ಉಡುಪಿ :ಜೂನ್ 6 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಇದುವರೆಗೆ 767 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 132 ಮಂದಿ ಡಿಸ್ಚಾರ್ಜ್ ಆಗಿದ್ದು, 635 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳಲ್ಲಿ ಇಂದಿನಿAದ ಸರಾಸರಿ 100 ಮಂದಿ ಪ್ರತಿದಿನ ಗುಣಮುಖರಾಗಿ ಡಿಸ್ಚಾಜ್ ð ಆಗಲಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ದಿಶಾ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ಇದುವರೆಗೆ 12258 ಮಂದಿಯ ಕೋವಿಡ್ ಮಾದರಿ ಸಂಗ್ರಹಿಸಿದ್ದು, ಅದರಲ್ಲಿContinue reading “ಉಡುಪಿ ಜಿಲ್ಲೆಯಲ್ಲಿ ದಿನಕ್ಕೆ ಸರಾಸರಿ 100 ಕೋವಿಡ್ ಪೀಡಿತರು ಡಿಸ್ಚಾರ್ಜ್”
Author Archives: ಜನತಾಲೋಕವಾಣಿ.com
ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ – ಸಿಎಂ ಯಡಿಯೂರಪ್ಪ ಸೂಚನೆ
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು. ಮುಖ್ಯಮಂತ್ರಿಗಳು ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆContinue reading “ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ – ಸಿಎಂ ಯಡಿಯೂರಪ್ಪ ಸೂಚನೆ”
ಮುತ್ತಪ್ಪ ರೈ ಬರೆದಿಟ್ಟಿದ್ದ ವಿಲ್ ಬಹಿರಂಗ- ಮಕ್ಕಳು , ಪತ್ನಿ ಸಹಿತ 25 ಕೆಲಸಗಾರರಿಗೂ ಆಸ್ತಿಯಲ್ಲಿ ಪಾಲು
◆41 ಪುಟಗಳ ವಿಲ್ ಬರೆದಿರುವ ಮುತ್ತಪ್ಪ ರೈ ◆ಎರಡನೇ ಪತ್ನಿ ಅನುರಾಧಾರವರಿಗೂ ಆಸ್ತಿಯಲ್ಲಿ ಪಾಲು ◆ ಆಪ್ತರು ಹಾಗೂ ಸಂಬಂಧಿಕರಿಗೂ ಆಸ್ತಿ ಹಂಚಿಕೆ ◆ಮನೆ ಕೆಲಸದವರು, ಕಾರು ಡ್ರೈವರ್, ಗನ್ ಮ್ಯಾನ್ ಗಳಿಗೆ ಸೈಟು, ಹಣ ಇತ್ತೀಚೆಗಷ್ಟೇ ನಿಧನ ಹೊಂದಿದ್ದ ಮಾಜಿ ಭೂಗತ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಯವರು ತನ್ನ ಒಟ್ಟು ಸಂಪತ್ತಿನ ಬಗ್ಗೆ ಮಾಡಿದ ಉಯಿಲು ಬಹಿರಂಗವಾಗಿದೆ .ಕನ್ನಡದ ಖ್ಯಾತ ದೃಶ್ಯ ಮಾದ್ಯಮವೊಂದು ರೈ ಯವರ ವಕೀಲರು ಬಹಿರಂಗContinue reading “ಮುತ್ತಪ್ಪ ರೈ ಬರೆದಿಟ್ಟಿದ್ದ ವಿಲ್ ಬಹಿರಂಗ- ಮಕ್ಕಳು , ಪತ್ನಿ ಸಹಿತ 25 ಕೆಲಸಗಾರರಿಗೂ ಆಸ್ತಿಯಲ್ಲಿ ಪಾಲು”
ನಿದ್ರಾ ಹೀನತೆ ಸಮಸ್ಯೆಯನ್ನು ಪರಿಹರಿಸುತ್ತೆ ಕಿವಿ ಹಣ್ಣು…!
ಮಳೆಗಾಲ ಆರಂಭವಾದರೆ ಸೊಳ್ಳೆಗಳ ಕಾಟವೂ ಶುರುವಾಯಿತೆಂದೇ ಲೆಕ್ಕ. ಚಿಕನ್ ಗುನ್ಯಾ, ಡೆಂಗ್ಯೂದಂಥ ಮಹಾಮಾರಿ ನಿಮ್ಮನ್ನು ಕಾಡದಂತೆ ಕಾಪಾಡಿಕೊಳ್ಳಲು ಇಲ್ಲಿದೆ ಉಪಾಯ..! ಡೆಂಗ್ಯೂ ಅಂತಹ ಮಾರಕ ಕಾಯಿಲೆಗಳು ಬಂದರೆ ಮೊದಲು ಕಿವಿ ಹಣ್ಣನ್ನು ತಿನ್ನಲು ಹೇಳುತ್ತಾರೆ. ಕಿವಿ ಹಣ್ಣು ನಮ್ಮ ದೇಹದಲ್ಲಿ ಇರುವ ಬಿಳಿ ರಕ್ತ ಕಣಗಳನ್ನು ಹೆಚ್ಚಿಸುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೂಡ ಕಿವಿ ಹಣ್ಣು ಉಪಯುಕ್ತವಾಗಿದೆ. ದೇಹಕ್ಕೆ ಬೇಕಾಗಿರುವ ಹಲವಾರು ಪೌಷ್ಟಿಕ ಅಂಶಗಳನ್ನು ಇದು ಕೊಡುತ್ತದೆ. ಪ್ರೋಟಿನ್ ವಿಟಮಿನ್ ಅಂಶಗಳನ್ನು ದೇಹಕ್ಕೆ ಹೇರಳವಾಗಿ ಕೊಡುತ್ತದೆ.Continue reading “ನಿದ್ರಾ ಹೀನತೆ ಸಮಸ್ಯೆಯನ್ನು ಪರಿಹರಿಸುತ್ತೆ ಕಿವಿ ಹಣ್ಣು…!”
ನಿದ್ರಾ ಹೀನತೆ ಸಮಸ್ಯೆಯನ್ನು ಪರಿಹರಿಸುತ್ತೆ ಕಿವಿ ಹಣ್ಣು…!
ಮಳೆಗಾಲ ಆರಂಭವಾದರೆ ಸೊಳ್ಳೆಗಳ ಕಾಟವೂ ಶುರುವಾಯಿತೆಂದೇ ಲೆಕ್ಕ. ಚಿಕನ್ ಗುನ್ಯಾ, ಡೆಂಗ್ಯೂದಂಥ ಮಹಾಮಾರಿ ನಿಮ್ಮನ್ನು ಕಾಡದಂತೆ ಕಾಪಾಡಿಕೊಳ್ಳಲು ಇಲ್ಲಿದೆ ಉಪಾಯ..! ಡೆಂಗ್ಯೂ ಅಂತಹ ಮಾರಕ ಕಾಯಿಲೆಗಳು ಬಂದರೆ ಮೊದಲು ಕಿವಿ ಹಣ್ಣನ್ನು ತಿನ್ನಲು ಹೇಳುತ್ತಾರೆ. ಕಿವಿ ಹಣ್ಣು ನಮ್ಮ ದೇಹದಲ್ಲಿ ಇರುವ ಬಿಳಿ ರಕ್ತ ಕಣಗಳನ್ನು ಹೆಚ್ಚಿಸುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೂಡ ಕಿವಿ ಹಣ್ಣು ಉಪಯುಕ್ತವಾಗಿದೆ. ದೇಹಕ್ಕೆ ಬೇಕಾಗಿರುವ ಹಲವಾರು ಪೌಷ್ಟಿಕ ಅಂಶಗಳನ್ನು ಇದು ಕೊಡುತ್ತದೆ. ಪ್ರೋಟಿನ್ ವಿಟಮಿನ್ ಅಂಶಗಳನ್ನು ದೇಹಕ್ಕೆ ಹೇರಳವಾಗಿ ಕೊಡುತ್ತದೆ.Continue reading “ನಿದ್ರಾ ಹೀನತೆ ಸಮಸ್ಯೆಯನ್ನು ಪರಿಹರಿಸುತ್ತೆ ಕಿವಿ ಹಣ್ಣು…!”
ನಿಮ್ಮ ಇಷ್ಠಾರ್ಥ ಸಿದ್ಧಿಗಾಗಿ ಅಂಬಲಪಾಡಿ ದೇವಸ್ಥಾನಕ್ಕೆ ಕೈಮುಗಿದು ಬನ್ನಿ
ಭಕ್ತ ಜನರ ಆರಾಧ್ಯ ಶಕ್ತಿಯಾಗಿರುವ ದೇವಸ್ಥಾನಗಳಲ್ಲಿ ಉಡುಪಿ ಸಮೀಪದ ಅಂಬಲಪಾಡಿಯಲ್ಲಿರುವ ಶ್ರೀ ಜನಾರ್ಧನ ಮಹಾಕಾಳಿಯ ಮಂದಿರವು ಒಂದು. ಇಲ್ಲಿ ಕೇವಲ ಶಾಕ್ತ ಪರಂಪರೆ ಮಾತ್ರವಲ್ಲದೆ ವೈಷ್ಣವ ಪರಂಪರೆಯನ್ನು ಕಾಣಬಹುದು. ವಿಷ್ಣುಮಾಯೆಯಾದ ಶಕ್ತಿ ಮತ್ತು ಶಿವೆಯ ಅಣ್ಣನಾದ ವಿಷ್ಣು ಇಲ್ಲಿ ಒಂದೇ ಕಡೆಯಲ್ಲಿ ಪೂಜೆಗೊಳ್ಳುತ್ತಾರೆ. ದೇವಾಲಯ ಇರುವ ಈ ಸ್ಥಳವು ಹಿಂದೆ ದೊಡ್ಡ ಮರ -ಗಿಡಗಳಿಂದ ಕೂಡಿದ ಹಾಡಿ ಅಂದರೆ ಕಾಡು (ಪಾಡಿ-ತುಳು) ಆಗಿತ್ತಂತೆ. ಕಾಲಕ್ರಮೇಣ ‘ಅಂಬಲಪಾಡಿ’ ಎಂದು ಕರೆಯಲ್ಪಟ್ಟಿತು ಎಂಬುದು ತಿಳಿದುಬರುತ್ತದೆ. ಇಲ್ಲಿ ಹಿಂದೆ ದೇವಿಯ ಗುಡಿContinue reading “ನಿಮ್ಮ ಇಷ್ಠಾರ್ಥ ಸಿದ್ಧಿಗಾಗಿ ಅಂಬಲಪಾಡಿ ದೇವಸ್ಥಾನಕ್ಕೆ ಕೈಮುಗಿದು ಬನ್ನಿ”
ಜೂನ್ 06, 2020 ,ಶನಿವಾರ ದೈನಂದಿನ ರಾಶಿ ಭವಿಷ್ಯ
ಮೇಷ ಮನೆಯಲ್ಲಿ ಅತ್ಯಂತ ಗಡಿಬಿಡಿಯ ದಿನವಾಗುವ ಸಾಧ್ಯತೆ. ತಾಳ್ಮೆ ಕಳೆದುಕೊಳ್ಳದಿರುವುದು ಒಳಿತು. ಮಕ್ಕಳ ವಿಚಾರದಲ್ಲಿ ಅತ್ಯಂತ ವಿವೇಕಯುತವಾಗಿ ವ್ಯವಹರಿಸಿದಲ್ಲಿ ಹಿರಿತನಕ್ಕೊಂದು ಗೌರವ ಪಡೆಯುವಿರಿ. ವೃಷಭ ನಿಮ್ಮ ಬೇಜವಾಬ್ದಾರಿತನದಿಂದಾಗಿ ವ್ಯವಹಾರದಲ್ಲಿ ಕುಂಠಿತವಾಗುವ ಸಾಧ್ಯತೆ. ಆದಾಯದಲ್ಲಿಯೂ ಸ್ವಲ್ಪಮಟ್ಟಿನ ಹಿನ್ನಡೆ. ವಾಹನ ವ್ಯವಹಾರದಲ್ಲಿರುವವರಿಗೆ ಆದಾಯದಲ್ಲಿ ಚೇತರಿಕೆಯಾಗಲಿದೆ. ಮಿಥುನ ನಿಮ್ಮ ಕಾರ್ಯದಕ್ಷತೆಯಿಂದಾಗಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ. ಹೆಚ್ಚಿನ ಜವಾಬ್ದಾರಿಯನ್ನು ಹೊರಬೇಕಾದ ಅನಿವಾರ್ಯತೆ ಕಂಡುಬರುತ್ತಿದೆ. ಒಟ್ಟಾರೆ ಸಂತಸದ ದಿನವಾಗಿಲಿದೆ. ಕಟಕ ಬಹುದಿನಗಳ ಕನಸಿನ ಯೋಜನೆಯೊಂದು ಸುಲಭವಾಗಿ ಕೈಗೂಡುವ ಸಾಧ್ಯತೆ ಕಂಡುಬರುತ್ತಿದೆ. ಅನಿರೀಕ್ಷಿತ ದೂರ ಪ್ರಯಾಣದContinue reading “ಜೂನ್ 06, 2020 ,ಶನಿವಾರ ದೈನಂದಿನ ರಾಶಿ ಭವಿಷ್ಯ”
ಆಡು ಮುಟ್ಟದ ಸೊಪ್ಪಿನಲ್ಲಿ ಎಂಥಾ ಔಷಧಿ ಗುಣಗಳಿವೆ ನಿಮಗೆ ಗೊತ್ತಾ?
ವಾಸಾ, ವಾಸಿಕಾ, ಮಲಬಾರ್ ನಟ್, ಅಧತೋಡಾ ಎಂದು ಕರೆಯಲ್ಪಡುವ ಆಡುಸೋಗೆ ಅಥವಾ ಆಡು ಮುಟ್ಟದ ಸೊಪ್ಪು ಅಸ್ತಮಾ, ಬ್ರಾಂಕೈಟಿಸ್ ಮತ್ತು ನಿಯಂತ್ರಣಕ್ಕೆ ಬಾರದಷ್ಟು ಕೆಮ್ಮಿಗೆ ಚಿಕಿತ್ಸೆ ನೀಡಲು ಬಳಸುವ ಗಿಡಮೂಲಿಕೆಯಾಗಿದ್ದು ತುಂಬಾ ಶಕ್ತಿಯುತವಾದ ಸಸ್ಯವಾಗಿದೆ. “ಆಡು ಮುಟ್ಟದ ಸೊಪ್ಪಿಲ್ಲ” ಎನ್ನುವ ಗಾದೆ ಮಾತಿನಂತೆ ಸಾಮಾನ್ಯವಾಗಿ ಆಡುಗಳು ತಿನ್ನದ ಸೊಪ್ಪು, ತರಕಾರಿಗಳಿಲ್ಲ. ಆದರೆ ಈ ವಾಸಕ ಗಿಡದ ಎಲೆ, ಹೂಗಳನ್ನು ಆಡು ತಿನ್ನುವುದಿಲ್ಲ. ಅದಕ್ಕಾಗಿ ಆಡು ಸೋಕದ ಈ ಗಿಡಕ್ಕೆ ಕನ್ನಡದಲ್ಲಿ ಆಡುಸೋಗೆ ಎಂಬ ಹೆಸರು ಬಂದಿದೆ. ಉಸಿರಾಟದContinue reading “ಆಡು ಮುಟ್ಟದ ಸೊಪ್ಪಿನಲ್ಲಿ ಎಂಥಾ ಔಷಧಿ ಗುಣಗಳಿವೆ ನಿಮಗೆ ಗೊತ್ತಾ?”
ಸಮ್ಮೇಳ!! ಪೂರ್ಣಕಾಲಿಕ ಯಕ್ಷಗಾನ ಕಲಾವಿದರಿಗೆ ಆಹಾರ ಕಿಟ್ ವಿತರಣೆ.
ಉಡುಪಿಯ ಸಮ್ಮೇಳ ಪೂರ್ಣಕಾಲಿಕ ಯಕ್ಷಗಾನ ಕಲಾವಿದರಿಗೆ ಕಿದಿಯೂರು ಉದಯಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಅಕ್ಕಿ ಹಾಗೂ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ “ಸಮ್ಮೇಳದ” ಪದಾಧಿಕಾರಿಗಳಾದ ಸತೀಶ್ ಉಪಾಧ್ಯ ಅಂಬಲಪಾಡಿ, ಗಣೇಶ್ ಶೆಣೈ ಇವರಿಗೆ ಕಿಟ್ ಗಳನ್ನು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ಬಳಿ ಹಸ್ತಾಂತರಿಸಿದರು. ಟ್ರಸ್ಟ್ ಅಧ್ಯಕ್ಷ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಶ್ರೀ ಕೆ. ಉದಯಕುಮಾರ್ ಶೆಟ್ಟಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ಉಡುಪಿ ಜಿಲ್ಲಾContinue reading “ಸಮ್ಮೇಳ!! ಪೂರ್ಣಕಾಲಿಕ ಯಕ್ಷಗಾನ ಕಲಾವಿದರಿಗೆ ಆಹಾರ ಕಿಟ್ ವಿತರಣೆ.”
ಡ್ರೈವಿಂಗ್ ಲೈಸೆನ್ಸ್ ಅನ್ನು ಆಧಾರ್ಗೆ ಲಿಂಕ್ ಮಾಡೋದು ಹೇಗೆ? ಇಲ್ಲಿದೆ ಸರಳವಾದ ಪ್ರಕ್ರಿಯೆ
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು (MORTH) ಪ್ರತಿ ರಾಜ್ಯಕ್ಕೂ ಚಾಲನಾ ಪರವಾನಗಿ ನೀಡುವ ಮತ್ತು ನವೀಕರಿಸುವ ಜವಾಬ್ದಾರಿಯನ್ನು ನೀಡಿದೆ. ಆದಾಗ್ಯೂ, ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳನ್ನು ನಿಯಂತ್ರಿಸುವ ಪ್ರತ್ಯೇಕ ಸಚಿವಾಲಯವನ್ನು ಹೊಂದಿರುವುದರಿಂದ, ಆಧಾರ್ ಸಂಪರ್ಕದ ಪ್ರಕ್ರಿಯೆಯು ಒಂದು ರಾಜ್ಯದಿಂದ ಮತ್ತು ಯುಟಿಯಿಂದ ಇನ್ನೊಂದಕ್ಕೆ ಬದಲಾಗಬಹುದಾಗಿದೆ. ಈ ನಡುವೆ ಒಬ್ಬ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಚಾಲನಾ ಪರವಾನಗಿ ಇರಬಾರದು ಎಂದು ರಸ್ತೆ ಸಾರಿಗೆ ಕಾಯ್ದೆ ಹೇಳುತ್ತದೆ. ಆದಾಗ್ಯೂ, ಜನರು ಅನೇಕContinue reading “ಡ್ರೈವಿಂಗ್ ಲೈಸೆನ್ಸ್ ಅನ್ನು ಆಧಾರ್ಗೆ ಲಿಂಕ್ ಮಾಡೋದು ಹೇಗೆ? ಇಲ್ಲಿದೆ ಸರಳವಾದ ಪ್ರಕ್ರಿಯೆ”