ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು ದಾಖಲೆಯ 515 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4835ಕ್ಕೆ ಏರಿಕೆಯಾಗಿದೆ. ಇವರಲ್ಲಿ 1688 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 3088 ಆಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಉಡುಪಿ –Continue reading “ರಾಜ್ಯದಲ್ಲಿ ಇಂದು ಹೊಸ ದಾಖಲೆ ಬರೆದ ಕೊರೋನಾ : ಬರೋಬ್ಬರಿ 515 ಜನರಿಗೆ ಕೊರೋನಾ ಪಾಸಿಟಿವ್”
Author Archives: ಜನತಾಲೋಕವಾಣಿ.com
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ದರ್ಶನ ವ್ಯವಸ್ಥೆ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ದಿನಾಂಕ 8-6-2020 ರಿಂದ ಮಾಡಿಕೊಡಲಾಗುವುದೆಂದು ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿಯವರು ತಿಳಿಸಿರುತ್ತಾರೆ. ದೇವರ ದರ್ಶನಕ್ಕೆ ಧರ್ಮಸ್ಥಳದ ದೇವಳದಲ್ಲಿ, ಅನ್ನಪೂರ್ಣ ಭೋಜನ ಮಂದಿರದಲ್ಲಿ, ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ದೇವಸ್ಥಾನದ ಒಳ ಪ್ರವೇಶ ಮಾಡುವವರು ತೆಗೆದುಕೊಳ್ಳಬೇಕಾದ ಕ್ರಮಗಳು ಇಂತಿವೆ. ಮುಖಕ್ಕೆ ಮಾಸ್ಕ್ ಧರಿಸಿರಬೇಕು, ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಬೇಕು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು, ಕೈಗೆ ಸ್ಯಾನಿಟೈಸರ್ ಹಾಕಿಸಿಕೊಳ್ಳಬೇಕು.ಅರ್ಚಕ ಸಿಬ್ಬಂದಿಗಳು, ರಕ್ಷಣಾ ಸಿಬ್ಬಂದಿಗಳು, ಸ್ವಯಂContinue reading “ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ದರ್ಶನ ವ್ಯವಸ್ಥೆ”
ಜೂನ್ 05, ವಿಶ್ವ ಪರಿಸರ ದಿನಾಚರಣೆ
ಜೂನ್ ತಿಂಗಳೆಂದರೆ ಅದಕ್ಕೆ ಒಂದು ವಿಶೇಷತೆ ಇದೆ. ಅದೇನೆಂದರೆ ವಿಶ್ವ ಪರಿಸರ ದಿನಾಚರಣೆ. ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ, ಅದರ ಮಹತ್ವ ಅರಿಯುವ ಹಾಗೂ ಇಂದು ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು, ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾದ ಮಹತ್ತರವಾದ ದಿನ. ಮಾನವ ಪರಿಸರದ ಶಿಶು, ಪರಿಸರವಿಲ್ಲದೆ ಮಾನವನ ಅಸ್ತಿತ್ವಕ್ಕೆ ಯಾವುದೇ ರೀತಿಯ ಬೆಲೆಯಿರುವುದಿಲ್ಲ. ಆದ್ದರಿಂದಲೇ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಅರಿಯಬೇಕಾದ ಅವಶ್ಯಕತೆ, ಅನಿವಾರ್ಯತೆ ಎರಡೂ ಇದೆ.1972 ರಲ್ಲಿ ವಿಶ್ವಸಂಸ್ಥೆಯ ಘೋಷಣೆಯ ನಂತರ, 1973 ಜೂನ್ 5Continue reading “ಜೂನ್ 05, ವಿಶ್ವ ಪರಿಸರ ದಿನಾಚರಣೆ”
ರೋಗ ನಿರೋಧಕ ಶಕ್ತಿ ತುಂಬುವ ರಾಗಿ
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸರಳ ಪಾನೀಯವನ್ನು ಮಾಡುವ ವಿಧಾನವನ್ನು ತಿಳಿಯೋಣ. ಇದನ್ನು ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರೂ ಕುಡಿಯಬಹುದು. ಒಂದು ಕಪ್ ರಾಗಿಯನ್ನು ಸ್ವಚ್ಛಗೊಳಿಸಿ, ರಾತ್ರಿ ನೀರಿನಲ್ಲಿ ನೆನೆಸಿ. 1 ಕಪ್ ರಾಗಿಗೆ 2 ಕಪ್ ನಷ್ಟು ನೀರು ಬೇಕು. ಇದನ್ನು ನಾಲ್ಕು ಜನ ಕುಡಿಯಬಹುದು ಬೆಳಗ್ಗೆ ಇದನ್ನು ಮಿಕ್ಸಿಯಲ್ಲಿ ರುಬ್ಬಿ ಮತ್ತೆ ಸೋಸಿ. ಒಂದು ಮುಷ್ಟಿ ಕಡಲೆಕಾಯಿ ಬೀಜವನ್ನು ಹಿಂದಿನ ರಾತ್ರಿಯೇ ನೆನೆಸಿಟ್ಟು ತುಸು ತೆಂಗಿನ ತುರಿ ಬೆರೆಸಿ ರುಬ್ಬಿ. ರಾಗಿ ಹಾಲನ್ನುContinue reading “ರೋಗ ನಿರೋಧಕ ಶಕ್ತಿ ತುಂಬುವ ರಾಗಿ”
ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದವರಿಗೆ ಆಘಾತ : ಮುಖ್ಯಮಂತ್ರಿಗಳಿಂದ ಎಚ್ಚರಿಕೆ
ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ಹಾಗೂ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಅನರ್ಹರು ಪಡೆದುಕೊಂಡಿರುವ ಪಡಿತರ ಚೀಟಿ ಮತ್ತು ನಕಲಿ ಪಡಿತರ ಚೀಟಿಗಳನ್ನು ರದ್ದು ಮಾಡುವಂತೆ ಸೂಚನೆ ನೀಡಿದ್ದಾರೆ. ಕೆಲವು ಸರ್ಕಾರಿ ನೌಕರರು, ಶ್ರೀಮಂತರು, ಟ್ರ್ಯಾಕ್ಟರ್ ಸೇರಿ ಇತರೆ ವಾಹನ ಹೊಂದಿದವರು ಬಿಪಿಎಲ್ ಕಾರ್ಡ್ ಹೊಂದಿದ್ದಲ್ಲಿContinue reading “ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದವರಿಗೆ ಆಘಾತ : ಮುಖ್ಯಮಂತ್ರಿಗಳಿಂದ ಎಚ್ಚರಿಕೆ”
ಜೂನ್ 05, 2020 ಶುಕ್ರವಾರ ಇಂದಿನ ರಾಶಿ ಫಲ
ಮೇಷ ಆರೋಗ್ಯದಲ್ಲಿ ಕೊಂಚ ಏರುಪೇರಾಗುವ ಸಾಧ್ಯತೆ. ಆರ್ಥಿಕ ಬೆಳವಣಿಗೆಯನ್ನು ಕಾಣಬಹುದು. ಪ್ರಮುಖ ವಿಚಾರಗಳ ಬಗ್ಗೆ ದೃಢ ನಿರ್ಧಾರ ಕೈಗೊಳ್ಳುವ ಸಾಧ್ಯತೆ. ಉತ್ತಮ ಗೆಳೆತನ ದೊರಕುವ ಸಾಧ್ಯತೆ ಇದ್ದು ನೆಮ್ಮದಿ ಉಂಟಾಗಲಿದೆ. ವೃಷಭ ಸಣ್ಣ ಪುಟ್ಟ ಪ್ರಯಾಣ ಯೋಗ ಕಂಡುಬರುವುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಾಮರ್ಥ್ಯವನ್ನರಿತು ಕೆಲಸ ನಿರ್ವಹಿಸುವುದು ಉತ್ತಮ. ಮಿತ್ರವೃಂದದಿಂದ ಉಪಯುಕ್ತ ಸಲಹೆ ದೊರೆತು ವೃತ್ತಿಯಲ್ಲಿ ಯಶಸ್ಸು. ಮಿಥುನ ನಿಮ್ಮ ಇಚ್ಛೆಗಳು ಸುಗಮವಾಗಿ ಈಡೇರಲಿವೆ. ಯೋಗ್ಯ ವಯಸ್ಕರಿಗೆ ಬಂಧುಗಳ ಸಹಕಾರದಿಂದ ವೈವಾಹಿಕ ಭಾಗ್ಯ ದೊರಕಲಿದೆ. ಇತರರೊಂದಿಗೆContinue reading “ಜೂನ್ 05, 2020 ಶುಕ್ರವಾರ ಇಂದಿನ ರಾಶಿ ಫಲ”
ಇದರ ಹಿನ್ನಲೆಯಲ್ಲಿ ನಡೆಯುತ್ತಿರುವುದಾದರೂ ಏನು?
ಫ್ರಾನ್ಸ್ನಲ್ಲಿ ಶಾಲೆಗಳು ಆರಂಭವಾದ ಒಂದೇ ವಾರದಲ್ಲಿ 70 ಮಕ್ಕಳಿಗೆ ಕೊರೊನಾ ಸೋಂಕು; ಪೋಷಕರಲ್ಲಿ ಹೆಚ್ಚಿದ ಆತಂಕ
ಪ್ಯಾರಿಸ್: ಕೊರೊನಾವೈರಸ್ ಲಾಕ್ಡೌನ್ ಮುಕ್ತಾಯದ ಬಳಿಕ ಪ್ರಾನ್ಸ್ನಲ್ಲಿ ಶಾಲೆಗಳು ಪುನರಾರಂಭವಾಗಿ ಒಂದೇ ವಾರದಲ್ಲಿ 70ಕ್ಕೂ ಹೆಚ್ಚು ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. ಇದು ಮತ್ತೆ ತೀವ್ರ ಆತಂಕ ಸೃಷ್ಟಿಸಿದೆ. ಕೆಲವು ಶಾಲೆಗಳು ಕಳೆದ ವಾರ ಕಾರ್ಯಾರಂಭಿಸಿದ್ದವು. ಒಟ್ಟಾರೆ 1,50,000 ಶಾಲಾ ಮಕ್ಕಳು ಸೋಮವಾರ ಮರಳಿ ತರಗತಿಗಳಿಗೆ ಹಾಜರಾಗಿದ್ದರು.ಸರಕಾರ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿದ್ದಂತೆಯೇ ಕೊರೊನಾ ಸಾಂಕ್ರಾಮಿಕ ಮತ್ತೆ ವ್ಯಾಪಕವಾಗಿ ಹರಡಲಾರಂಭಿಸಿದೆ. ಫ್ರಾನ್ಸ್ ಸರಕಾರ ನಿರ್ಬಂಧಗಳನ್ನು ತೆರವುಗೊಳಿಸಿದ್ದನ್ನು ಪ್ರಜೆಗಳು ಆರಂಭಿಕವಾಗಿ ಸ್ವಾಗತಿಸಿದ್ದರು. ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದ ಪೋಷಕರು ಮಕ್ಕಳನ್ನು ನೋಡಿಕೊಳ್ಳುವುದು ಕಷ್ಟವೆಂದುContinue reading “ಫ್ರಾನ್ಸ್ನಲ್ಲಿ ಶಾಲೆಗಳು ಆರಂಭವಾದ ಒಂದೇ ವಾರದಲ್ಲಿ 70 ಮಕ್ಕಳಿಗೆ ಕೊರೊನಾ ಸೋಂಕು; ಪೋಷಕರಲ್ಲಿ ಹೆಚ್ಚಿದ ಆತಂಕ”
ಕರುನಾಡಿಗೆ ಇಂದು ಕೊರೋನಾಘಾತ ಬರೋಬ್ಬರಿ 257 ಪ್ರಖರಣಗಳು!!!
ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 257 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 4,320ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಇಬ್ಬರು, ಗದಗದಲ್ಲಿ ಪುರುಷರೊಬ್ಬರು ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 57ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5 ಗಂಟೆವರೆಗೆ 257Continue reading “ಕರುನಾಡಿಗೆ ಇಂದು ಕೊರೋನಾಘಾತ ಬರೋಬ್ಬರಿ 257 ಪ್ರಖರಣಗಳು!!!”
ಒಳ್ಳೆಯದಾದರೆ ಅಧಿಕಾರಿಗಳ ಶ್ರಮ. . . ಕೆಟ್ಟದಾದರೆ ಜನ ಪ್ರತಿನಿಧಿಗಳು ಕಾರಣ. .
ಎಲ್ಲವೂ ಸರ್ಕಾರದ ಆದೇಶದಂತೆ ನಡೆದದ್ದು. ಕೊರೋನಾ ನಿಯಂತ್ರಣದಲ್ಲೂ ಉಡುಪಿ No-1 ಜಿಲ್ಲೆ ಆಗಿತ್ತು …ಸರ್ಕಾರ ನಿಯಮಗಳನ್ನು ರೂಪಿಸಿದೆ. ಅಧಿಕಾರಿಗಳು ಅದನ್ನು ಪಾಲಿಸಿದ್ದಾರೆ. ಜನ ಸಹಕಾರ ನೀಡಿದ್ದಾರೆ. ಮತ್ತೇನಿದೆ.ಇಲ್ಲಿ ಒಳ್ಳೆಯದಾದರೆ ಅದು ಅಧಿಕಾರಿಗಳಿಂದ. .ಸ್ವಲ್ಪ ಸಮಸ್ಯೆ ಆದರೆ ಅದಕ್ಕೆ ಜನ ಪ್ರತಿನಿಧಿಗಳು ಕಾರಣ. . ಯಾಕೀ ಧೋರಣೆ????? ವರದಿ ಬರುವ ಮೊದಲು ಕ್ವಾರಂಟೈನ್ ನಲ್ಲಿ ಇದ್ದವರನ್ನು ಮನೆಗೆ ಕಳುಹಿಸಲು ಸರ್ಕಾರದ ಆದೇಶ ಅದನ್ನು ಪಾಲನೆ ಮಾಡಿದ್ದಾರೆ.ಉಡುಪಿ ಜಿಲ್ಲೆ ಗ್ರೀನ್ ಝೋನ್ ಬರಲು ಸರ್ಕಾರ ರೂಪಿಸಿದ ನಿಯಮಗಳನ್ನು ಪಾಲನೆ ಮಾಡಿದ್ದಾರೆ.Continue reading “ಒಳ್ಳೆಯದಾದರೆ ಅಧಿಕಾರಿಗಳ ಶ್ರಮ. . . ಕೆಟ್ಟದಾದರೆ ಜನ ಪ್ರತಿನಿಧಿಗಳು ಕಾರಣ. .”