ಕಾಪು: ಬಿಜೆಪಿ ಹಿಂದುಳಿದ ವರ್ಗ ಮೋರ್ಚ ವತಿಯಿಂದ ಆಟಿಡೊಂಜಿ ಕಮಲ ಕೂಟ ಕಾರ್ಯಕ್ರಮ ಪಲಿಮಾರಿನಲ್ಲಿ ನಡೆಯಿತು. ಕಾಪು ಮಂಡಲ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರಾಜ್ಯ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ನೆ ಲ ನರೇಂದ್ರ ಬಾಬು, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚContinue reading “ಬಿಜೆಪಿ ಹಿಂದುಳಿದ ವರ್ಗ ಮೋರ್ಚ ವತಿಯಿಂದ ಆಟಿಡೊಂಜಿ ಕಮಲ ಕೂಟ”
Author Archives: ಜನತಾಲೋಕವಾಣಿ.com
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ಕಾಂಗ್ರೆಸ್ ಜನತೆಗೆ ಬಗೆದ ಘೋರ ದ್ರೋಹವನ್ನು ಪುಷ್ಠೀಕರಿಸಿದೆ: ಜಿಲ್ಲಾ ಬಿಜೆಪಿ ಆರೋಪ
ಉಡುಪಿ: ‘ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಹೆಸರಲ್ಲಿ ಮೂರು ನಾಲ್ಕು ತಲೆಮಾರಿಗೆ ಆಗುವಷ್ಟನ್ನು ನಾವು ಮಾಡಿಕೊಂಡಿದ್ದೇವೆ…’ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗಂಟಾಘೋಷದ ನುಡಿ ಮುತ್ತುಗಳು ಕಾಂಗ್ರೆಸ್ ಈ ದೇಶವನ್ನು ಲೂಟಿಗೈದು ದೇಶವಾಸಿಗಳಿಗೆ ಎಸಗಿರುವ ಅಕ್ಷಮ್ಯ ಘೋರ ದ್ರೋಹವನ್ನು ಪುಷ್ಠೀಕರಿಸಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಆರೋಪಿಸಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಮುಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿಚಾರಣೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಸ್ವತ:Continue reading “ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ಕಾಂಗ್ರೆಸ್ ಜನತೆಗೆ ಬಗೆದ ಘೋರ ದ್ರೋಹವನ್ನು ಪುಷ್ಠೀಕರಿಸಿದೆ: ಜಿಲ್ಲಾ ಬಿಜೆಪಿ ಆರೋಪ”
ದೇಶದ ನೂತನ ರಾಷ್ಟ್ರಪತಿಯಾಗಿ ಶ್ರೀಮತಿ ದ್ರೌಪದಿ ಮುರ್ಮು ಆಯ್ಕೆ ಪ್ರಜಾಪ್ರಭುತ್ವದ ಹಿರಿಮೆಗೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ದೇಶದ 15ನೇ ರಾಷ್ಟ್ರಪತಿಯಾಗಿ ಮೊಟ್ಟಮೊದಲ ಬಾರಿಗೆ ಬುಡಕಟ್ಟು ಜನಾಂಗದ ಮಹಿಳೆ ಶ್ರೀಮತಿ ದ್ರೌಪದಿ ಮುರ್ಮು ರವರು ಅಭೂತಪೂರ್ವ ದಾಖಲೆಯ ಮತಗಳಿಂದ ಆಯ್ಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ದೇಶದ ಪ್ರಥಮ ಪ್ರಜೆಯಾಗಿ ಶ್ರೀಮತಿ ದ್ರೌಪದಿ ಮುರ್ಮು ರವರ ಆಯ್ಕೆ ಪ್ರಜಾಪ್ರಭುತ್ವದ ಹಿರಿಮೆಗೆ ಸಂದ ಗೌರವ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ದೇಶದ ನೂತನ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರಿಗೆ ಅಭಿನಂದನೆ ಸಲ್ಲಿಸಿರುವ ಕುಯಿಲಾಡಿ, ರಾಷ್ಟ್ರಪತಿಯವರ ರಾಷ್ಟ್ರ ಹಿತದ ಕಾಯಕದContinue reading “ದೇಶದ ನೂತನ ರಾಷ್ಟ್ರಪತಿಯಾಗಿ ಶ್ರೀಮತಿ ದ್ರೌಪದಿ ಮುರ್ಮು ಆಯ್ಕೆ ಪ್ರಜಾಪ್ರಭುತ್ವದ ಹಿರಿಮೆಗೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್”
ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ
ಉಡುಪಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಮತ್ತು ಉಡುಪಿ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಮತ್ತು ಉಡುಪಿ ತಾಲೂಕು-ವಲಯ ನೇತೃತ್ವದಲ್ಲಿ ವಿಶ್ವ ಮಾಧಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವು ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಹಾಗೂ ಉಡುಪಿ ವಲಯಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಇವರ ಅಧ್ಯಕ್ಷತೆಯಲ್ಲಿ ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನವೀನ್ ಅಮೀನ್Continue reading “ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ”
ನೂತನ ರಾಜ್ಯಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ರಾಜರ್ಷಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಅಭಿನಂದನೆ
ನೂತನ ರಾಜ್ಯ ಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರನ್ನು ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಜಿಲ್ಲಾಧ್ಯಕ್ಷ ನವೀನ್ ಅಮೀನ್ ಶಂಕರಪುರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ನಿಕಟಪೂರ್ವ ರಾಜ್ಯಾಧ್ಯಕ್ಷ ದೇವದಾಸ್ ಹೆಬ್ಬಾರ್, ಮಾಜಿ ಜಿಲ್ಲಾಧ್ಯಕ್ಷ ಅಪ್ಪಣ್ಣ ಹೆಗ್ಡೆ, ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಜಿಲ್ಲಾ ಹಿರಿಯContinue reading “ನೂತನ ರಾಜ್ಯಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ರಾಜರ್ಷಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಅಭಿನಂದನೆ”
ರಾಜರ್ಷಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ
ಧರ್ಮಸ್ಥಳ: ನೂತನ ರಾಜ್ಯ ಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜು.16ರಂದು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಶಾಸಕ ಕೆ.ರಘುಪತಿ ಭಟ್, ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಎ.ಕಿರಣ್ ಕೊಡ್ಗಿ,Continue reading “ರಾಜರ್ಷಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ”
ಬಿಜೆಪಿ ಮಿಷನ್ 150ರ ಜೊತೆಗೆ ಜಿಲ್ಲೆಯ ಐದೂ ಸ್ಥಾನ ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಸುರೇಶ್ ನಾಯಕ್ ಕರೆ
ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಪುನರಪಿ ಗೆಲ್ಲುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಜು.16ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿ ಎಲ್ಲಾ ಚುನಾವಣೆಗಳನ್ನು ಸಂಘಟನಾ ಸಾಮರ್ಥ್ಯದಿಂದ ಗೆಲ್ಲುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯContinue reading “ಬಿಜೆಪಿ ಮಿಷನ್ 150ರ ಜೊತೆಗೆ ಜಿಲ್ಲೆಯ ಐದೂ ಸ್ಥಾನ ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಸುರೇಶ್ ನಾಯಕ್ ಕರೆ”
ಬಿಲ್ಲವ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ
ಬಿಲ್ಲವ ಸಮಾಜದ ಮೂರು ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವ ಭರವಸೆ ನೀಡಿದ ಸಿ.ಎಂ. ಬೊಮ್ಮಾಯಿ ಕಾಪು : ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ, ಬಿಲ್ಲವ ಸಮಾಜವನ್ನು ಪ್ರವರ್ಗ (1) ಕ್ಕೆ ಸೇರ್ಪಡೆಗೊಳಿಸುವುದು, ಮಹಿಳಾ ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ, ಗರಡಿ ಅರ್ಚಕರಿಗೆ ಮಾಶಾಸನ, ಸಾಂಪ್ರಧಾಯಿಕ ಮೂರ್ತೆದಾರಿಕೆಗೆ ಪ್ರೋತ್ಸಾಹ ಮತ್ತು ಆಕಸ್ಮಿಕ ಅವಘಡದಿಂದ ಮೃತರಾಗುವ ಮೂರ್ತೆದಾರರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತContinue reading “ಬಿಲ್ಲವ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ”
ಬಿಜೆಪಿ ಕಾರ್ಯಕರ್ತನೆನಿಸುವುದೇ ಭಾಗ್ಯ; ಪದಾಧಿಕಾರಿಯಾಗುವುದು ಸೌಭಾಗ್ಯ: ಕೆ.ಉದಯ ಕುಮಾರ್ ಶೆಟ್ಟಿಬಿಜೆಪಿ ಅಂಬಲಪಾಡಿ ಕಾರ್ಯಕರ್ತರ ಸಮಾವೇಶ, ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರದ ಉದ್ಘಾಟನೆ
ಉಡುಪಿ: ರಾಷ್ಟ್ರ ಹಿತಕ್ಕಾಗಿ ಮಂತ್ರಿ ಪದವಿಯನ್ನು ತೊರೆದು ಭಾರತೀಯ ಜನಸಂಘವನ್ನು ಸ್ಥಾಪಿಸಿದ ಡಾ! ಶ್ಯಾಮಪ್ರಸಾದ್ ಮುಖರ್ಜಿ, ಅಂತ್ಯೋದಯ ಪರಿಕಲ್ಪನೆಯನ್ನು ನೀಡಿದ ಪಂಡಿತ್ ದೀನದಯಾಳ್ ಉಪಾಧ್ಯಾಯರಂತಹ ಮಹಾನ್ ಚೇತನಗಳು ಪಕ್ಷದ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿಯಾಗಿದೆ. ರಾಷ್ಟ್ರೀಯತೆ ಸಹಿತ ಪಂಚ ನಿಷ್ಠೆಗಳ ಭದ್ರ ಬುನಾದಿಯಲ್ಲಿ ಸದೃಢವಾಗಿ ಬೆಳೆದು ಇಂದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವೆನಿಸಿರುವ ಬಿಜೆಪಿಯ ಕಾರ್ಯಕರ್ತನಾಗುವುದು ಭಾಗ್ಯವೆನಿಸಿದರೆ, ಪಕ್ಷದ ಪದಾಧಿಕಾರಿಯಾಗುವುದು ಸೌಭಾಗ್ಯ ಎಂದು ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಬಿಜೆಪಿ ಉಡುಪಿ ನಗರ,Continue reading “ಬಿಜೆಪಿ ಕಾರ್ಯಕರ್ತನೆನಿಸುವುದೇ ಭಾಗ್ಯ; ಪದಾಧಿಕಾರಿಯಾಗುವುದು ಸೌಭಾಗ್ಯ: ಕೆ.ಉದಯ ಕುಮಾರ್ ಶೆಟ್ಟಿಬಿಜೆಪಿ ಅಂಬಲಪಾಡಿ ಕಾರ್ಯಕರ್ತರ ಸಮಾವೇಶ, ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರದ ಉದ್ಘಾಟನೆ“
ಅಂಬಲಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಣೆ ಹಾಗೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ, ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ನೊಂದಾವಣೆ
ಉಡುಪಿ: ಜು.10 : ಬಿಜೆಪಿ ಉಡುಪಿ ನಗರ, ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಮತ್ತು ಬಿಜೆಪಿ ಅಂಬಲಪಾಡಿ ಇದರ ಆಶ್ರಯದಲ್ಲಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಹಾಗೂ ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8 ವರ್ಷಗಳ ಆಡಳಿತದ ಸಂಭ್ರಮಾಚರಣೆ’ಯ ಪ್ರಯುಕ್ತ ‘ಮೋದಿ ಆಡಳಿತದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲಾಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸರ್ವೇಕ್ಷಣ ಘಟಕ ಮತ್ತು ಜಿಲ್ಲಾ ಎನ್.ಸಿ.ಡಿ.Continue reading “ಅಂಬಲಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಣೆ ಹಾಗೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ, ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ನೊಂದಾವಣೆ”