಎಂಬ ಹೆಸರುಗಿಂದ ಕರೆಯುತ್ತಾರೆ.ಅರಣ್ಯ ಪ್ರದೇಶಗಳಲ್ಲಿ ಬೀಳು ಭೂಮಿ ಪಾಳು ಜಮೀನು ಕೆರೆ ಕಟ್ಟೆಗಳ ಮೇಲೆ ರಸ್ತೆ ಪಕ್ಕದಲ್ಲಿ ಬೇಲಿಗಳಲ್ಲಿ ಧಾರಾಳವಾಗಿ ಬೆಳೆಯುತ್ತದೆ.ಚಿತ್ರಮೂಲದಲ್ಲಿ ಐದಾರು ಪ್ರಭೇದಗಳಿವೆ ಎಂದು ಪುರಾತನ ಆಯುರ್ವೇದ ಗ್ರಂಥಗಳಲ್ಲಿ ಹೇಳಿದ್ದಾರೆ ಆದರೆ….! ಸದ್ಯಕ್ಕೆ ಲಭ್ಯವಿರುವುದು ಯತೇಚ್ಚವಾಗಿ ಬಿಳಿ ಚಿತ್ರಮೂಲ,ವಿರಳವಾಗಿ ನೀಲಿ ಹಾಗೂ ಕೆಂಪು ಚಿತ್ರಮೂಲ ಕಾಣಬಹುದು.ತಾಳೆಗರಿ ಗ್ರಂಥಗಳಲ್ಲಿ ಉಲ್ಲೇಖಿಸಿರುವಂತೆ ಕಪ್ಪು ಹಾಗೂ ಹಳದಿ ಚಿತ್ರಮೂಲಗಳು ಖಚಿತವಾಗಿ ತಿಳಿದು ಬಂದಿಲ್ಲ.ಪುರಾತನContinue reading “ಇಂದಿನ ಸಸ್ಯ ಪರಿಚಯ: ಚಿತ್ರಕ ಅಥವಾ ಚಿತ್ರಮೂಲ”

ಲಾಕ್‌ಡೌನ್‌ ಪುನಃ ಜಾರಿಮಾಡಬಾರದು ಎಂದಾದರೆ, ಸಾಮಾಜಿಕ ಅಂತರ, ಮುಂಜಾಗ್ರತೆ ವಹಿಸಿ’ – ಸಿಎಂ ಬಿಎಸ್‌ವೈ

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಹಾಗಾಗಿ, ಮತ್ತೊಮ್ಮೆ ಲಾಕ್‌ಡೌನ್‌‌‌‌‌‌‌‌‌ ಜಾರಿ ಮಾಡಬಾರದು ಎಂದರೆ, ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ನಾಗರಿಕರು ಸಹಕರಿಸುವಂತೆ ಮುಂಖ್ಯಮಂತ್ರಿ ಬಿಎಸ್‌ವೈ ಅವರು ಕೇಳಿಕೊಂಡಿದ್ದಾರೆ. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಬುಧವಾರ ಲಾಕ್‌ಡೌನ್‌‌ ಆಗುವ ಸಾಧ್ಯತೆ ಇದೆ ಎನ್ನುವ ಬಗ್ಗೆ ಸುಳಿವು ನೀಡಿದ ಹಿನ್ನೆಲೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್‌ವೈ ಅವರು, ನಗರದಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಜನರಿಗೆ ಮನವಿ ಮಾಡಿದ್ದು,Continue reading “ಲಾಕ್‌ಡೌನ್‌ ಪುನಃ ಜಾರಿಮಾಡಬಾರದು ಎಂದಾದರೆ, ಸಾಮಾಜಿಕ ಅಂತರ, ಮುಂಜಾಗ್ರತೆ ವಹಿಸಿ’ – ಸಿಎಂ ಬಿಎಸ್‌ವೈ”

ಪ್ರತಾಪ್ ಸಿಂಹ ನಾಯಕ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ- ಶಾಸಕ ಶ್ರೀ ಕೆ ರಘುಪತಿ ಭಟ್

ಪ್ರತಾಪ್ ಸಿಂಹ ನಾಯಕ್ ಪಕ್ಷದ ಪ್ರಾಮಾಣಿಕ ಮತ್ತು ನಿಷ್ಠಾವಂತ ಕಾರ್ಯಕರ್ತರಾಗಿದ್ದವರು, ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅಂತವರಿಗೆ ಸ್ಥಾನಮಾನ ನೀಡುತ್ತಿರುವ ಘಟನೆಗಳು ರಾಜಕೀಯದಲ್ಲಿ ಭಾರತೀಯ ಜನತಾ ಪಕ್ಷದಲ್ಲಿ ಮಾತ್ರ ಸಾಧ್ಯ. ಭಾರತೀಯ ಜನತಾ ಪಕ್ಷಕ್ಕೆ ವಿಧಾನಪರಿಷತ್ತಿಗೆ ಪ್ರತಾಪ್ ಸಿಂಹ ನಾಯಕ್ ದೊಡ್ಡ ಆಸ್ತಿ ಯಾಗುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದ ಶಾಸಕರು ವಿಶೇಷವಾಗಿ ಶುಭ ಹಾರೈಸಿದರು. ಇಂದು ದಿನಾಂಕ 25-06-2020 ರಂದು ಜಿಲ್ಲಾ ಬಿಜೆಪಿ ವತಿಯಿಂದ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಪ್ರತಾಪ್ ಸಿಂಹ ನಾಯಕ್Continue reading “ಪ್ರತಾಪ್ ಸಿಂಹ ನಾಯಕ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ- ಶಾಸಕ ಶ್ರೀ ಕೆ ರಘುಪತಿ ಭಟ್”

ದೈನಂದಿನ ರಾಶಿ ಭವಿಷ್ಯ | ಗುರುವಾರ, ಜೂನ್‌ 25, 2020 ದೈನಂದಿನ ರಾಶಿ ಭವಿಷ್ಯ

ಮೇಷ ಆರೋಗ್ಯದಲ್ಲಿನ ವ್ಯತ್ಯಯದಿಂದಾಗಿ ದುಗುಡಕ್ಕೆ ಒಳಗಾಗುವ ಸಾಧ್ಯತೆ. ಇತರರೊಂದಿಗಿನ ಮಾತಿನ ಮೇಲೆ ಹಿಡಿತವಿರಲಿ. ನಿಷ್ಕಲ್ಮಷ ಮನಸ್ಸಿನಿಂದ ವ್ಯವಹರಿಸಿದಲ್ಲಿ ಜನಮನ್ನಣೆಗೆ ಪಾತ್ರರಾಗುವಿರಿ. ವೃಷಭ ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ವ್ಯವಹಾರ. ಹೊಸದಾಗಿ ಕೆಲಸಕ್ಕೆ ಸೇರಿದ ನೌಕರರಿಗೆ ಹಿರಿಯ ಅಧಿಕಾರಿಗಳಿಂದ ಸೂಕ್ತ ಮಾರ್ಗದರ್ಶನ ದೊರಕಲಿದೆ. ಕೆಲಸ-ಕಾರ್ಯಗಳಲ್ಲಿ ಅಸಡ್ಡೆ ತೋರುವುದು ಸಲ್ಲ. ಮಿಥುನ ದೂರ ಪ್ರಯಾಣದ ಅನುಭವ ಸುಖಕರವಾಗಿರುವುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಉದ್ವೇಗಕ್ಕೊಳಗಾಗದೆ ಶಾಂತ ಮನಸ್ಸಿನಿಂದ ಎಲ್ಲದಕ್ಕೂ ಪರಿಹಾರ ದೊರಕಲಿದೆ. ಕಟಕ ಮಹಿಳಾ ರಾಜಕಾರಣಿಗಳು ಶ್ರೇಯಸ್ಸನ್ನು ನಿರೀಕ್ಷಿಸಬಹುದು.Continue reading “ದೈನಂದಿನ ರಾಶಿ ಭವಿಷ್ಯ | ಗುರುವಾರ, ಜೂನ್‌ 25, 2020 ದೈನಂದಿನ ರಾಶಿ ಭವಿಷ್ಯ”

Design a site like this with WordPress.com
Get started