ಕಟಪಾಡಿ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ

ಕಾಪು: ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಮಹಾಶಕ್ತಿಕೇಂದ್ರ ಪ್ರಮುಖ್ ವಿಶ್ವನಾಥ ಕುರ್ಕಾಲು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತContinue reading “ಕಟಪಾಡಿ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ”

ಮುದರಂಗಡಿ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ

ಕಾಪು: ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಶಕ್ತಿಕೇಂದ್ರ ಪ್ರಮುಖ್ ಶಿವರಾಮ ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತContinue reading “ಮುದರಂಗಡಿ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ”

ತೆಂಕ ಗ್ರಾಮ ಪಂಚಾಯತ್- ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ

ಕಾಪು: ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಭೂತರಾಜ ಸಭಾಭವನದಲ್ಲಿ ಶಕ್ತಿಕೇಂದ್ರ ಪ್ರಮುಖ್ ಕೇಶವ ಮೊಯ್ಲಿ‌ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲContinue reading “ತೆಂಕ ಗ್ರಾಮ ಪಂಚಾಯತ್- ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ”

ಪ್ರಕೋಷ್ಠಗಳ ಕ್ರಿಯಾಶೀಲತೆ ಪಕ್ಷದ ಸರ್ವಸ್ಪರ್ಶಿ ಸರ್ವವ್ಯಾಪಿ ತತ್ವಕ್ಕೆ ಶಕ್ತಿ ತುಂಬಲಿದೆ: ಕೆ.ಉದಯ ಕುಮಾರ್ ಶೆಟ್ಟಿ

ಉಡುಪಿ: ಸಮಾಜದ ಎಲ್ಲಾ ಸ್ತರದ ಜನತೆಯನ್ನು ತಲುಪುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ವೃತ್ತಿಪರರನ್ನೊಳಗೊಂಡಿರುವ ಪ್ರಕೋಷ್ಠಗಳನ್ನು ರಚಿಸಲಾಗಿದೆ. ಪ್ರಕೋಷ್ಠಗಳ ಬದ್ಧತೆ ಮತ್ತು ಕ್ರಿಯಾಶೀಲತೆ ಪಕ್ಷದ ಸರ್ವಸ್ಪರ್ಶಿ ಸರ್ವವ್ಯಾಪಿ ತತ್ವಕ್ಕೆ ಶಕ್ತಿ ತುಂಬಲಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆದ ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ‌Continue reading “ಪ್ರಕೋಷ್ಠಗಳ ಕ್ರಿಯಾಶೀಲತೆ ಪಕ್ಷದ ಸರ್ವಸ್ಪರ್ಶಿ ಸರ್ವವ್ಯಾಪಿ ತತ್ವಕ್ಕೆ ಶಕ್ತಿ ತುಂಬಲಿದೆ: ಕೆ.ಉದಯ ಕುಮಾರ್ ಶೆಟ್ಟಿ”

ಪಲಿಮಾರು ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ

ಕಾಪು: ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಪಡುಬಿದ್ರೆ ಉದಯಾದ್ರಿಯಲ್ಲಿ ಶಕ್ತಿಕೇಂದ್ರ ಪ್ರಮುಖ್ ಗಾಯತ್ರಿ ಪ್ರಭು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲContinue reading “ಪಲಿಮಾರು ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ”

ಪಡುಬಿದ್ರೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ

ಕಾಪು: ಪಡುಬಿದ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಪಡುಬಿದ್ರೆ ಉದಯಾದ್ರಿಯಲ್ಲಿ ಮಹಾಶಕ್ತಿಕೇಂದ್ರ ಪ್ರಮುಖ್ ಶಿವಪ್ರಸಾದ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿರು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲContinue reading “ಪಡುಬಿದ್ರೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ”

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ಉಡುಪಿ: ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ‌ ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಿಜೆಪಿ ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಜಿ. ಪೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ,Continue reading “ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ”

ನಿಧನ

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಸ್ಥಾಪಕ ಸದಸ್ಯರಲ್ಲೊಬ್ಬರಾದ ದಿ! ಕೊರಗ ಪೂಜಾರಿ‌ಯವರ ಧರ್ಮಪತ್ನಿ‌ ಶ್ರೀಮತಿ ರಾಧು‌ ಪೂಜಾರ್ತಿಯವರು (91 ವರ್ಷ) ಮೇ 14ರ ರಾತ್ರಿ‌ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಇನ್ನಂಜೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ.

ಕಾಪು: ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಆರ್ಯಾಡಿಯಲ್ಲಿ ಶಕ್ತಕೇಂದ್ರ ಪ್ರಮುಖ್ ಪ್ರವೀಣ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿರು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದContinue reading “ಇನ್ನಂಜೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ.”

ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾವೇಶ ಉದ್ಘಾಟಿಸುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಅಧ್ಯಕ್ಷತೆ ವಹಿಸುವರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ‌ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿರುವರು. ಮಧ್ಯಾಹ್ನ 3.15ಕ್ಕೆContinue reading “ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ”

Design a site like this with WordPress.com
Get started