ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಎಂಟು ವರ್ಷಗಳ ಆಡಳಿತಾವಧಿಯಲ್ಲಿ ಅನುಷ್ಠಾನಗೊಂಡಿರುವ ಅನೇಕ ಜನಪರ ಯೋಜನೆಗಳ ಬಗ್ಗೆ ಜನಮಾನಸದಲ್ಲಿ ಅರಿವು ಮೂಡಿಸುವ ಮೂಲಕ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಉಡುಪಿ ಗ್ರಾಮಾಂತರ ಮಂಡಲ ಪ್ರಭಾರಿ ಪೆರ್ಣಂಕಿಲ ಶ್ರೀಶ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷೆ ವೀಣಾ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿ ಗ್ರಾಮಾಂತರ ಕಛೇರಿಯಲ್ಲಿ ನಡೆದ ‘ಸೇವೆ, ಸುಶಾಸನ ಮತ್ತುContinue reading “ಸರಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಸೇವೆ ಸುಶಾಸನ ಬಡವರ ಕಲ್ಯಾಣ ಅಭಿಯಾನ ಯಶಸ್ವಿಗೊಳಿಸಿ: ಪೆರ್ಣಂಕಿಲ ಶ್ರೀಶ ನಾಯಕ್”
Author Archives: ಜನತಾಲೋಕವಾಣಿ.com
“ಸೇವೆ-ಸುಶಾಸನ ಹಾಗೂ ಬಡವರ ಕಲ್ಯಾಣ” ಕಾರ್ಯಕ್ರಮದ ಅಂಗವಾಗಿ ಕಾಪು ಬಿಜೆಪಿ ಕಚೇರಿಯಲ್ಲಿ ಸಭೆ
ಕಾಪು: ಮೋದೀಜಿಯವರ ಆಡಳಿತದ 8 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿ ಸೂಚನೆಯಂತೆ “ಸೇವೆ-ಶುಶಾಸನ ಹಾಗೂ ಬಡವರ ಕಲ್ಯಾಣ” ಕಾರ್ಯಕ್ರಮದ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸುಮಾರು 17 ಅಂಶಗಳ ಕಾರ್ಯಕ್ರಮಗಳ ಸಂಚಾಲಕರುಗಳಿಗೆ ಜವಾಬ್ದರಿಗಳನ್ನು ನೀಡಲಾಗಿ ಎಲ್ಲಾ ಪಂಚಾಯತ್ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜರುಗುವಂತೆ ಮುತುವರ್ಜಿ ವಹಿಸಲು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿನಂತಿಸಿದರು. ಸಂಚಾಲಕರುಗಳು ತಮ್ಮ ತಮ್ಮ ವಿಷಯಗಳ ಬಗೆಗಿನ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಕ್ಷೇತ್ರದContinue reading ““ಸೇವೆ-ಸುಶಾಸನ ಹಾಗೂ ಬಡವರ ಕಲ್ಯಾಣ” ಕಾರ್ಯಕ್ರಮದ ಅಂಗವಾಗಿ ಕಾಪು ಬಿಜೆಪಿ ಕಚೇರಿಯಲ್ಲಿ ಸಭೆ”
ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ, ಸನ್ಮಾನ
ಕಾಪು: ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಶಕ್ತಿಕೇಂದ್ರ ಪ್ರಮುಖ್ ಪುರಂದರ ಕೋಟ್ಯನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತContinue reading “ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ, ಸನ್ಮಾನ”
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆಯ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನ ಯಶಸ್ವಿಗೊಳಿಸಿ: ಕುಯಿಲಾಡಿ
ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರವು ಕಳೆದ 2 ವರ್ಷಗಳಲ್ಲಿ ಉಚಿತ ಕೋವಿಡ್ ಲಸಿಕೆ ಹಾಗೂ ಪಡಿತರ ಮೂಲಕ ದೇಶವಾಸಿಗಳಿಗೆ ಆಹಾರ ಮತ್ತು ಆರೋಗ್ಯ ಭದ್ರತೆಯನ್ನು ಖಾತ್ರಿಪಡಿಸಿ ಅಭೂತಪೂರ್ವ ಸವಾಲುಗಳನ್ನು ಎದುರಿಸಿದೆ. ಸರಕಾರದ 8ನೇ ವರ್ಷದ ಸಾಧನೆಗಳನ್ನು ಆಚರಿಸುವ ಸಲುವಾಗಿ ಜಿಲ್ಲೆಯಾದ್ಯಂತ ಮೇ 30ರಿಂದ ಜೂನ್ 14ರ ವರೆಗೆ ನಡೆಯಲಿರುವ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರುContinue reading “ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆಯ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನ ಯಶಸ್ವಿಗೊಳಿಸಿ: ಕುಯಿಲಾಡಿ”
ಮೋದಿ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ: ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಜಿಲ್ಲಾ ತಂಡದ ಪೂರ್ವಭಾವಿ ಸಭೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಮೇ 30ರಿಂದ ಜೂನ್ 14ರ ವರೆಗೆ ಜಿಲ್ಲೆಯಾದ್ಯಂತ ನಡೆಯಲಿರುವ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಜಿಲ್ಲಾ ತಂಡದ ಪೂರ್ವಭಾವಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಅಭಿಯಾನದ ವಿವಿಧ ಕಾರ್ಯಕ್ರಮಗಳContinue reading “ಮೋದಿ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ: ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಜಿಲ್ಲಾ ತಂಡದ ಪೂರ್ವಭಾವಿ ಸಭೆ”
ರೈತಾಪಿ ವರ್ಗ ಮತ್ತು ಸರಕಾರದ ನಡುವೆ ಕೊಂಡಿಯಾಗಿ ಕಾರ್ಯ ನಿರ್ವಹಿಸಲು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಕರೆ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾವು ಅತ್ಯಂತ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಪಕ್ಷದ ಕಾರ್ಯಕರ್ತರು ರೈತಾಪಿ ವರ್ಗ ಮತ್ತು ಸರಕಾರದ ನಡುವೆ ಕೊಂಡಿಯಾಗಿ ಜವಾಬ್ದಾರಿ ನಿರ್ವಹಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ರೈತ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನನ್ನContinue reading “ರೈತಾಪಿ ವರ್ಗ ಮತ್ತು ಸರಕಾರದ ನಡುವೆ ಕೊಂಡಿಯಾಗಿ ಕಾರ್ಯ ನಿರ್ವಹಿಸಲು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಕರೆ”
ವಿಧಾನ ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ
ಬೆಂಗಳೂರು: ಜಖನ್ 3. ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಬಿಡುಗಡೆ ಮಾಡಿದ್ದು , ಛಲವಾದಿ ನಾರಾಯಣ ಸ್ವಾಮಿ, ಹೇಮಲತಾ ನಾಯಕ,ಲಕ್ಷ್ಮಣ ಸವದಿ, ಮತ್ತು ಎಸ್. ಕೇಶವ ಪ್ರಸಾದ್ ಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ
ಕೋಟೆ ಗ್ರಾಮ ಪಂಚಾಯತ್- ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ
ಕಾಪು: ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಶಕ್ತಿಕೇಂದ್ರ ಪ್ರಮುಖ್ ನಾಗರಾಜ್ ಮೆಂಡನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತContinue reading “ಕೋಟೆ ಗ್ರಾಮ ಪಂಚಾಯತ್- ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ”
ಅಲೆವೂರು ಗ್ರಾಮ ಪಂಚಾಯತ್* – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ, ಸನ್ಮಾನ
ಕಾಪು: ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಶಕ್ತಿಕೇಂದ್ರ ಪ್ರಮುಖ್ ಆಶಿಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತContinue reading “ಅಲೆವೂರು ಗ್ರಾಮ ಪಂಚಾಯತ್* – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ, ಸನ್ಮಾನ”
ಕೊರಂಗ್ರಪಾಡಿ ಉಪಚುನಾವಣೆ ಬಿಜೆಪಿ ಗೆಲುವು – ಇದು ನೇರವಾಗಿ ಸೊರಕೆಯವರಿಗೆ ಹಿನ್ನಡೆ
ಕಾಪು: ಅಲೆವೂರು ಗ್ರಾಮ ಪಂಚಾಯತ್ ಕೊರಂಗ್ರಪಾಡಿ ಮೂರನೇ ವಾರ್ಡ್ ನ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶಂಕರ್ ಪಾಲನ್ ರವರು ಎದುರಾಳಿ ಅಭ್ಯರ್ಥಿಯ ಎದುರು 67 ಮತಗಳಿಂದ ಜಯಗಳಿಸಿದ್ದು ಇದು ಜನತೆ ಇಂದು ಬಿಜೆಪಿಯ ಪರ ಇದೆ ಎಂದು ಮತ್ತೆ ಸಾಬೀತುಪಡಿಸಿದೆ. ಅದರಲ್ಲೂ ವಿನಯ್ ಕುಮಾರ್ ಸೊರಕೆಯವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು ಹಾಗೂ ನೂರಾರು ಕಾರ್ಯಕರ್ತರು, ಘಟಾನುಘಟಿ ನಾಯಕರೊಡನೆ ಮನೆ ಮನೆ ಭೇಟಿ ಮಾಡಿ ಇದು ನಮ್ಮ ಪ್ರಸ್ಟೀಜ್ ದಯವಿಟ್ಟು ನಮ್ಮ ಅಭ್ಯರ್ಥಿಯನ್ನುContinue reading “ಕೊರಂಗ್ರಪಾಡಿ ಉಪಚುನಾವಣೆ ಬಿಜೆಪಿ ಗೆಲುವು – ಇದು ನೇರವಾಗಿ ಸೊರಕೆಯವರಿಗೆ ಹಿನ್ನಡೆ”