ಕಾಂಗ್ರೆಸ್ ನಾಯಕ ಸರಳ ಸಜ್ಜನ ರಾಜಕಾರಣಿ ಮಾಜಿ ಕೇಂದ್ರ ಸಚಿವರಾಗಿರುವ ಒಸ್ಕರ್ ಫೆರ್ನಾಂಡಿಸ್ ಅವರು ಇಂದು ವಿಧಿವಶರಾದರು.ಅವರ ಆತ್ಮಕ್ಕೆ ಚಿರಶಾಂತಿ ಸದ್ಗತಿ ದೊರೆಯಲೆಂದು ಬಿಜೆಪಿ ಮಹಾ ಶಕ್ತಿ ಕೇಂದ್ರದ ವತಿಯಿಂದ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರ ಅದ್ಯಕ್ಷ ಶ್ರೀಕಾಂತ್ ನಾಯಕ್ .ಸುರೇಶ್ ಶೆಟ್ಟಿ ಗುರ್ಮೆ ,ಶಿಲ್ಪಾ ಜಿ ಸುವರ್ಣ, ನಯನ ಗಣೇಶ್ ,ರಾಧಾಕೃಷ್ಣ ಬೋಳ್ಜೆ,ವಿಜಯ ಕುಮಾರ್ ಉದ್ಯಾವರ,ರವಿ ಕೋಟ್ಯಾನ್ ಪಡುಕರೆ,ರಾಜೇಶ್ ಕುಂದರ್,ಸಚಿನ್ ಪೀತ್ರೋಡಿ, ಸಚಿನ್ ಬೊಳ್ಜೆ,ಸತೀಶ್ ಬಿರಪಾಡಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರು,ಹಾಗು ಬಿಜೆಪಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು
ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ರವರ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಯೋಗಾಭ್ಯಾಸದಲ್ಲಿ ವಿಶೇಷ ಪರಿಜ್ಞಾನ ಹೊಂದಿದ್ದ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಫೆರ್ನಾಂಡಿಸ್ ರವರು ಸ್ನೇಹಜೀವಿಯಾಗಿದ್ದರು.
ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. , ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು
ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಪಕ್ಷಬೇಧ ಮರೆತು ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದರು. ಕೇಂದ್ರದ ಮಾಜಿ ಸಚಿವರಾದ ಎಂ ವೀರಪ್ಪ ಮೊಯ್ಲಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಸಮಾಜ ಕಲ್ಯಾಣ ಮತ್ತು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು, ಕಾಂಗ್ರೆಸ್ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಇಲ್ಲವೇ ಅವರ ಕುಟುಂಬಸ್ಥರಿಂದ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು.
ಪೆರ್ಣಂಕಿಲದಲ್ಲಿ ನೂತನವಾಗಿ ಜನಜಾಗ್ರತಿ ಸಮಿತಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಹಾಗೂ ಕೊಡಿಬೆಟ್ಟು ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು ಜಂಟಿಯಾಗಿ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಶ್ರೀಕಾಂತ ನಾಯಕ್, ಗ್ರಾಮೀಣ ಪ್ರದೇಶಗಳಲ್ಲಿ ಜಾಗ್ರತ ಸಮಾಜ ನಿರ್ಮಾಣಕ್ಕೆ ಇಂತಹ ಸಂಸ್ಥೆಗಳ ಅಗತ್ಯವಿದೆ, ಸಮಾಜದ ಎಲ್ಲ ಆಗು ಹೋಗುಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದಲ್ಲಿ ಊರಿನ ಅಭಿವೃದ್ಧಿ ಸಾಧಿಸಲು ಸಾಧ್ಯವಿದೆ ಎಂದರು. ಪ್ರಸ್ತಾವನೆ ಮಾಡಿದ ಸದಾನಂದ ಪ್ರಭು ಸಮಿತಿಯ ಅಗತ್ಯತೆಗಳ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಸದಸ್ಯರಾದ ರಾಮ ನಾಯ್ಕ್, ಆತ್ರಾಡಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಗುರುನಂದನ್ ನಾಯಕ್, ಸ್ಥಳೀಯ ಪ್ರಮುಖರಾದ ಸತೀಶ್ ಗೌಡ, ರಾಜೇಂದ್ರ ಪ್ರಭು, ಬೋವಿ ಸಮಾಜದ ತಾಲೂಕು ಅಧ್ಯಕ್ಷರಾದ ಕುಮಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಉಡುಪಿ ಇದರ ನೂತನ ತರಬೇತಿ ಕೇಂದ್ರವು ಇಂದ್ರಾಣಿ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು.
ಬುಡೊಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ಮುಖ್ಯ ಶಿಕ್ಷಕ ರೆಂಷಿ ವಾಮನ್ ಪಾಲನ್ ಸಂಸ್ಥೆಯ ಪರಿಚಯವನ್ನು ನೀಡಿ ಕರಾಟೆ ಕಲೆಯ ಮಹತ್ವವನ್ನು ವಿವರಿಸಿದರು.
ಇಂದ್ರಾಳಿಯ ನೂತನ ಕರಾಟೆ ತರಗತಿ ಕೇಂದ್ರವನ್ನು ಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿ, ಪ್ರಸಕ್ತ ದಿನಗಳಲ್ಲಿ ಕರಾಟೆ ಕಲೆಯನ್ನು ಕರಗತ ಮಾಡಿಕೊಳ್ಳುವ ಔಚಿತ್ಯವನ್ನು ಒತ್ತಿ ಹೇಳಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾದ ಶ್ರೀಧರ್ ಭಟ್, ವ್ಯವಸ್ಥಾಪಕರು, ಇಂದ್ರಾಣಿ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನ, ಇಂದ್ರಾಳಿ ಹಾಗೂ ಅಶೋಕ್ ನಾಯ್ಕ್, ನಗರಸಭಾ ಸದಸ್ಯರು ಸಭೆಯನ್ನುದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರತ್ನಾಕರ ಎಸ್. ಇಂದ್ರಾಳಿ, ಉದ್ಯಮಿ ಮತ್ತು ಸಾಮಾಜಿಕ ಮುಂದಾಳು ಇವರು ಅಧ್ಯಕ್ಷೀಯ ನುಡಿಗಳನ್ನಾಡಿ ನೂತನ ಕರಾಟೆ ಕೇಂದ್ರಕ್ಕೆ ಶುಭ ಹಾರೈಸಿದರು.
ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ಮುಖ್ಯ ಶಿಕ್ಷಕ ಹಾಗೂ ಮುಖ್ಯ ಪರೀಕ್ಷಕ ರೆಂಷಿ ವಾಮನ್ ಪಾಲನ್, ಇಂದ್ರಾಳಿ ಕರಾಟೆ ತರಗತಿಯ ಶಿಕ್ಷಕ ನಿಶಾಂತ್ ಉಪಸ್ಥಿತರಿದ್ದರು.
ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಸದಸ್ಯರಾದ ರಿ ಪ್ರಾರ್ಥನೆ ಹಾಡಿದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸದಸ್ಯರಾದ ಮಹಮ್ಮದ್ ರಾಹಿಲ್ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯ ಕಾರ್ಯದರ್ಶಿ ಸೆಂಶೈ ಮೇಘ ವಂದನಾರ್ಪಣೆಗೈದರು.
ಕಾಪು ಕ್ಷೇತ್ರದ ಕಟಪಾಡಿ ಪಂಚಾಯತ್ ಮೂಡಬೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯ 91 ನೇ ಬೂತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ ಇವರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರಿಂದ ನಾಮಫಲಕ ಅಳವಡಿಕೆ ಕಾರ್ಯಕ್ರಮ ನಡೆಯಿತು.
ಆಗಮಿಸುತ್ತಿದ್ದಂತೆ ರಾಜ್ಯಾಧ್ಯಕ್ಷರನ್ನು ಬೂತ್ ಅಧ್ಯಕ್ಷರು ಹಾರಾರ್ಪಣೆ ಮಾಡಿ ಸ್ವಾಗತಿಸಿದರೆ, ಮಹಿಳೆಯರಿಂದ ಆರತಿಬೆಳಗಿಸಿ ಚಂಡೆ ಹಾಗೂ ಪೂರ್ಣಕುಂಭದೊಡನೆ ಮನೆ ತನಕ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ನಾಮಫಲಕ ಅಳವಡಿಸುವ ಮೊದಲು ಗೋಪೂಜೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ವಿಭಾಗ ಪ್ರಭಾರಿಗಳಾದ ಉದಯಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಣ ಸದಸ್ಯರುಗಳಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಶಕ್ತಿಕೇಂದ್ರ ಪ್ರಮುಖ್ ನಿತಿನ್ ಸೇರಿಗಾರ್, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ ಕುರ್ಕಾಲು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಂಗಳೂರು, ಜಿಲ್ಲಾ ಪ್ರಧಾನಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ರಾಜ್ಯ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪಕ್ಷದ ಪ್ರಮುಖರಾದ ಜಗದೀಶ್ ಅಧಿಕಾರಿ ಮೂಡಬಿದ್ರೆ, ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ :ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆಲವೊಂದು ಭಾಗಗಳಲ್ಲಿ ಕ್ರಿಶ್ಚಿಯನ್ ಮಿಷನರಿಗಳಿಂದ ಅವ್ಯಾಹತವಾಗಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ, ಹಾಗೂ ಜಿಲ್ಲೆಯಾದ್ಯಂತ ನಡೆಯುತ್ತಿರುವ ಗೋ ಕಳ್ಳತನ ಮತ್ತು ಆಕ್ರಮ ಗೋ ಸಾಗಾಟನ್ನು ಸಹಿಸಲಾಗುವುದಿಲ್ಲ. ಜಿಲ್ಲಾಡಳಿತ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಈ ಬಗ್ಗೆ ದೂರು ನೀಡಿದಾಗ ತಡ ಮಾಡದೇ ತಕ್ಷಣ ಕಾರ್ಯಾಚರಣೆ ಕೈಗೊಂಡಲ್ಲಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ರೀತಿಯ ಆಕ್ರಮ ಮತಾಂತರ ಮತ್ತು ಗೋ ಕಳ್ಳತನ, ಆಕ್ರಮ ಗೋ ಸಾಗಾಟವನ್ನು ಬಿಜೆಪಿ ಅಥವಾ ಹಿಂದೂ ಸಂಘಟನೆಗಳು ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಗೋ ಹಂತಕರು ಮತ್ತು ಮತಾಂತರವನ್ನೇ ಕಾಯಕವನ್ನಾಗಿಸಿಕೊಂಡಿರುವ ಸಮಾಜ ಘಾತುಕ ಶಕ್ತಿಗಳು ಎಚ್ಚರ ವಹಿಸುವುದು ಒಳಿತು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಧೀನಗರ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಶನಿವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಸಂಗತಿಯನ್ನು ಘೋಷಿಸಿದರು. ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಲಾಗಿದೆ ಎಂಬುದನ್ನು ಅವರು ಬಹಿರಂಗಪಡಿಸಲಿಲ್ಲ.
ಐದು ವರ್ಷಗಳ ಕಾಲ ರಾಜ್ಯದ ಸೇವೆ ಮಾಡಲು ಪಕ್ಷ ನನಗೆ ಅವಕಾಶ ನೀಡಲಾಗಿದೆ. ನನ್ನ ಪಕ್ಷ ಏನು ಹೇಳಿದರೂ ಅದನ್ನು ನಾನು ಮಾಡುತ್ತೇನೆ ಎಂದು ರೂಪಾನಿ ಸುದ್ದಿಗಾರರಿಗೆ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್ನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. 65 ವರ್ಷದ ರೂಪಾನಿ ಅವರು 2016ರ ಆಗಸ್ಟ್7ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಕಾಪು: ಇಂದು ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮ ಫಲಕ ಸಮಾವೇಶ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಮಜೂರು ಇವರ ಅಧ್ಯಕ್ಷತೆಯಲ್ಲಿ ಕಳತ್ತೂರು ಗುರ್ಮೆ ಸುರೇಶ್ ಶೆಟ್ಟಿ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಮಹಾಶಕ್ತಿಕೇಂದ್ರದ ಎಲ್ಲಾ ಬೂತ್ ಅಧ್ಯಕ್ಷರುಗಳಿಗೆ ನಾಮಫಲಕ ನೀಡಲಾಯಿತು. ಕಾಪು ಮಂಡಲದ ಕಾರ್ಯದರ್ಶಿ, ಕುತ್ಯಾರು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಲತಾ ಅಚಾರ್ಯ ಸ್ವಾಗತಿಸಿದರು .ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅವರು ಪ್ರಾಸ್ತಾವಿಕ ಮಾತುಗಳನ್ನು ಆಡಿ ಬೂತ್ ಅಧ್ಯಕ್ಷರ ಜವಾಬ್ದಾರಿ ಹಾಗೂ ಪಕ್ಷದ ಚಟುವಟಿಕೆಗಳನ್ನು ನಿರ್ವಹಿಸುವ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ಸರಕಾರದ ಮಾನ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಬೂತ್ ಅಧ್ಯಕ್ಷರ ಜವಾಬ್ದಾರಿ ಮತ್ತು ಪಕ್ಷ ಸಂಘಟನೆಯ ಬಗ್ಗೆ ಮಾತನಾಡಿದರು .ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ,ಬಿಜೆಪಿ ಜಿಲ್ಲಾಧ್ಯಕ್ಷರು ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಣಿ ಸದಸ್ಯರು ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಬಿಜೆಪಿ ,ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಕ್ಷೇತ್ರದ ನಿಕಟ ಪೂರ್ವ ಅಧ್ಯಕ್ಷರು ಪ್ರಕಾಶ್ ಶೆಟ್ಟಿ,ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷರಾದ ಪ್ರವೀಣ್ ಗುರ್ಮೆ ,ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು . ಶಿರ್ವ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಸುಶಾಂತ್ ಶೆಟ್ಟಿ ನಿರೂಪಣೆ ಮಾಡಿದರು . ಸಭೆಯಲ್ಲಿ ಬೂತ್ ಅಧ್ಯಕ್ಷರುಗಳು ,ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ತಮ್ಮ ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳು ಅವರ ಮಕ್ಕಳು, ಹೀಗೇ ಭವಿಷ್ಯದ ಪೀಳಿಗೆಗಳ ಕುರಿತು ಕಿಂಚಿತ್ತೂ ಕಾಳಜಿ ಇಲ್ಲದ ಮೂರ್ಖ ಹಿಂದೂಗಳ ಬಗ್ಗೆ ಇದುವರೆಗೆ ಮಾತನಾಡಿದ ಪ್ರಮುಖ ಮುಸ್ಲಿಂ ಮುಖಂಡರ ಕೆಲವು ಭಾಷಣಗಳ ತುಣುಕುಗಳು…
1. “ಹಿಂದೂಗಳು ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿ ಮುಸ್ಲಿಮರಿಗಿಂತ ಭಿನ್ನವಾಗಿ ಪರಿಗಣಿಸುವ ತಪ್ಪನ್ನು ಮಾಡಬಾರದು. ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಲು ಧೈರ್ಯವಿದ್ದರೆ, ನಾವು ಎಲ್ಲಾ 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನ ಪಡೆಗಳಿಗೆ ಸೇರಿಕೊಂಡು ಭಾರತದ ವಿರುದ್ಧ ಹೋರಾಡುತ್ತೇವೆ. – ಅಸಾದುದ್ದೀನ್ ಒವೈಸಿ ಸಂಸದ. ಎಂಐಎಂ, ಹೈದರಾಬಾದ್.
2. ಅರಬ್ ಭೂಮಿ, ಪಾಕಿಸ್ತಾನ ಅಥವಾ 56 ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಎಲ್ಲಿಯೂ ಒಂದು ಮತ ಚಲಾಯಿಸಲೂ ಹಿಂದೂಗಳಿಗೆ ಹಕ್ಕುಗಳಿಲ್ಲ. ಭಾರತದಲ್ಲಿ ನಮ್ಮ (ಮುಸ್ಲಿಮರ) ಮತದಾನದ ಹಕ್ಕುಗಳ ಮೇಲೆ ನಿರ್ಬಂಧ ಹೇರುವ ಏಕೈಕ ಹಿಂದೂಗಳಿಗೆ ಶಕ್ತಿ (ಧೈರ್ಯ) ಇದೆಯೇ..? ಎಂದು ನಾನು ಸವಾಲು ಹಾಕುತ್ತೇನೆ. – ಮೌಲಾನಾ ಬದರುದ್ದೀನ್ ಅಜ್ಮಲ್ M.P. – AIUDF. Assam.
3. “ಹೈದರಾಬಾದ್ನಲ್ಲಿ ನಮ್ಮ ಮುಸ್ಲಿಮರ ಜನಸಂಖ್ಯೆಯು 50% ದಾಟಿದೆ ಮತ್ತು ಈಗ ನಾವು ಬಹುಮತದಲ್ಲಿದ್ದೇವೆ. ಆದ್ದರಿಂದ ಹಿಂದೂಸ್ತಾನಿ ಹಬ್ಬಗಳಾದ ರಾಮ ನವಮಿ ಮತ್ತು ಹನುಮಾನ್ ಜಯಂತಿಯ ಆಚರಣೆಗೆ ನಿರ್ಬಂಧಗಳನ್ನು ಹೇರಲು ನಾನು ಆಡಳಿತವನ್ನು ಒತ್ತಾಯಿಸುತ್ತೇನೆ. ಚಾರ್ಮಿನಾರ್ ಬಳಿಯ ಭಾಗ್ಯ ಲಕ್ಷ್ಮಿ ದೇವಸ್ಥಾನದಲ್ಲಿ, ಘಂಟೆ / ವಾದ್ಯಘೋಷ ಮೊಳಗಿಸುವುದನ್ನು ನಿಲ್ಲಿಸುವ ಮೂಲಕ ನಾವು ಈಗಾಗಲೇ ನಮ್ಮ ಶಕ್ತಿಯನ್ನು ತೋರಿಸಿದ್ದೇವೆ. ಈ ದೇವಾಲಯವೂ ನಾಶವಾಗುವುದನ್ನು ನಾವು ಮುಸ್ಲಿಮರು ಖಚಿತಪಡಿಸುತ್ತೇವೆ.ನೀಡಿ. – ಅಕ್ಬರುದ್ದೀನ್ ಒವೈಸಿ ಸಂಸದ (ಎಐಐಎಂ), ಹೈದರಾಬಾದ್.
4. “ಬಾಂಗ್ಲಾದೇಶದಲ್ಲಿ ಹಿಂದೂ ಮತ್ತು ಬೌದ್ಧರ ಹತ್ಯಾಕಾಂಡ ಮುಂದುವರಿಯುತ್ತಿರುವುದಕ್ಕೆ ನಾನು ವಿಷಾದಿಸುತ್ತೇನೆ, ಆದರೆ ಬಾಂಗ್ಲಾದೇಶ ಇಸ್ಲಾಮಿಕ್ ರಾಷ್ಟ್ರ. ಜಾತ್ಯತೀತವಲ್ಲ. ಈಗ ಮುಸ್ಲಿಮರು ಇಲ್ಲಿ ಬಹುಸಂಖ್ಯಾತರಾಗಿದ್ದಾರೆ. ಈ ಸಂದರ್ಭಗಳಲ್ಲಿ ಹಿಂದೂಗಳು ಮತ್ತು ಬೌದ್ಧರು ಸುರಕ್ಷಿತವಾಗಿ ಬದುಕಲು ಬಯಸಿದರೆ, ಅವರು ಇಸ್ಲಾಂಗೆ ಮತಾಂತರಗೊಳ್ಳಬೇಕು ಅಥವಾ ಭಾರತಕ್ಕೆ ಹೋಗಿ..! – ಬೇಗಂ ಖಲೀದಾ ಜಿಯಾ ಅಧ್ಯಕ್ಷೆ, ಬಾಂಗ್ಲಾ ರಾಷ್ಟ್ರೀಯ ಪಕ್ಷ
5. “ಹಿಂದೂ ನಾಯಕರು ಯಾವುದೇ ಸಂದರ್ಭದಲ್ಲಿ ಮುಸ್ಲಿಂ ಟೋಪಿ ಧರಿಸಬಹುದು, ಆದರೆ ನಾವು ಮುಸ್ಲಿಂ ನಾಯಕರು ಎಂದಿಗೂ ತಿಲಕ ಧರಿಸುವುದಿಲ್ಲ. ಹಿಂದೂಗಳು ನಮ್ಮ ನಮಾಜ್ಗೆ ಯಾವುದೇ ಗೌರವವನ್ನು ನೀಡಲಿ, ಆದರೆ ನಾವು ಮುಸ್ಲಿಮರು ಖಂಡಿತವಾಗಿ ವಂದೇ ಮಾತರಂಅನ್ನು ಬಹಿಷ್ಕರಿಸುತ್ತೇವೆ. ಏಕೆಂದರೆ, ಇಸ್ಲಾಮಿನಲ್ಲಿ ಜಾತ್ಯತೀತತೆ & ದೇಶಪ್ರೇಮ ಎರಡೂ ಹರಾಮ್ (ನಿಷೇಧಿತ / ಅಶುದ್ಧ)..! – ಅಜಮ್ ಖಾನ್ ಸಮಾಜವಾದಿ ಪಾರ್ಟಿ, ಉ.ಪ್ರ.
6. “ಮುಸ್ಲಿಮರು 1100 ವರ್ಷಗಳ ಕಾಲ ಭಾರತವನ್ನು ಆಳಿದ್ದಾರೆ. ಲಕ್ಷಾಂತರ ಹಿಂದೂಗಳನ್ನು ಶಿರಚ್ಛೇದ ಮಾಡಲಾಯಿತು. ಕೋಟಿ ಕೋಟಿ ಹಿಂದೂಗಳನ್ನು ಇಸ್ಲಾಂಗೆ ಮತಾಂತರಗೊಳಿಸಲಾಯಿತು. ನಾವು ಭಾರತವನ್ನು ವಿಭಜಿಸಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶವನ್ನು ಕಸಿದುಕೊಂಡಿದ್ದೇವೆ. ನಾವು 2000 ದೇವಾಲಯಗಳನ್ನು ನೆಲಸಮಗೊಳಿಸಿ ಮಸೀದಿಗಳಾಗಿ ಪರಿವರ್ತಿಸಿದ್ದೇವೆ. ಹಿಂದೂಗಳು ಇಂದಿಗೂ ” ಹಿಂದೂ ಮುಸ್ಲಿಂ ಭಾಯ್ ಭಾಯ್ ” ಎಂದು ಜಪಿಸುತ್ತಿರುವುದು ನಮ್ಮ ಭಯದಿಂದ. ಹೊರಬಂದಿದೆ ಇಸ್ಲಾಮಿನ ಶಕ್ತಿ..! – ak ಜಾಕಿರ್ ನಾಯಿಕ್, ಮುಂಬೈ.
7. ಹಿಂದೂಗಳು ಹಸುವನ್ನು ತಾಯಿಯೆಂದು ಪರಿಗಣಿಸಲಿ. ಆಗಲೂ ನಾವು ಮುಸ್ಲಿಮರು ಖಂಡಿತವಾಗಿಯೂ ಹಸುಗಳನ್ನು ಕತ್ತರಿಸುತ್ತೇವೆ. ಏಕೆಂದರೆ, ಹಸು ಬಲಿ ಮುಸ್ಲಿಮರ ಧಾರ್ಮಿಕ ಹಕ್ಕು. ಅಲ್ಲಾಹನು ತ್ಯಾಗವನ್ನು ಕೋರುತ್ತಾನೆ. ಮುಸ್ಲಿಮರು ಮೌಖಿಕ ಯುದ್ಧವನ್ನು ಮಾಡುವುದಿಲ್ಲ; ನಾವು ಎಲ್ಲವನ್ನೂ ನೇರವಾಗಿ ನಮ್ಮ ಶಕ್ತಿಯಿಂದ ಮಾಡುತ್ತೇವೆ. ನಾವು ಯಾವುದೇ ಆಡಳಿತಗಾರ ಅಥವಾ ಸರ್ಕಾರಕ್ಕೆ ಹೆದರುವುದಿಲ್ಲ ಏಕೆಂದರೆ ನಮ್ಮ ಮುಸ್ಲಿಂ ಸಮುದಾಯವು ಈಗಾಗಲೇ ಸಾಕಷ್ಟು ಬೆಳೆದಿದೆ. ಯಾವುದೇ ತಾಯಿಯ ಮಗ ಮಧ್ಯಪ್ರವೇಶಿಸಿದರೆ, ನಾವು ಅವನೊಂದಿಗೆ ವ್ಯವಹರಿಸುತ್ತೇವೆ, ಆದರೆ ನಾವು ಖಂಡಿತವಾಗಿಯೂ ಹಸುಗಳನ್ನು ಕತ್ತರಿಸುತ್ತೇವೆ..! – ನೂರ್ ರಹಮಾನ್ ಬರ್ಕಾತಿ ಶಾಹಿ ಇಮಾಮ್, ಟಿಪ್ಪು ಸುಲ್ತಾನ್ ಮಸೀದಿ, ಕೋಲ್ಕತಾ
8. ನಮ್ಮ ಶಕ್ತಿಯ ಹಿನ್ನೆಲೆಯಲ್ಲಿ, ಹಿಂದೂಗಳು ತಮ್ಮ ದೇಶದಲ್ಲಿ ಒಂದೇ ಒಂದು ರಾಮ ದೇವಾಲಯವನ್ನು ಸಹ ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಸೌದಿ ಅರೇಬಿಯಾ, ಪಾಕಿಸ್ತಾನದಲ್ಲಿ ಅಥವಾ 56 ರಲ್ಲಿ ಯಾವುದಾದರೂ ಒಂದು ಮಸೀದಿಯ ನಿರ್ಮಾಣವನ್ನು ಸ್ಥಗಿತಗೊಳಿಸಲು ಹಿಂದೂಗಳಿಗೆ ಅವಕಾಶವಿದೆಯೇ..? – ಮೌಲಾನಾ ಸೈಯದ್ ಅಹ್ಮದ್ ಬುಖಾರಿ ಶಾಹಿ ಇಮಾಮ್, ಜಮಾ ಮಸೀದಿ, ದೆಹಲಿ.
9. “ನಮ್ಮ ಬಾಂಗ್ಲಾದೇಶದ ಮುಸ್ಲಿಂ ಸಹೋದರರ ಅಸ್ಸಾಂಗೆ ಒಳನುಸುಳುವಿಕೆಯನ್ನು (ಕಾನೂನುಬಾಹಿರ) ತಡೆಯಲು ಹಿಂದೂಗಳು __ ಹೊಂದಿಲ್ಲ. ನಾವು ಮುಂದುವರಿಯುತ್ತೇವೆ (ಒಳನುಸುಳುತ್ತೇವೆ)!” -ಮೌಲಾನಾ ಬದ್ರುದ್ದೀನ್ ಅಜ್ಮಲ್ M.P. – AIUDF. Assam
ಹಿಂದೂ ಸಹೋದರ – ಸಹೋದರಿಯರೇ ಎಚ್ಚರಗೊಳ್ಳಿ. ನಮ್ಮ ಸನಾತನ ಧರ್ಮದ ರಕ್ಷಕರಿಗೆ ರಾಜಕೀಯವಾಗಿ ಬೆಂಬಲ ನೀಡಿ..🙏