ಉಡುಪಿ: ಶ್ರೇಷ್ಠ ಸಂಸದೀಯ ಪಟು, ಕವಿ ಹೃದಯದ, ಮೇರು ವ್ಯಕ್ತಿತ್ವದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಯವರ 4ನೇ ವರ್ಷದ ಪುಣ್ಯ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಟಲ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ಭಾರತೀಯ ಜನ ಸಂಘದ ನಂತರ ಭಾರತೀಯContinue reading “ಅಟಲ್ ಜೀ ಮೇರು ವ್ಯಕ್ತಿತ್ವ, ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಕುಯಿಲಾಡಿ”
Author Archives: ಜನತಾಲೋಕವಾಣಿ.com
ಉಡುಪಿ ಜಿಲ್ಲಾ ಬಿಜೆಪಿಯಿಂದ ನಡೆದ ಯಶಸ್ವೀ ತಿರಂಗಾ ಯಾತ್ರೆ
ಉಡುಪಿ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಲುವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಕಡಿಯಾಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ತನಕ ‘ಬೃಹತ್ ತಿರಂಗಾ ಯಾತ್ರೆ’ ನಡೆಯಿತು. ತದನಂತರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ರವರು ಗಾಂಧೀಜಿ ಪುತ್ಥಳಿಗೆ ಹಾರಾರ್ಪಣೆಗೈದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ನೀಡಿದರು. ಈ ಸಂದರ್ಭದಲ್ಲಿContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ನಡೆದ ಯಶಸ್ವೀ ತಿರಂಗಾ ಯಾತ್ರೆ”
ಆಗಸ್ಟ್ 15ರಂದು ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ತಿರಂಗಾ ಯಾತ್ರೆ’
ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಆಗಸ್ಟ್ 15ರಂದು ಬೆಳಿಗ್ಗೆ 8.30ಕ್ಕೆ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿ ಬಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ವರೆಗೆ ‘ಬೃಹತ್ ತಿರಂಗಾ ಯಾತ್ರೆ’ ನಡೆಯಲಿದ್ದು, ಗಾಂಧಿ ಪ್ರತಿಮೆಗೆ ಹಾರಾರ್ಪಣೆಯೊಂದಿಗೆ ಸಮಾಪನಗೊಳ್ಳಲಿದೆ. ಈ ‘ತಿರಂಗಾ ಯಾತ್ರೆ’ಯಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾContinue reading “ಆಗಸ್ಟ್ 15ರಂದು ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ತಿರಂಗಾ ಯಾತ್ರೆ’”
ಎಮ್.ಇ.ಐ. ನೂತನ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿಯವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದ ಜಿಲ್ಲಾ ಪದಾಧಿಕಾರಿಗಳ ತಂಡದಿಂದ ಅಭಿನಂದನೆ
ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ತಂಡದಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಕಿಶೋರ್Continue reading “ಎಮ್.ಇ.ಐ. ನೂತನ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿಯವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದ ಜಿಲ್ಲಾ ಪದಾಧಿಕಾರಿಗಳ ತಂಡದಿಂದ ಅಭಿನಂದನೆ”
ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮೆಟೆಡ್ ನೂತನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ಪದಗ್ರಹಣ
ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ 77 ವರ್ಷಗಳ ಇತಿಹಾಸವಿರುವ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣ ಸಮಾರಂಭವು ಬೆಂಗಳೂರು ಯಶವಂತಪುರದ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆಯಿತು. ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡ ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ರವರು ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣವನ್ನು ನೆರವೇರಿಸಿ, ಅಭಿನಂದಿಸಿ ಮಾತನಾಡಿದರು. ಸಂಸ್ಥೆಯ ನೂತನ ಅಧ್ಯಕ್ಷರಾಗಿ ಜಬಾಬ್ದಾರಿContinue reading “ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮೆಟೆಡ್ ನೂತನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ಪದಗ್ರಹಣ”
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಜಿಲ್ಲಾ ಬಿಜೆಪಿಯಿಂದ ರಾಷ್ಟ್ರ ಧ್ವಜ ಹಸ್ತಾಂತರ
ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನದಡಿ ಬಿಜೆಪಿ ಜಿಲ್ಲಾ ಮಾಧ್ಯಮ ವಿಭಾಗದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿಯವರಿಗೆ ಉಡುಪಿ ಜಿಲ್ಲಾ ಪ್ರೆಸ್ ಕ್ಲಬ್ ನಲ್ಲಿ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಲಾಯಿತು. ಅಗಸ್ಟ್ 13ರ ಬೆಳಿಗ್ಗೆಯಿಂದ ಅಗಸ್ಟ್ 15ರ ಸಂಜೆಯ ವರೆಗೆ ಸಮಸ್ತ ಜನತೆ ತಮ್ಮ ಮನೆಯ ಮೇಲೆ ಸಂಭ್ರಮದಿಂದ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಪ್ರಚಾರ ಮೂಲಕ ಜಾಗೃತಿ ಮೂಡಿಸುವಂತೆ ದೃಶ್ಯ ಮತ್ತು ಮುದ್ರಣ ಮಾಧ್ಯಮದContinue reading “ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಜಿಲ್ಲಾ ಬಿಜೆಪಿಯಿಂದ ರಾಷ್ಟ್ರ ಧ್ವಜ ಹಸ್ತಾಂತರ”
ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ’ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ರಾಷ್ಟ್ರ ಧ್ವಜ ವಿತರಣೆ
ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆಯಂತೆ ‘ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ’ ಅಭಿಯಾನದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರನ್ನು ಬೇಟಿಯಾಗಿ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಲಾಯಿತು. ಮಣಿಪಾಲ್ ಯುನಿವರ್ಸಿಟಿಯ ಉಪ ಕುಲಾಧಿಪತಿ ಡಾ! ಹೆಚ್.ಎಸ್. ಬಲ್ಲಾಳ್, ಉಡುಪಿ ಜಿಲ್ಲಾ ಸಂಘ ಚಾಲಕ್ ನಾರಾಯಣ ಶೆಣೈ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿಧ್ವಾಂಸContinue reading “ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ’ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ರಾಷ್ಟ್ರ ಧ್ವಜ ವಿತರಣೆ”
‘ಹರ್ ಘರ್ ತಿರಂಗಾ’ ಅಭಿಯಾನ : ತ್ರಿವರ್ಣ ಧ್ವಜ ಹಸ್ತಾಂತರಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ
ಉಡುಪಿ: ದೇಶದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ’ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿ ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯ ತನಕ ದೇವಸ್ಥಾನ, ಸಂಘ-ಸಂಸ್ಥೆಗಳು ಹಾಗೂ ಪ್ರತೀ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯದContinue reading “‘ಹರ್ ಘರ್ ತಿರಂಗಾ’ ಅಭಿಯಾನ : ತ್ರಿವರ್ಣ ಧ್ವಜ ಹಸ್ತಾಂತರಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ”
ಅಂದಿನ ಕಾಂಗ್ರೆಸ್ಸಿಗೂ ಇಂದಿನ ನಕಲಿ ಕಾಂಗ್ರೆಸ್ಸಿಗೂ ಯಾವುದೇ ಸಂಬಂಧವಿಲ್ಲ; ಅಪಪ್ರಚಾರದ ಗೀಳಿನಿಂದ ಕಾಂಗ್ರೆಸ್ ಅಸಂಬದ್ಧ ಹೇಳಿಕೆ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಮಹಾತ್ಮಾ ಗಾಂಧೀಜಿ ಹಾಗೂ ಮಹಾನ್ ರಾಷ್ಟ್ರ ಭಕ್ತರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮಕ್ಕೆ ದೇಶವಾಸಿಗಳ ಜೊತೆಗೆ ಬೆಂಬಲಿಸಿದ ಅಂದಿನ ರಾಜಕೀಯ ರಹಿತ ಮೂಲ ಕಾಂಗ್ರೆಸ್ಸಿಗೂ ಇಂದಿನ ನಕಲಿ ಕಾಂಗ್ರೆಸ್ಸಿಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ವಿರುದ್ಧ ಅಪಪ್ರಚಾರದ ಗೀಳಿನಿಂದ ಕಾಂಗ್ರೆಸ್ ಅಸಂಬದ್ಧ ಹೇಳಿಕೆಯಲ್ಲಿ ತೊಡಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಅಸಂಖ್ಯಾತ ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರ ಕಠಿಣ ಪರಿಶ್ರಮ, ತ್ಯಾಗ ಹಾಗೂ ಬಲಿದಾನದ ಫಲವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ.Continue reading “ಅಂದಿನ ಕಾಂಗ್ರೆಸ್ಸಿಗೂ ಇಂದಿನ ನಕಲಿ ಕಾಂಗ್ರೆಸ್ಸಿಗೂ ಯಾವುದೇ ಸಂಬಂಧವಿಲ್ಲ; ಅಪಪ್ರಚಾರದ ಗೀಳಿನಿಂದ ಕಾಂಗ್ರೆಸ್ ಅಸಂಬದ್ಧ ಹೇಳಿಕೆ: ಕುಯಿಲಾಡಿ ಸುರೇಶ್ ನಾಯಕ್”
ಅಪಘಾತಕ್ಕೊಳಗಾದ ಆತ್ರಾಡಿ ಚೆನ್ನಿಬೆಟ್ಟು ಆಶೀಶ್ ಶೆಟ್ಟಿಯವರಿಗೆ ಊರ ದಾನಿಗಳಿಂದ ಧನ ಸಹಾಯ ಹಸ್ತಾಂತರ
ಉಡುಪಿ: ಪರ್ಕಳದ ದೇವಿ ನಗರ ಬಳಿ ಇತ್ತೀಚಿಗೆ ಅಪಘಾತಕ್ಕೀಡಾಗಿ ತನ್ನ ಕೈಯನ್ನು ಕಳೆದುಕೊಂಡು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆತ್ರಾಡಿ ಚೆನ್ನಿಬೆಟ್ಟು ನಿವಾಸಿ ಆಶೀಶ್ ಶೆಟ್ಟಿಯವರಿಗೆ ಊರಿನ ದಾನಿಗಳಾದ ವಸಂತ ಶೆಟ್ಟಿ ಚೆನ್ನಿಬೆಟ್ಟು, ಸಾಧು ಪೂಜಾರಿ ಮದಗ, ದೀಪಕ್ ಪೂಜಾರಿ ಮದಗ, ಮಿಥುನ್ ಶೆಟ್ಟಿ ಮದಗ ಇವರ ನೇತೃತ್ವದಲ್ಲಿ ಗ್ರಾಮಸ್ಥರಿಂದ ಸಂಗ್ರಹಿಸಿದ ರೂ.2,06,500/- ಧನ ಸಹಾಯವನ್ನು ಸ್ಥಳೀಯ ಪ್ರಮುಖರಾದ ಶೇಖರ್ ಶೆಟ್ಟಿ ಮತ್ತು ಸತ್ಯಾನಂದ ನಾಯಕ್ ರವರ ಉಪಸ್ಥಿತಿಯಲ್ಲಿ ಅಶೀಶ್ ಶೆಟ್ಟಿಯವರ ತಂದೆ ಪ್ರಸಾದ್ ಶೆಟ್ಟಿContinue reading “ಅಪಘಾತಕ್ಕೊಳಗಾದ ಆತ್ರಾಡಿ ಚೆನ್ನಿಬೆಟ್ಟು ಆಶೀಶ್ ಶೆಟ್ಟಿಯವರಿಗೆ ಊರ ದಾನಿಗಳಿಂದ ಧನ ಸಹಾಯ ಹಸ್ತಾಂತರ”