News by: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವು ನ.14 ಮತ್ತು 15ರಂದು ಮಣಿಪಾಲದ ಸರಳೇಬೆಟ್ಟು ಶ್ರೀ ಉಮಾ ಮಹೇಶ್ವರ ದೇವಸ್ಥಾನ ಶಿವಪಾಡಿ ಇದರ ಸಭಾಂಗಣದಲ್ಲಿ ನಡೆಯಲಿದೆ. ನ.14ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಲಿದ್ದಾರೆ. ನ.15 ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಬಿಜೆಪಿ ಮಂಗಳೂರುContinue reading “ನ.14-15 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ”
Author Archives: ಜನತಾಲೋಕವಾಣಿ.com
ನಾಡ ಪ್ರಭು ಕೆಂಪೇಗೌಡರ ಹೆಸರಿನಲ್ಲಿ ರಾಜಕೀಯ: ಸಿದ್ದರಾಮಯ್ಯರಿಗೆ ಬಿಜೆಪಿ ತಿರುಗೇಟು
News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ನಾಡ ಪ್ರಭು ಕೆಂಪೇಗೌಡರ ಹೆಸರು ಇಡುವ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಬಿಜೆಪಿ ದಾಖಲೆ ಬಿಡುಗಡೆ ಮಾಡಿ ತಿರುಗೇಟು ನೀಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಭೇಟಿ ನೀಡಿ, ಕೆಂಪೇಗೌಡ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಈ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಪ್ರತ್ಯುತ್ತರ ನೀಡಿದೆ. ಹುಟ್ಟುವ ಮಗುವಿಗೆಲ್ಲಾ ನಾಮಕರಣ ಮಾಡಿದ್ದು ನಾನೇ ಎನ್ನುವಂತೆContinue reading “ನಾಡ ಪ್ರಭು ಕೆಂಪೇಗೌಡರ ಹೆಸರಿನಲ್ಲಿ ರಾಜಕೀಯ: ಸಿದ್ದರಾಮಯ್ಯರಿಗೆ ಬಿಜೆಪಿ ತಿರುಗೇಟು”
ಅಶ್ಲೀಲ ಮನಸ್ಥಿತಿಯ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಹಿಂದೂಗಳ ಕ್ಷಮೆ ಕೇಳಬೇಕು: ಕುಯಿಲಾಡಿ ಸುರೇಶ್ ನಾಯಕ್
News by: ಜನತಾಲೋಕವಾಣಿನ್ಯೂಸ್ ಉಡುಪಿ: ಅಶ್ಲೀಲ ಮಾನಸಿಕತೆಯ ಸತೀಶ್ ಜಾರಕಿಹೊಳಿ ಹೇಳಿಕೆಯು ಕಾಂಗ್ರೆಸ್ ನ ಹಿಂದೂ ವಿರೋಧಿ ಮನಸ್ಥಿತಿಯನ್ನು ತಿಳಿಸುತ್ತದೆ. ಅಂದು ನೆಹರೂ ತನ್ನನ್ನು ಹಿಂದೂ ಎಂದು ಕರೆಯಬೇಡಿ ಎಂದು ಹೇಳಿದ್ದರು. ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಹಿಂದುಗಳ ಭಾವನೆಗೆ ಧಕ್ಕೆ ಉಂಟುಮಾಡುತ್ತಾ ಬಂದಿದೆ. ಕಾಶ್ಮೀರ, ರಾಮಸೇತು, ರಾಮ ಮಂದಿರ ವಿಚಾರಗಳಲ್ಲೂ ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ವಿರುದ್ದ ದೂರು ದಾಖಲಿಸಲಾಗುವುದು. ಹಿಂದೂ ಪದ ಅಶ್ಲೀಲ ಅರ್ಥವನ್ನು ಸೂಚಿಸುತ್ತದೆ ಎಂದಿರುವContinue reading “ಅಶ್ಲೀಲ ಮನಸ್ಥಿತಿಯ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಹಿಂದೂಗಳ ಕ್ಷಮೆ ಕೇಳಬೇಕು: ಕುಯಿಲಾಡಿ ಸುರೇಶ್ ನಾಯಕ್”
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಜನಸಂಕಲ್ಪ ಸಮಾವೇಶ
News By: ಜನತಾಲೋಕವಾಣಿನ್ಯೂಸ್ https://youtu.be/KHnxIQxT7cA
ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ರಾಜ್ಯದಲ್ಲಿ ಮಗದೊಮ್ಮೆ ಬಿಜೆಪಿ ನೇತೃತ್ವದ ಆಡಳಿತ ನಿಶ್ಚಿತ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ
NEWS By: ಜನತಾಲೋಕವಾಣಿನ್ಯೂಸ್ ಉಡುಪಿ: ಭಾರತೀಯ ಜನತಾ ಪಾರ್ಟಿಗೆ ಜನತೆ ದೇಶ ಮತ್ತು ರಾಜ್ಯದಲ್ಲಿ ಉತ್ತಮ ಆಡಳಿತದ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಜನತೆಯ ನಿರೀಕ್ಷೆ ಈಡೇರಿಸುವಂತಹ ಪಕ್ಷ ಬಿಜೆಪಿ ಎಂಬ ವಿಶ್ವಾಸ ಜನತೆಯಲ್ಲಿದೆ. ಬಿಜೆಪಿ ಸರಕಾರದ ಆಡಳಿತಕ್ಕೆ ಬಂದಾಗ ಎಲ್ಲೆಡೆ ಅಭಿವೃದ್ಧಿಯ ಪರ್ವಕಾಲವನ್ನು ಜನತೆ ಕಂಡಿದ್ದಾರೆ. ಈ ನೆಲೆಯಲ್ಲಿ ಪಕ್ಷದ ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ಮಗದೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತದ ಚುಕ್ಕಾಣಿಯನ್ನು ಹಿಡಿಯಲಿದೆ ಎಂದು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡContinue reading “ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ರಾಜ್ಯದಲ್ಲಿ ಮಗದೊಮ್ಮೆ ಬಿಜೆಪಿ ನೇತೃತ್ವದ ಆಡಳಿತ ನಿಶ್ಚಿತ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ”
ಎಸ್ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಪಕ್ಷದ ನಾಯಕರು ಅಥವಾ ಶಾಸಕರು ದನಗಳ್ಳರನ್ನು ರಕ್ಷಿಸಿಲ್ಲ; ರಕ್ಷಿಸುವುದೂ ಇಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರೇ ಬಜರಂಗದಳ ಕಾರ್ಯಕರ್ತರ ಹೆಸರಲ್ಲಿ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಮಾಜಿ ಸಚಿವ ಸೊರಕೆ ತನ್ನ ಜೀವಮಾನದಲ್ಲಿ ಯಾವತ್ತೂ ದನಗಳ್ಳರನ್ನು ಶಿಕ್ಷಿಸಿ ಎಂದು ಹೇಳಿದವರಲ್ಲ; ದನ ಕೊಂದವರನ್ನು ಬಂಧಿಸಿ ಎಂದೂ ಹೇಳಿದವರಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ದನಗಳ್ಳರನ್ನು ಬಿಜೆಪಿ ಶಾಸಕ ಲಾಲಾಜಿ ಮೆಂಡನ್ ರಕ್ಷಿಸಿದ್ದಾರೆ; ಶಾಸಕರೇ ಪೊಲೀಸ್ ಠಾಣೆಗೆContinue reading “ಎಸ್ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ”
ಎಸ್ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ* ಬಿಜೆಪಿ ಪಕ್ಷದ ನಾಯಕರು ಅಥವಾ ಶಾಸಕರು ದನಗಳ್ಳರನ್ನು ರಕ್ಷಿಸಿಲ್ಲ; ರಕ್ಷಿಸುವುದೂ ಇಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರೇ ಬಜರಂಗದಳ ಕಾರ್ಯಕರ್ತರ ಹೆಸರಲ್ಲಿ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಮಾಜಿ ಸಚಿವ ಸೊರಕೆ ತನ್ನ ಜೀವಮಾನದಲ್ಲಿ ಯಾವತ್ತೂ ದನಗಳ್ಳರನ್ನು ಶಿಕ್ಷಿಸಿ ಎಂದು ಹೇಳಿದವರಲ್ಲ; ದನ ಕೊಂದವರನ್ನು ಬಂಧಿಸಿ ಎಂದೂ ಹೇಳಿದವರಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ದನಗಳ್ಳರನ್ನು ಬಿಜೆಪಿContinue reading
ಚುನಾವಣೆ ಬಳಿಕ 3 ಕುಟುಂಬಕ್ಕೆ ನಿರುದ್ಯೋಗ: ನಳಿನಕುಮಾರ್ ಕಟೀಲ್
News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಕೊಳ್ಳೇಗಾಲದಲ್ಲಿ ಕಾಂಗ್ರೆಸ್ಸಿನ ಭಾರತ್ ಜೋಡೋ ಆರಂಭವಾಗಿತ್ತು. ಅಲ್ಲಿ ಬಿಜೆಪಿ 7ರಲ್ಲಿ 6 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಹುಲ್ ಗಾಂಧಿ ಹೋದಲ್ಲೆಲ್ಲ ಕಾಂಗ್ರೆಸ್ ಮುಳುಗುವ ಸಂಕೇತ ಇದೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ವಿಶ್ಲೇಷಿಸಿದರು. ಹಾಸನದಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಅಸೆಂಬ್ಲಿ ಚುನಾವಣೆContinue reading “ಚುನಾವಣೆ ಬಳಿಕ 3 ಕುಟುಂಬಕ್ಕೆ ನಿರುದ್ಯೋಗ: ನಳಿನಕುಮಾರ್ ಕಟೀಲ್”
ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್
News By: ಜನತಾಲೋಕವಾಣಿನ್ಯೂಸ್ ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್ ಉಡುಪಿ, ನ.3: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನ.7ರಂದು ಕಾಪು ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಗಂಟೆ 10.30ಕ್ಕೆ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ದಲ್ಲಿ 20 ಸಾವಿರ ಮಂದಿ ಹಾಗೂ ಬೈಂದೂರಿನ ಮುಳ್ಳಿಕಟ್ಟೆಯಲ್ಲಿ ಸಂಜೆ ಗಂಟೆ 4.00ಕ್ಕೆ ನಡೆಯಲಿರುವ ರೂ.1318 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂContinue reading “ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್”
ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ – ಜನಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ
NEWS BY: ಜನತಾಲೋಕವಾಣಿನ್ಯೂಸ್ ಉಡುಪಿ: ಚುನಾವಣಾ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ನ.7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಂಡದ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಬಸ್ ನಿಲ್ದಾಣದ ಬಳಿ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ವು ಅತ್ಯಂತ ಮಹತ್ವಪೂರ್ಣವಾಗಿದ್ದು ಬಿಜೆಪಿ ಯುವ ಮೋರ್ಚಾ, ಮಹಿಳಾ ಮೋರ್ಚಾ ಸಹಿತ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಂಘಟಿತರಾಗಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿContinue reading “ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ – ಜನಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ”