ಬಿಜೆಪಿ ಕೇವಲ ಪ್ರಚಾರಕ್ಕಾಗಿ ಅಥವಾ ವರದಿಗಾಗಿ ಕಾರ್ಯಕ್ರಮ ಮಾಡುವುದಿಲ್ಲ. ರಾಷ್ಟ್ರೀಯ ವಿಚಾರಧಾರೆ ಮತ್ತು ಪಕ್ಷದ ತತ್ವ ಸಿದ್ಧಾಂತಗಳಡಿ ಶೃದ್ದೆ ಮತ್ತು ಬದ್ಧತೆಯಿಂದ ಅಭಿಯಾನಗಳನ್ನು ಯಶಸ್ವಿಗೊಳಿಸುತ್ತದೆ. ವಿರಮಿಸದೆ ನಿರಂತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು. ಅವರು ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನದ ಅಂಗವಾಗಿ ಜಿಲ್ಲಾ ಬಿಜೆಪಿ ನೇತೃತ್ವ ಹಾಗೂ ಜಿಲ್ಲಾ ರೈತ ಮೋರ್ಚಾ ಸಹಯೋಗದಲ್ಲಿ ನೀಲಾವರ ಗೋಶಾಲೆಯಲ್ಲಿ ನಡೆದContinue reading “ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ”
Author Archives: ಜನತಾಲೋಕವಾಣಿ.com
ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ
ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರುಗಳು ಮತ್ತು ಸಹ ಸಂಚಾಲಕರುಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅನುಮೋದನೆ ಮೇರೆಗೆ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರುಗಳಾದ ದಿಲ್ಲೇಶ್ ಶೆಟ್ಟಿ ಬೆಳ್ಳಂಪಳ್ಳಿ ಮತ್ತು ವಿಜಯ ಕೊಡವೂರು ಅವರು ನಿಯುಕ್ತಿಗೊಳಿಸಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ನಗರಾಡಳಿತ ಪ್ರಕೋಷ್ಠದ ಸಂಚಾಲಕರಾಗಿ ಕಾರ್ಕಡ ರಾಜು ಪೂಜಾರಿ, ಸಹ ಸಂಚಾಲಕರಾಗಿ ಸಂತೋಷ್ ಜತ್ತನ್ ನಿಟ್ಟೂರು, ಮೀನುಗಾರ ಪ್ರಕೋಷ್ಠದ ಸಂಚಾಲಕರಾಗಿ ಶರತ್ ಕುಮಾರ್ ಬೈಲಕೆರೆ, ಸಹ ಸಂಚಾಲಕರಾಗಿ ಸಂದೀಪ್ ಅಮೀನ್ ಕೂರಾಡಿ, ವೈದ್ಯಕೀಯ ಪ್ರಕೋಷ್ಠದContinue reading “ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ”
ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ
ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರುಗಳು ಮತ್ತು ಸಹ ಸಂಚಾಲಕರುಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅನುಮೋದನೆ ಮೇರೆಗೆ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರುಗಳಾದ ದಿಲ್ಲೇಶ್ ಶೆಟ್ಟಿ ಬೆಳ್ಳಂಪಳ್ಳಿ ಮತ್ತು ವಿಜಯ ಕೊಡವೂರು ಅವರು ನಿಯುಕ್ತಿಗೊಳಿಸಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ಕಾನೂನು ಪ್ರಕೋಷ್ಠದ ಸಂಚಾಲಕರಾಗಿ ಸುದೀಪ್ ಶೆಟ್ಟಿ ನಿಟ್ಟೆ, ಸಹ ಸಂಚಾಲಕರಾಗಿ ಅಜಿತ್ ಜೋಗಿ ಯಡ್ತಾಡಿ, ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಸಂಚಾಲಕರಾಗಿ ಗೋಪಾಲ್ ಕೋಟ್ಯಾನ್ ತೆಂಕನಿಡಿಯೂರು, ಸಹ ಸಂಚಾಲಕರಾಗಿ ಕೃಷ್ಣ ಕುಲಾಲ್ ವರ್ವಾಡಿ, ನೇಕಾರರContinue reading “ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ”
ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳ ನಿಯುಕ್ತಿ
ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನೂತನ ಪದಾಧಿಕಾರಿಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅನುಮೋದನೆ ಮೇರೆಗೆ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ ಅವರು ನಿಯುಕ್ತಿಗೊಳಿಸಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ಉಪಾಧ್ಯಕ್ಷರುಗಳಾಗಿ ಚಿರಂಜೀವಿ ಜೈನ್, ಮೈಕಲ್ ಡಿಸೋಜ, ಜೆರಾಲ್ಡ್ ಡಿಸೋಜ, ಬಿ.ಹೈದರ್, ಇಜಾಜ್ ಶರೀಫ್, ಪ್ರಧಾನ ಕಾರ್ಯದರ್ಶಿಗಳಾಗಿ ಮಹಮ್ಮದ್ ಅಫ್ಸರ್, ಶೇಕ್ ಆಸಿಫ್ ಕಟಪಾಡಿ, ಕಾರ್ಯದರ್ಶಿಗಳಾಗಿ ನೋಯೆಲ್ ಜೋಸೆಫ್ ವಾಜ್, ಡಾಲ್ಫಿ ವಿಕ್ಟರ್ ಲೂಯಿಸ್, ಅನಿಟಾ ಬೆಲಿಂಡ ಡಿಸೋಜ, ಖೈರುನ್ನೀಸಾ, ಜೋನ್ಸನ್Continue reading “ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳ ನಿಯುಕ್ತಿ”
ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿ ಅವರ ದೂರದರ್ಶಿತ್ವದ ರಾಷ್ಟ್ರೀಯ ಕರೆ ಸ್ವಾಗತಾರ್ಹ : ಶಶಾಂಕ್ ಶಿವತ್ತಾಯ
ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಮಾಡಿದ ಮನವಿ — ಅಗತ್ಯವಿಲ್ಲದ ಚಿನ್ನದ ಖರೀದಿಯನ್ನು ಕೆಲಕಾಲ ಮುಂದೂಡುವುದು, ಅನಗತ್ಯ ವಿದೇಶ ಪ್ರವಾಸಗಳನ್ನು ಕಡಿಮೆ ಮಾಡುವುದು, ಸಾಧ್ಯವಾದಲ್ಲಿ ವರ್ಕ್ ಫ್ರಮ್ ಹೋಮ್ ಅನುಸರಿಸುವುದು ಹಾಗೂ ಇಂಧನ ಉಳಿತಾಯಕ್ಕೆ ಒತ್ತು ನೀಡುವುದು — ಇವೆಲ್ಲವೂ ದೇಶದ ಆರ್ಥಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನೀಡಲಾದ ಜವಾಬ್ದಾರಿಯುತ ಹಾಗೂ ದೂರದರ್ಶಿತ್ವದ ಸಲಹೆಗಳಾಗಿವೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶಶಾಂಕ್ ಶಿವತ್ತಾಯ ತಿಳಿಸಿದ್ದಾರೆ. ಪ್ರಸ್ತುತ ಅಮೆರಿಕಾ, ಇಸ್ರೇಲ್ ಮತ್ತುContinue reading “ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿ ಅವರ ದೂರದರ್ಶಿತ್ವದ ರಾಷ್ಟ್ರೀಯ ಕರೆ ಸ್ವಾಗತಾರ್ಹ : ಶಶಾಂಕ್ ಶಿವತ್ತಾಯ”
*lಎಸ್.ಐ. ಆರ್. ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಕುತ್ಯಾರು ನವೀನ್ ಶೆಟ್ಟಿ ಕರೆ
ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಘೋಷಣೆಯಾಗಲಿರುವ ಎಸ್.ಐ.ಆರ್. ಅಭಿಯಾನದಲ್ಲಿ ಪಕ್ಷದ ಬಿಎಲ್ಎ2 ಜವಾಬ್ದಾರಿ ಹೊಂದಿರುವ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ತಪ್ಪಿ ಹೋಗದಂತೆ ನಿಗಾ ವಹಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಂಚ ರಾಜ್ಯಗಳ ಚುನಾವಣೆಯಲ್ಲಿ ಪಶ್ಚಿಮ ಬಂಗಾಲ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವನ್ನುContinue reading “*lಎಸ್.ಐ. ಆರ್. ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಕುತ್ಯಾರು ನವೀನ್ ಶೆಟ್ಟಿ ಕರೆ”
ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿ ಚುನಾವಣಾ ಫಲಿತಾಂಶ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಲಿ : ಕುತ್ಯಾರು ನವೀನ್ ಶೆಟ್ಟಿ
ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿ ಚುನಾವಣೆಗಳಲ್ಲಿ ಗೆದ್ದ ಪರಿಣಾಮ ಬಿಜೆಪಿ ಬಲ ಮತ್ತಷ್ಟು ಹೆಚ್ಚಾಗಿದೆ. ಈ ಕ್ರಾಂತಿಕಾರಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತೀನ್ ನಬೀನ್ ಹಾಗೂ ಎಲ್ಲ ಬಿಜೆಪಿ ಕಾರ್ಯಕರ್ತರ ಶ್ರಮ ಕಾರಣ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು . ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮಾಡಿದ ಸಾಧನೆ ಶ್ಲಾಘಿಸಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿ ಎದುರು ನಡೆದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು.Continue reading “ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿ ಚುನಾವಣಾ ಫಲಿತಾಂಶ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಲಿ : ಕುತ್ಯಾರು ನವೀನ್ ಶೆಟ್ಟಿ”
ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಧುರೀಣ, ಕೊಡುಗೈ ಧಾನಿ ಸಕರಾಮ್ ಶೆಟ್ಟಿ ನಿಧನಕ್ಕೆ ಗಣ್ಯರ ಸಂತಾಪ
ಉಡುಪಿ ಜಿಲ್ಲೆಯ ಖ್ಯಾತ ಉದ್ಯಮಿ, ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕೊಡುಗೈ ಧಾನಿ ಉಡುಪಿ ದೆಂದೂರುಕಟ್ಟೆ ನಿವಾಸಿ ಸಕರಾಮ್ ಶೆಟ್ಟಿ ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ನಿಕಟಪೂರ್ವ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಎ. ಸುವರ್ಣ,Continue reading “ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಧುರೀಣ, ಕೊಡುಗೈ ಧಾನಿ ಸಕರಾಮ್ ಶೆಟ್ಟಿ ನಿಧನಕ್ಕೆ ಗಣ್ಯರ ಸಂತಾಪ”
ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನ ಸಾಮಾನ್ಯರ ಗೋಳು ಕೇಳುವವರಿಲ್ಲ : ಕುತ್ಯಾರು ನವೀನ್ ಶೆಟ್ಟಿ
ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ದಿಕ್ಕು ದೆಸೆ ಇಲ್ಲದ ಆಡಳಿತ ವೈಫಲ್ಯದಿಂದ ಜನ ಸಾಮಾನ್ಯರ ಗೋಳು ಕೇಳುವವರಿಲ್ಲದಂತಾಗಿದೆ. ಉಡುಪಿ ಜಿಲ್ಲೆಯ ಅಗತ್ಯ ಮೂಲಭೂತ ಸೌಕರ್ಯಗಳಿಗೆ ತುರ್ತು ಸ್ಪಂದನೆ ನೀಡಬೇಕು ಎಂದು ಜಿಲ್ಲಾ ಬಿಜೆಪಿ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಉಪಸ್ಥಿತಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಿContinue reading “ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನ ಸಾಮಾನ್ಯರ ಗೋಳು ಕೇಳುವವರಿಲ್ಲ : ಕುತ್ಯಾರು ನವೀನ್ ಶೆಟ್ಟಿ”
ಹಣ್ಣು ಹಂಪಲು ವಿತರಣೆ ಮೂಲಕ ಮಾತೃಶ್ರೀ ಡಾ|ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ
ಶಿರಾ: ಏಪ್ರಿಲ್ 2 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾತೃಶ್ರೀ ಡಾ|ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬದ ಅಂಗವಾಗಿ ತಾಲೂಕಿನ ಮಾಸಾಶನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಸಿಬ್ಬಂದಿಗಳು ಯೋಜನೆಯಿಂದ ಮಾಸಾಶನ ಪಡೆಯುತ್ತಿರುವ ಪ್ರತಿಯೊಬ್ಬ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಫಲಾನುಭವಿಗಳ ಆರೋಗ್ಯ ,ಯೋಗ ಕ್ಷೇಮ ವಿಚಾರಿಸಿ ಹಣ್ಣು ಹಂಪಲುಗಳನ್ನು ಹಂಚುವ ಮೂಲಕ ಮಾನವೀಯ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ರಮೇಶ್ ಎನ್. ಬೆಂಗಳೂರು ಪ್ರಾದೇಶಿಕContinue reading “ಹಣ್ಣು ಹಂಪಲು ವಿತರಣೆ ಮೂಲಕ ಮಾತೃಶ್ರೀ ಡಾ|ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ”