ಉಡುಪಿ:ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ ಸೆ.17ರಂದು ಚಾಲನೆಗೊಂಡು ಅವರು ಚುನಾಯಿತ ಸರಕಾರದ ನೇತೃತ್ವವನ್ನು ವಹಿಸಿ 20 ವರ್ಷಗಳು ತುಂಬಿರುವ ದಿನ ಅ.7ರ ವರೆಗೆ ಉಡುಪಿ ಜಿಲ್ಲೆಯಾದ್ಯಂತ 20 ದಿನಗಳ ಪರ್ಯಂತ ನಡೆದ ಸೇವೆ ಮತ್ತು ಸಮರ್ಪಣ ಅಭಿಯಾನವು ಯಶಸ್ಸಿನ ಪಥದಲ್ಲಿ ಸಾಗಿ ಸಾರ್ಥಕ ಸೇವಾ ಕಾರ್ಯಗಳ ಮೂಲಕ ಹೊಸ ಭಾಷ್ಯ ಬರೆದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಅ.10 ರವಿವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸೇವೆContinue reading “ಸೇವಾ ಕಾರ್ಯದಲ್ಲಿ ಹೊಸ ಭಾಷ್ಯ ಬರೆದ ಸೇವೆ ಮತ್ತು ಸಮರ್ಪಣ ಅಭಿಯಾನ: ಕುಯಿಲಾಡಿ ಸುರೇಶ್ ನಾಯಕ್”
Author Archives: ಜನತಾಲೋಕವಾಣಿ.com
ಕೊಡಂಗಳ ಬೂತ್ ಸಂಖ್ಯೆ 52 ರಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ
ಉಡುಪಿ:ಕಾಪು ಕ್ಷೇತ್ರದ ಮಣಿಪುರ ಪಂಚಾಯತ್ ವ್ಯಾಪ್ತಿಯ ಕೊಡಂಗಳ ಕನರಾಡಿ ಬೂತ್ ಸಂಖ್ಯೆ 52 ರ ಬಿಜಪಿ ಬೂತ್ ಅಧ್ಯಕ್ಷರಾದ ಪ್ರಕಾಶ್ ಕುಲಾಲ್ ಇವರ ಮನೆಯಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನಾಮಫಲಕ ನೀಡುವ ಉದ್ದೇಶ ಹಾಗೂ ಬೂತ್ ಅಧ್ಯಕ್ಷರ ಕರ್ತವ್ಯ ಜವಾಬ್ದಾರಿಯನ್ನು ವಿವರಿಸಿ ಶುಭ ಹಾರೈಸಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿ ಪಕ್ಷ ಬೆಳೆದು ಬಂದ ಹಾದಿ ಸವಾಲುಗಳು ಹಾಗೂ ಪ್ರಸ್ತುತ ಪರಿಸ್ಥಿತಿ ವಿವರಿಸಿದರು. ಮರ್ಣೆ ಕೊಡಂಗಳದ ಅಭಿವ್ರಧ್ಧಿಯContinue reading “ಕೊಡಂಗಳ ಬೂತ್ ಸಂಖ್ಯೆ 52 ರಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ”
ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಬೇಟಿ
ಉಡುಪಿ: ಕರ್ನಾಟಕ ಸರಕಾರದ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಅ.9ರಂದು ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಗೃಹ ಸಚಿವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಸಭಾ ಅಧ್ಯಕ್ಷೆContinue reading “ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಬೇಟಿ”
ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ
ಉಡುಪಿ: ಕರ್ನಾಟಕ ಸರಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರವರು ಅ.8ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಸಚಿವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಸಚಿವರು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಅಹವಾಲುಗಳನ್ನು ಸ್ವೀಕರಿಸಿದರು. ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ,Continue reading “ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ”
ಭಾರತೀಯ ಜನತಾ ಪಾರ್ಟಿ ಕಾಪು ಹಾಗೂ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಅಲೆವೂರು ಸಂತೆಯಲ್ಲಿ ಬಟ್ಟೆ ಚೀಲ ವಿತರಣೆ
ಅಲೆವೂರು ಸಂತೆಯಲ್ಲಿ ಇಂದು ಬಿಜೆಪಿ ಕಾಪು ಮಂಡಲ ಹಾಗೂ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಅಲೆವೂರು ಜೋಡುರಸ್ತೆ ಬಳಿ ಸಂತೆಯಲ್ಲಿ ಮೋದೀಜಿ ಜನ್ಮದಿನದ ಅಂಗವಾಗಿ *ಸೇವೆ ಮತ್ತು ಸಮರ್ಪಣೆ* ಕಾರ್ಯಕ್ರಮದ ಅಂಗವಾಗಿ ಬಟ್ಟೆ ಚೀಲ ವಿತರಿಸಿ ಗ್ರಾಹಕರಿಗೆ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪು ಬಿಜೆಪಿ ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ, ಉದ್ಯಾವರ ಬಿಜೆಪಿ ಯುವಮೋರ್ಚ ಮಾಹಾಶಕ್ತಿಕೇಂದ್ರದ ಅಧ್ಯಕ್ಷರಾದ ಅಶೋಕ್ ಶೆಟ್ಟಿಗಾರ್, ನಿಕಟಪೂರ್ವ ತಾಲೂಕುContinue reading “ಭಾರತೀಯ ಜನತಾ ಪಾರ್ಟಿ ಕಾಪು ಹಾಗೂ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಅಲೆವೂರು ಸಂತೆಯಲ್ಲಿ ಬಟ್ಟೆ ಚೀಲ ವಿತರಣೆ”
ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಬೇಟಿ – ಅಹವಾಲು ಸ್ವೀಕಾರ
ಉಡುಪಿ: ಕರ್ನಾಟಕ ಸರಕಾರದ ಮಾನ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ರವರು ಸೆ.8ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕ ಬೇಟಿಯೊಂದಿಗೆ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಸಹContinue reading “ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಬೇಟಿ – ಅಹವಾಲು ಸ್ವೀಕಾರ”
ನಾಳೆ ಅ.9 ಶನಿವಾರ ಬೆಳಿಗ್ಗೆ 10.30ಕ್ಕೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ
ಉಡುಪಿ: ಕರ್ನಾಟಕ ಸರಕಾರದ ನೂತನ ಗೃಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅರಗ ಜ್ಞಾನೇಂದ್ರರವರು ನಾಳೆ ಅ.9 ಶನಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಗೃಹ ಸಚಿವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಗೌರವಿಸಲಾಗುವುದು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ
ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ಕಟಪಾಡಿ ಎಸ್ ವಿ ಎಸ್ ಕಾಲೇಜಿನ ಬಳಿ ನಡೆಯಿತು. ಸಾವಿರ ಸಾಧನೆಗಳ ಸರದಾರ, ಸಾಗರದಷ್ಟು ಯೋಜನೆಗಳ ಹರಿಕಾರ ನರೇಂದ್ರ ಮೋದೀಜಿಯವರಿಗೆ ನೂರಾರು ವಿದ್ಯಾರ್ಥಿಗಳು ಸಂತೋಷದಿಂದ ಪತ್ರ ಬರೆದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷContinue reading “ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ”
“ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲಗಳ ಸಾರ್ವಜನಿಕರಿಗೆ ವಿತರಣೆ
ಬಿಜೆಪಿ ಯುವಮೋರ್ಚಾ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜಿ ಯವರ 71ನೇ ಜನ್ಮದಿನದ ಪ್ರಯುಕ್ತ “ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲ ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀ ಕಾಂತ್ ನಾಯಕ್ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ ಕುಮಾರ್ ಮೂಡುಬೆಳ್ಳೆ ಕಾಪು ಮಂಡಲ ಪ್ರಧಾನContinue reading ““ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲಗಳ ಸಾರ್ವಜನಿಕರಿಗೆ ವಿತರಣೆ”
ಅ.10ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸೇವೆ ಮತ್ತು ಸಮರ್ಪಣ ಅಭಿಯಾನದ ಸಮಾರೋಪ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ:ಸೆ.17ರಿಂದ ಅ.7ರ ವರೆಗೆ ಜಿಲ್ಲೆಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದ ‘ಸೇವೆ ಮತ್ತು ಸಮರ್ಪಣ ಅಭಿಯಾನ’ದ ಸಮಾರೋಪ ಸಭೆಯು ಅ.10 ರವಿವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಮಾರೋಪ ಸಭೆಯನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಭಿಯಾನದ ಸಮಾರೋಪ ಸಭೆಯ ಬಳಿಕ ಜಿಲ್ಲಾ ಬಿಜೆಪಿ, ಜಿಲ್ಲಾ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ, ಜಿಲ್ಲಾ ಮಹಿಳಾContinue reading “ಅ.10ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸೇವೆ ಮತ್ತು ಸಮರ್ಪಣ ಅಭಿಯಾನದ ಸಮಾರೋಪ: ಕುಯಿಲಾಡಿ ಸುರೇಶ್ ನಾಯಕ್”