ರೈತರು, ಉದ್ಯೋಗದ ನಿರೀಕ್ಷೆಯಲ್ಲಿದ್ದ ಗ್ರಾಮೀಣ ಜನತೆಗೆ ಭರ್ಜರಿ ‘ಗುಡ್ ನ್ಯೂಸ್

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರು, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಬಡತನ ರೇಖೇಗಿಂತ ಕೆಳಗೆ ಇರುವ ರೈತರು, ಜಮೀನು, ಜಾಬ್‍ಕಾರ್ಡ ಹಾಗೂ ಬ್ಯಾಂಕ್ ಖಾತೆ ಹೊಂದಿರುವ ರೈತರು ಯೋಜನೆಯ ಫಲಾನುಭವಿಗಳಾಗಿರುತ್ತಾರೆ.ದಿನಕ್ಕೆ 275 ರೂ. ರಂತೆ ಗಂಡು ಮತ್ತು ಹೆಣ್ಣು ಕೂಲಿಕಾರ್ಮಿಕರಿಗೆ ಸಮಾನ ವೇತನ ನೀಡಲಾಗುವುದು. ಪ್ರತಿ ಕುಟುಂಬಕ್ಕೆ ಗರಿಷ್ಠ 100 ದಿನಗಳವರೆಗೆ ಉದ್ಯೋಗ ಒದಗಿಸಬಹುದಾಗಿರುತ್ತದೆ. ಬರಪೀಡಿತ ತಾಲ್ಲೂಕುಗಳಲ್ಲಿ ಗರಿಷ್ಠ 150 ದಿನಗಳವರೆಗೆ ಉದ್ಯೋಗ ಒದಗಿಸಬಹುದಾಗಿರುತ್ತದೆ. ರೈತರುContinue reading “ರೈತರು, ಉದ್ಯೋಗದ ನಿರೀಕ್ಷೆಯಲ್ಲಿದ್ದ ಗ್ರಾಮೀಣ ಜನತೆಗೆ ಭರ್ಜರಿ ‘ಗುಡ್ ನ್ಯೂಸ್”

ಬಿಗ್ ನ್ಯೂಸ್: ವಾಯುಭಾರ ಕುಸಿತ, ಚಂಡಮಾರುತ ಪರಿಣಾಮ 2 ದಿನ ಭಾರೀ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಹಲವೆಡೆ ಮಳೆಯಾಗತೊಡಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಮಳೆಯಾಗತೊಡಗಿದೆ. ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಮನವಿ ಮಾಡಲಾಗಿದೆ. ನಿಸರ್ಗ ಚಂಡಮಾರುತದ ಪರಿಣಾಮ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಾಯುಭಾರ ಕುಸಿತದ ಪರಿಣಾಮ ಕರಾವಳಿ ಮತ್ತು ಮಲೆನಾಡುContinue reading “ಬಿಗ್ ನ್ಯೂಸ್: ವಾಯುಭಾರ ಕುಸಿತ, ಚಂಡಮಾರುತ ಪರಿಣಾಮ 2 ದಿನ ಭಾರೀ ಮಳೆ ಸಾಧ್ಯತೆ”

ಮಳೆಗಾಲದ ಶೀತ – ಕೆಮ್ಮಿಗೆ ಇಲ್ಲಿದೆ ಸಿರಪ್…!

ಒಂದು ಇಂಚು ಹಸಿ ಅರಿಶಿಣ, ಸ್ವಲ್ಪ ಹಸಿ ಶುಂಠಿಯನ್ನು ಚೆನ್ನಾಗಿ ತೊಳೆದು 1 ಲೋಟ ನೀರಿಟ್ಟು ಕುದಿಸಿ. ಜೊತೆಗೆ ಇದರಲ್ಲಿ 3 ರಿಂದ 4 ಲವಂಗವನ್ನು ಹಾಕಿ. 10 ರಿಂದ 12 ಪುದೀನಾ ಎಲೆ, ಕಾಲು ಚಮಚ ಓಂ ಕಾಳನ್ನು ಹಾಕಿ. ಒಂದು ಲೋಟ ನೀರು ಅರ್ಧಕ್ಕೆ ಇಳಿಯಲಿ. ನಂತರ ಇದನ್ನು ಸೋಸಿ.ಮಳೆಗಾಲದಲ್ಲಿ ತುಂತುರು ಹನಿಯನ್ನು ಲೆಕ್ಕಿಸದೆ ಓಡಾಡಿ ನೆಗಡಿ, ಕೆಮ್ಮು ತಂದುಕೊಳ್ಳುತ್ತೇವೆ. ಇದನ್ನು ನಿವಾರಿಸುವ ಮನೆಮದ್ದುಗಳ ಬಗ್ಗೆ ತಿಳಿಯೋಣ. ಈ ಕಷಾಯ ತಣ್ಣಗಾದ ಮೇಲೆ ಒಂದುContinue reading “ಮಳೆಗಾಲದ ಶೀತ – ಕೆಮ್ಮಿಗೆ ಇಲ್ಲಿದೆ ಸಿರಪ್…!”

ಇಂದಿನ ರಾಶಿ ಫಲ ಜೂನ್ 03, 2020 ,ಬುಧವಾರ

ಮೇಷ ಕಳೆದು ಹೋದ ವಸ್ತುವೊಂದನ್ನು ಪುನಃ ಪಡೆದುಕೊಳ್ಳುವ ಸಾಧ್ಯತೆ. ವಾಹನ, ಯಂತ್ರೋಪಕರಣದಂತಹ ಚರ ಆಸ್ತಿಗಳನ್ನು ಖರೀದಿ ಮಾಡಲಿದ್ದೀರಿ. ದೇವತಾಕಾರ್ಯಗಳಲ್ಲಿ ತೊಡಗಿಕೊಂಡು ನೆಮ್ಮದಿಯನ್ನು ಹೊಂದುವಿರಿ. ವೃಷಭ ಸಂಬಂಧಿಕರೊಂದಿಗೆ ವಿಚಾರ ವಿನಿಮಯ ನಡೆಸಲಿದ್ದೀರಿ. ಆರ್ಥಿಕ ಸಂಕಷ್ಟ ಪರಿಹರಿಸಿಕೊಳ್ಳುವಿರಿ. ಓದಿನಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಮನೆ ಮಂದಿಯೊಂದಿಗೆ ಸಂತೋಷದಿಂದ ಕಾಲ ಕಳೆಯುವಿರಿ. ಮಿಥುನ ನಿತ್ಯದ ಕೆಲಸಗಳಲ್ಲದೇ ಹೊಸ ಕಾಮಗಾರಿಗಳನ್ನು ಪೂರ್ಣಗೊಳಿಸುವ ಧಾವಂತದಲ್ಲಿರುವಿರಿ. ಮನೆಯವರೊಂದಿಗೆ ಆತುರದ ವ್ಯವಹಾರ ತೋರುವುದು ತರವಲ್ಲ. ಪ್ರಚಲಿತ ವಿದ್ಯಮಾನಗಳ ಬಗ್ಗೆ ಸ್ಪಂದಿಸಲಿದ್ದೀರಿ. ಕಟಕ ಆಸ್ತಿ ಪಡೆಯುವ ಸಾಧ್ಯತೆ. ವಾಹನContinue reading “ಇಂದಿನ ರಾಶಿ ಫಲ ಜೂನ್ 03, 2020 ,ಬುಧವಾರ”

ಗುಡ್ ನ್ಯೂಸ್: ಕೊನೆಗೂ ಭಾರತದಲ್ಲೇ ಕೊರೋನಾ ಔಷಧಿ ಕಂಡುಹಿಡಿದ DRDO ಸಂಸ್ಥೆ

ಭಾರತದಲ್ಲಿ ಕೊರೋನಾ ತನ್ನ ಅಬ್ಬರವನ್ನ ನಿಲ್ಲಿಸುತ್ತಿಲ್ಲ, ಇದುವರೆಗೆ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷ 85 ಸಾವಿರ ದಾಟಿ ಮುನ್ನುಗ್ಗುತ್ತಿದ್ದು ಇದುವರೆಗೆ ಇದರಿಂದಾಗಿ 5 ಸಾವಿರಕ್ಕೂ ಅಧಿಕ ಜನ ಭಾರತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿತರಯ ಮಹಾರಾಷ್ಟ್ರದಲ್ಲೇ ಇದ್ದು ಅಲ್ಲಿ ಈವರೆಗೆ ಬರೋಬ್ಬರಿ 67 ಸಾವಿರಕ್ಕೂ ಅಧಿಕ ಜನ ಸೋಂಕಿತರಾಗಿದ್ದು ಬರೋಬ್ಬರಿ 2400ಜನ ಮಹಾರಾಷ್ಟ್ರವೊಂದರಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಕರೋನಾ ಔಷಧಿಯನ್ನು ಸಿದ್ಧಪಡಿಸಿದೆ. ಇದನ್ನ ರೋಗಿಗಳ ಪರೀಕ್ಷೆಗೆ ಭಾರತದContinue reading “ಗುಡ್ ನ್ಯೂಸ್: ಕೊನೆಗೂ ಭಾರತದಲ್ಲೇ ಕೊರೋನಾ ಔಷಧಿ ಕಂಡುಹಿಡಿದ DRDO ಸಂಸ್ಥೆ”

ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರದ National Infrastructure Pipeline (NIP) ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಮುನ್ನಡೆಸಲಿದೆ.

NIP-5ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ◆ರೂ. ನೂರು ಲಕ್ಷ ಕೋಟಿಗಳ ಹೂಡಿಕೆ ಭಾರತದ GDP ಯನ್ನು 2024ರ ವೇಳೆಗೆ 5 ಟ್ರಿಲಿಯನ್ ಡಾಲರ್ ಗೆ ಕೊಂಡೊಯ್ಯಲಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರದ National Infrastructure Pipeline (NIP) ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಮುನ್ನಡೆಸಲಿದೆ. ◆ಬೃಹತ್ ಮೂಲಸೌಕರ್ಯ ಅಭಿವೃದ್ಧಿಗಳು ಉತ್ತಮ ಸೇವೆ ಮತ್ತು ಹೆಚ್ಚಿನ ಉತ್ಪಾದನಾ ಚಟುವಟಿಕೆಗಳನ್ನು ಸಾಧ್ಯವಾಗಿಸಲಿದೆ ◆ಖಾಸಾಗಿ ಹೂಡಿಕೆ ಮತ್ತು ಹೆಚ್ಚುವರಿ ಉದ್ಯೋಗ ಸೃಷ್ಟಿ, ಸುಲಲಿತ ಜೀವನವನ್ನು ಉತ್ತೇಜಿಸಲು ಅನುಷ್ಟಾನ ಪ್ರಕ್ರಿಯೆಗಳು

ರಾಜ್ಯದ ಸಚಿವರ ಕಛೇರಿಯಲ್ಲಿ ಇನ್ನು ಇ-ಕಛೇರಿ ತಂತ್ರಾಂಶ

ಇ-ಕಚೇರಿ ತಂತ್ರಾಂಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಿದೆ ನಮ್ಮ ಸರ್ಕಾರ ಇದು ಕಾಗದ ರಹಿತ ಕಚೇರಿ ನಡೆಸಲು ಸಹಾಯ ಮಾಡಲಿದ್ದು ರಾಜ್ಯ ಸರ್ಕಾರದ ಎಲ್ಲಾ ಸಚಿವರ ಕಚೇರಿಗಳಲ್ಲಿ ಜಾರಿಗೊಳಿಸಲಿದೆ.

BIG SHOCKING NEWS: ಕೊರೊನಾ ಚಂಡಮಾರುತಕ್ಕೆ ಕರ್ನಾಟಕ ತತ್ತರ, ರಾಜ್ಯವನ್ನೇ ಬೆಚ್ಚಿಬೀಳಿಸಿದೆ ಇವತ್ತಿನ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸ್ಪೋಟವಾಗಿದ್ದು, ಬರೋಬ್ಬರಿ 388 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.ರಾಜ್ಯದಲ್ಲಿ ಇವತ್ತು ಒಂದೇ ದಿನ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿರುವುದು ಆತಂಕ ಮೂಡಿಸಿದೆ.ಇಷ್ಟು ದಿನ ನೂರು – ಇನ್ನೂರರ ಸಂಖ್ಯೆಯಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇವತ್ತು ಇಷ್ಟೊಂದು ಸಂಖ್ಯೆಯಲ್ಲಿ ಏರಿಕೆಯಾಗಿರುವುದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಪತ್ತೆಯಾಗಿರುವ ಸೋಂಕಿತರಲ್ಲಿ ಬಹುತೇಕರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.

*ಒಂದು ಕಪ್ ಮೊಸರೂ,ಅಪ್ಪನ ಬಿಸಿಯುಸಿರೂ. *

ಬೆಂಗಳೂರಿನ ಯಶವಂತಪುರದಿಂದ ಹಾಸನಕ್ಕೆ ಅಥವಾ ತುಮಕೂರಿಗೆ ಹೋಗುವ ದಾರಿಯಲ್ಲೇ ಗೊರಗುಂಟೆಪಾಳ್ಯವಿದೆ. ಅಲ್ಲಿಂದ ಹೆಬ್ಬಾಳಕ್ಕೆ ಹೋಗುವ ರಸ್ತೆಯಲ್ಲಿ ಅರ್ಧ ಕಿಲೋ ಮೀಟರ್ ಹೋದರೆ,ಸ್ಟ್ಯಾಂಡರ್ಡ್ ಮೆಕ್ಯಾನಿಕಲ್ ವರ್ಕ್ಸ್ ಫ್ಯಾಕ್ಟರಿ ಸಿಗುತ್ತದೆ. ಹೆಚ್ಚಿನ ಸದ್ದಾಗದಂತೆ ಕಾರ್ಯ ನಿರ್ವಹಿಸುವ ವಿದೇಶಿ ನಿರ್ಮಿತ ಯಂತ್ರಗಳು ಅಲ್ಲಿವೆ. ಫ್ಯಾನ್, ರೆಫ್ರಿಜರೇಟರ್, ಟಿ.ವಿಗಳಿಗೆ ಅಗತ್ಯವಾಗಿ ಬೇಕಾಗುವ ಬಿಡಿಭಾಗಗಳನ್ನು ಅಲ್ಲಿ ಉತ್ಪಾದಿಸಲಾಗುತ್ತದೆ. ಎಲ್ಲಾ ಪ್ರಮುಖ ಕಂಪನಿಗಳಿಗೂ ಬಿಡಿ ಭಾಗಗಳನ್ನು ಸಪ್ಲೈ ಮಾಡುತ್ತಿರುವುದರಿಂದ ಸ್ಟ್ಯಾoಡರ್ಡ್ ಮೆಕ್ಯಾನಿಕಲ್‌ಸ್‌ ಫ್ಯಾಕ್ಟರಿಗೆ ಒಳ್ಳೆಯ ಹೆಸರೂ ಇದೆ.ಈ ಫ್ಯಾಕ್ಟರಿ ಮಾಲೀಕನೇ ರಂಗಸ್ವಾಮಿ. ಈತ, ಅರಸೀಕೆರೆ ಸಮೀಪದContinue reading “*ಒಂದು ಕಪ್ ಮೊಸರೂ,ಅಪ್ಪನ ಬಿಸಿಯುಸಿರೂ. *”

ಅತ್ತ ಪ್ರಧಾನಿ, ಇತ್ತ ಮುಖ್ಯಮಂತ್ರಿ! ಡಬಲ್ ಸಿಹಿಸುದ್ದಿ ನೀಡಿದ ನಾಯಕರು..

ಎನ್‌ಡಿಎ 2.0 ಸರಕಾರ ಒಂದು ವರ್ಷ ಪೂರೈಸಿದ ಬಳಿಕ ನೆನ್ನೆ ನಡೆದ ಮೊದಲ ಸಂಪುಟ ಸಭೆಯಲ್ಲಿ ಮಹತ್ವದ ಪ್ರಸ್ತಾಪಗಳಿಗೆ ಸಂಪುಟ ಅನುಮೋದನೆ ದೊರೆತಿದೆ. ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳಿಗೆ ನೆರವಾಗುವ ಹಲವು ನಿರ್ಣಯಗಳಿಗೂ ಸಂಪುಟ ಸಭೆ ಹಸಿರು ನಿಶಾನೆ ತೋರಿದೆ. ಜೊತೆಗೆ ಬೀದಿ ಬದಿ ವ್ಯಾಪಾರಿಗಳ ಸಂಕಷ್ಟಕ್ಕೂ ಸರಕಾರ ಸ್ಪಂದಿಸಿದೆ. ಅವರಿಗೆ ಸುಲಭ ಸಾಲ ನೀಡಲು ‘ಪಿಎಂ ಸ್ವಾನಿಧಿ’ ಹೆಸರಿನ ಹೊಸ ಯೋಜನೆಯನ್ನು ಆರಂಭಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಈ ಯೋಜನೆ ಜಾರಿಗೊಳ್ಳಲಿದೆ. ಸಾಲContinue reading “ಅತ್ತ ಪ್ರಧಾನಿ, ಇತ್ತ ಮುಖ್ಯಮಂತ್ರಿ! ಡಬಲ್ ಸಿಹಿಸುದ್ದಿ ನೀಡಿದ ನಾಯಕರು..”

Design a site like this with WordPress.com
Get started