ಉಡುಪಿ : ರಾಜ್ಯದಾದ್ಯಂತ ಕೋವಿಡ್-19 2ನೇ ಅಲೆಯ ಸಂಕಷ್ಟಕ್ಕೆ ಒಳಗಾಗಿರುವ ಕೃಷಿಕರು, ಕಟ್ಟಡ ಕಾರ್ಮಿಕರು, ಆಟೋ ಟ್ಯಾಕ್ಸಿ ಚಾಲಕರು ಹಾಗೂ ಹಲವು ವೃತ್ತಿ ನಿರತ ಸಮುದಾಯಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದಿಂದ ರೂ.1,250 ಕೋಟಿಗೂ ಹೆಚ್ಚಿನ ಮೌಲ್ಯದ ಆರ್ಥಿಕ ಪರಿಹಾರ ಘೋಷಣೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದ್ದಾರೆ. ಕೋವಿಡ್ ಸಂಕಷ್ಟದ ನಡುವೆ ರಾಜ್ಯ ಸರಕಾರದ ಈ ಆರ್ಥಿಕ ನೆರವಿನ ಪ್ಯಾಕೇಜ್ನಿಂದ ರೈತರು ಮತ್ತು ಅಸಂಘಟಿತ ವಲಯಗಳ ಶ್ರಮಿಕರಿಗೆ ಪ್ರಯೋಜನವಾಗಲಿದೆ. ಇದರ ಜೊತೆಗೆContinue reading “ಕೋವಿಡ್ ಸಂಕಷ್ಟಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದ ಸ್ಪಂದನೆ ಅಭಿನಂದನೀಯ : ಕುಯಿಲಾಡಿ ಸುರೇಶ್ ನಾಯಕ್”
Category Archives: Uncategorized
ಮೇ 20, ಗುರುವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಪ್ಲವ ಸಂ|ರದ ವೃಷಭ ಮಾಸ ದಿನ 6 ಸಲುವ ವೈಶಾಖ ಶುದ್ಧ ಅಷ್ಟಮಿ 15|| ಗಳಿಗೆ ದಿನ ವಿಶೇಷ :ನಿತ್ಯ ನಕ್ಷತ್ರ :ಮಖಾ 24|| ಗಳಿಗೆ ಮಹಾ ನಕ್ಷತ್ರ :ಕೃತ್ತಿಕಾ ಋತು :ವಸಂತ ರಾಹುಕಾಲ :1.30-3.00 ಗಂಟೆ ಗುಳಿಕ ಕಾಲ :9.00-10.30 ಗಂಟೆ ಸೂರ್ಯಾಸ್ತ :6.48 ಗಂಟೆ ಸೂರ್ಯೋದಯ :6.06 ಗಂಟೆ ಮೇಷ ಅಪರಿಚಿತ ವ್ಯಕ್ತಿಗಳಿಂದ ಮೋಸ ಹೋಗುವ ಸಾಧ್ಯತೆ. ಹಣಕಾಸಿನ ವಿಷಯದಲ್ಲಿ ಅತ್ಯಂತ ಜಾಗರೂಕರಾಗಿರಿ. ಮನೆಯವರ ಸಲಹೆಗೆ ಮನ್ನಣೆ ನೀಡಿ. ಕುಲದೇವತಾ ಪ್ರಾರ್ಥನೆ ಒಳಿತನ್ನುಂಟು ಮಾಡುವುದು.Continue reading “ಮೇ 20, ಗುರುವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”
ಯಾವ ಕಾಯಿಲೆಗೆ ಯಾವ ಮನೆ ಔಷಧಿ
ಯಾವ ಕಾಯಿಲೆಗೆ ಯಾವ ಮನೆ ಔಷಧಿ : ೧. ಯಾವ ತೊಂದರೆಗೆ ಯಾವ ಮನೆ ಔಷಧಿ ೧. ಮೊಡವೆ:ಮೊಡವೆ ಆಗಿರುವ ಭಾಗವನ್ನು ಶುದ್ಧವಾದ ನೀರಿನಿಂದ ತೊಳೆಯಬೇಕು. ಬೇವಿನ ಎಲೆಗಳ ಜೊತೆಗೆ ಅರಿಶಿನದ ಪುಡಿಯನ್ನು ಸೇರಿಸಿ ನುಣ್ಣಗೆ ಅರಿಯಬೇಕು. ನುಣ್ಣಗೆ ಅರಿದ ಪೇಸ್ಟನ್ನು ರಾತ್ರಿ ಮಲಗುವ ಮುನ್ನ ಮೊಡವೆ ಇರುವ ಭಾಗಕ್ಕೆ ಹಚ್ಚಬೇಕು. ಮಾರನೆಯ ದಿನ ಉತ್ತಮ ಮೈ ಸೋಪನ್ನು ಉಪಯೋಗಿಸಿ ಬಿಸಿ ನೀರಿನಿಂದ ಮುಖವನ್ನು ತೊಳೆದುಕೊಂಡು ಶುಭ್ರವಾದ ಒಣಗಿದ ವಸ್ತ್ರದಿಂದ ಒರೆಸಿಕೊಳ್ಳಬೇಕು. ಮೊಡವೆಗಳಿಂದ ತೊಂದರೆಪಡುತ್ತಿರತಕ್ಕವರು ಎಣ್ಣೆಯಲ್ಲಿ ಕರಿದContinue reading “ಯಾವ ಕಾಯಿಲೆಗೆ ಯಾವ ಮನೆ ಔಷಧಿ”
ರಾಜ್ಯದ ಜನತೆಗೆ ಸಿಎಂ ಬಿಎಸ್ ವೈ ಭರ್ಜರಿ ಗುಡ್ ನ್ಯೂಸ್ : 1,250 ಕೋಟಿ ರೂ. ಪರಿಹಾರ ಘೋಷಣೆ! ಯಾರಿಗೆ ಎಷ್ಟು ಪರಿಹಾರ? ಇಲ್ಲಿದೆ ಫುಲ್ ಡಿಟೇಲ್ಸ್
ಬೆಂಗಳೂರು : ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 1,250 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಲಾಕ್ ಡೌನ್ ಪ್ಯಾಕೇಜ್ ಘೋಷಣೆ ಕುರಿತಂತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಹಿರಿಯ ಸಚಿವರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, 1250 ಕೋಟಿ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಹೂವು ಬೆಳಗಾರರಿಗೆ ಪ್ರತಿ ಹೆಕ್ಟರ್ ಹೂ ಹಾನಿಗೆ 10 ಸಾವಿರ ಸಹಾಯಧನ, ಹಣ್ಣುContinue reading “ರಾಜ್ಯದ ಜನತೆಗೆ ಸಿಎಂ ಬಿಎಸ್ ವೈ ಭರ್ಜರಿ ಗುಡ್ ನ್ಯೂಸ್ : 1,250 ಕೋಟಿ ರೂ. ಪರಿಹಾರ ಘೋಷಣೆ! ಯಾರಿಗೆ ಎಷ್ಟು ಪರಿಹಾರ? ಇಲ್ಲಿದೆ ಫುಲ್ ಡಿಟೇಲ್ಸ್”
ಮೇ 19, ಬುಧವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಪಂಚಾಂಗ:ಪ್ಲವ ನಾಮ ಸಂವತ್ಸರ, ಉತ್ತರಾಯಣ,ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ,ಬುಧವಾರ, ಸಪ್ತಮಿ , ಆಶ್ಲೇಷ ನಕ್ಷತ್ರಧ್ರುವ ಯೋಗ , ವಣಿಜ ಕರಣರಾಹುಕಾಲ:12.19 ರಿಂದ 1.53ಗುಳಿಕಕಾಲ :10.44 ರಿಂದ 12.19ಯಮಗಂಡಕಾಲ:7.34 ರಿಂದ 9.09ಮೇಷ: ಅಧಿಕ ಖರ್ಚು, ಶತ್ರು ಕಾಟ, ಮೋಸದ ತಂತ್ರಕ್ಕೆ ಬಲಿಯಾಗುವಿರಿ, ಭೂ ವಿಚಾರದಲ್ಲಿ ಲಾಭ. ಮೇಷ ಕುಟುಂಬ ಸದಸ್ಯರಲ್ಲಿನ ಭಿನ್ನಮತದಿಂದಾಗಿ ಬೇಸರದ ವಾತಾವರಣ. ಹಿರಿಯರ, ಹಿತೈಷಿಗಳ ಮಧ್ಯಪ್ರವೇಶದಿಂದಾಗಿ ಎಲ್ಲವೂ ನಿರ್ಧಾರಕ್ಕೆ ಬರಲಿದೆ. ಆರ್ಥಿಕ ವ್ಯವಹಾರದಲ್ಲಿ ಸ್ವಲ್ಪಮಟ್ಟಿನ ಹಿಂಜರಿಕೆ ಕಂಡುಬರಲಿದೆ. ವೃಷಭ ಸಂಯಮದಿಂದ ಕಾರ್ಯ ಪ್ರವೃತರಾಗಿ.Continue reading “ಮೇ 19, ಬುಧವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”
ಮೇ 18, ಮಂಗಳವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಪಂಚಾಂಗ:ಪ್ಲವ ನಾಮ ಸಂವತ್ಸರ,ಉತ್ತರಾಯಣ,ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ.ವೃದ್ಧಿ ಯೋಗ, ತೈತಲೆ ಕರಣರಾಹುಕಾಲ:3.30 ರಿಂದ 5.05ಮಂಗಳವಾರ, ಷಷ್ಠಿ , ಪುಷ್ಯ ನಕ್ಷತ್ರಗುಳಿಕಕಾಲ :12.19 ರಿಂದ 1.55ಯಮಗಂಡಕಾಲ :9.09 ರಿಂದ 10.44 ಮೇಷ ಆರೋಗ್ಯದಲ್ಲಿನ ವ್ಯತ್ಯಯದಿಂದಾಗಿ ದುಗುಡಕ್ಕೆ ಒಳಗಾಗುವ ಸಾಧ್ಯತೆ. ಇತರರೊಂದಿಗಿನ ಮಾತಿನ ಮೇಲೆ ಹಿಡಿತವಿರಲಿ. ನಿಷ್ಕಲ್ಮಷ ಮನಸ್ಸಿನಿಂದ ವ್ಯವಹರಿಸಿದಲ್ಲಿ ಜನಮನ್ನಣೆಗೆ ಪಾತ್ರರಾಗುವಿರಿ. ಗಣೇಶನ ಆರಾಧನೆ ಮಾಡಿ. ವೃಷಭ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ. ಹಮ್ಮಿಕೊಂಡಿರುವ ಕೆಲಸ ಕಾರ್ಯಗಳು ಅಡೆತಡೆಗಳ ನಡುವೆಯೂ ಬಂಧುಗಳ ಸಹಕಾರದಿಂದಾಗಿ ಯಶಸ್ವಿಯಾಗಲಿದೆ. ದೂರದContinue reading “ಮೇ 18, ಮಂಗಳವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”
ಮೇ 17, ಸೋಮವಾರ ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಪ್ಲವ ಸಂ|ರದ ವೃಷಭ ಮಾಸ ದಿನ 3 ಸಲುವ ವೈಶಾಖ ಶುದ್ಧ ಪಂಚಮಿ 13|| ಗಳಿಗೆದಿನ ವಿಶೇಷ :ಶ್ರೀ ಶಂಕರ ಜಯಂತಿ, ಕನ್ನರ್ಪಾಡಿ, ಕಾರ್ಕಳ, ಪಡುಬಿದ್ರಿ, ಗುರುಪುರ ರಥ ನಿತ್ಯ ನಕ್ಷತ್ರ :ಆರ್ದ್ರಾ 18 ಗಳಿಗೆ ಮಹಾ ನಕ್ಷತ್ರ :ಕೃತ್ತಿಕಾ ಋತು :ವಸಂತ ರಾಹುಕಾಲ :7.30-9.00 ಗಂಟೆ ಗುಳಿಕ ಕಾಲ :1.30-3.00 ಗಂಟೆ ಸೂರ್ಯಾಸ್ತ :6.48 ಗಂಟೆ ಸೂರ್ಯೋದಯ :6.06 ಗಂಟೆ ಮೇಷ ಆರ್ಥಿಕ ಹಿನ್ನಡೆಯ ನಡುವೆಯೂ ಮನೆಯಲ್ಲಿನ ಬಿನ್ನಾಭಿಪ್ರಾಯಗಳು ದೂರವಾಗಿ ತಿಳಿಯಾದ ವಾತಾವರಣ ಮೂಡಲಿದೆ. ಸಂಗಾತಿಯContinue reading “ಮೇ 17, ಸೋಮವಾರ ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”
ಮೇ 16, ಭಾನುವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಪ್ಲವ ಸಂ|ರದ ವೃಷಭ ಮಾಸ ದಿನ 2 ಸಲುವ ವೈಶಾಖ ಶುದ್ಧ ಚೌತಿ 9||| ಗಳಿಗೆ ದಿನ ವಿಶೇಷ :ಶ್ರೀ ರಾಮಾನುಜ ಜಯಂತಿ ನಿತ್ಯ ನಕ್ಷತ್ರ :ಆರ್ದ್ರಾ 12||| ಗಳಿಗೆ ಮಹಾ ನಕ್ಷತ್ರ :ಕೃತ್ತಿಕಾ ಋತು :ವಸಂತ ರಾಹುಕಾಲ :4.30-6.00 ಗಂಟೆ ಗುಳಿಕ ಕಾಲ :3.00-4.30 ಗಂಟೆ ಸೂರ್ಯಾಸ್ತ :6.47 ಗಂಟೆ ಸೂರ್ಯೋದಯ :6.06 ಗಂಟೆ ಮೇಷ ವೃತ್ತಿ ಬದುಕಿನಲ್ಲಿ ಬದಲಾವಣೆ ಬಯಸುವವರಿಗೆ ಅತ್ಯಂತ ಪ್ರಶಸ್ತವಾದ ಸಮಯ. ಅನಿರೀಕ್ಷಿತ ಅವಕಾಶಗಳು ಒದಗಿಬರುವ ಸಾಧ್ಯತೆ ಕಂಡುಬರುತ್ತಿದೆ. ವೃಷಭ ನಿಮ್ಮContinue reading “ಮೇ 16, ಭಾನುವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”
ಮೇ 15,ಶನವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಪಂಚಾಂಗ:ಪ್ಲವ ನಾಮ ಸಂವತ್ಸರ, ಉತ್ತರಾಯಣ ,ವಸಂತ ಋತು,ವೈಶಾಖ ಮಾಸ, ಶುಕ್ಲ ಪಕ್ಷ ,”ತೃತಿಯ/ಚತುರ್ಥಿ”ಶನಿವಾರ, “ಮೃಗಶಿರ ನಕ್ಷತ್ರ /ಆರಿದ್ರಾ ನಕ್ಷತ್ರ”ರಾಹುಕಾಲ 09: 10 ರಿಂದ 10:45ಗುಳಿಕಕಾಲ 05:59 ರಿಂದ 07:35ಯಮಗಂಡಕಾಲ 01:55 3:30 ಮೇಷ ಸಮಾಜದ ಒಳಿತಿಗಾಗಿ ತೆಗೆದುಕೊಂಡ ನಿರ್ಧಾರಗಳು ಫಲ ಕೊಡಲಿವೆ. ಹೃದಯಸ್ಪರ್ಶಿ ಕ್ಷಣಗಳು ನಿಮಗಾಗಿ ಕಾದಿವೆ. ಅಪರೂಪದ ನೆಮ್ಮದಿ ನಿಮ್ಮನ್ನರಸಿ ಬರಲಿದೆ. ಮಾಡುವ ಕೆಲಸದ ಬಗ್ಗೆ ಅವಲೋಕನ ಅಗತ್ಯ. ವೃಷಭ ಎಷ್ಟೇ ಸಂಕಷ್ಟಗಳು ಬಂದರೂ ಜಾಣ್ಮೆಯಿಂದ ಬದಲಾಯಿಸುವಲ್ಲಿ ಸಫಲರಾಗುತ್ತೀರಿ. ರಕ್ತ ಸಂಬಂಧ ಬಂಧುಗಳು ಸಹಕಾರ ನೀಡಲಿದ್ದಾರೆ.Continue reading “ಮೇ 15,ಶನವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”
ಮೇ 14, ಶುಕ್ರವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ
ಪಂಚಾಂಗ:ಪ್ಲವ ನಾಮ ಸಂವತ್ಸರ ಉತ್ತರಾಯಣ,ವಸಂತ ಋತು, ವೈಶಾಖ ಮಾಸ,ಶುಕ್ಲ ಪಕ್ಷ, ತೃತಿಯ,ಶುಕ್ರವಾರ, ‘ಮೃಗಶಿರಾ ನಕ್ಷತ್ರ’.ರಾಹುಕಾಲ: 10 45 ರಿಂದ 12 20ಗುಳಿಕಕಾಲ: 7:35 ರಿಂದ 9: 10ಯಮಗಂಡಕಾಲ: 3.30 ರಿಂದ 05:05 ಮೇಷ ಹಳೆಯ ಸ್ನೇಹಿತರಿಂದ ಮತ್ತು ಉದ್ಯಮಿಗಳಿಂದ ನೆರವು. ಆಪ್ತ ಬಂಧುಗಳಿಂದ ಉಪಯುಕ್ತ ಸಲಹೆ ದೊರೆಯಲಿದೆ. ಆರೋಗ್ಯದಲ್ಲಿ ಉತ್ತಮ. ಆರ್ಥಿಕ ಸಮಸ್ಯೆಗಳು ನಿವಾರಣೆಯಾಗಲಿವೆ. ವೃಷಭ ವೈಯಕ್ತಿಕ ಕೆಲಸಗಳು ಸಮರ್ಪಕವಾಗಿ ನಡೆಯಲಿವೆ. ಹಗಲುಗನಸು ಕಾಣುವುದು ಬೇಡ. ಆಲಸ್ಯದಿಂದ ದೂರವಿರಿ. ಉತ್ತಮ ಯೋಜನೆಯನ್ನು ರೂಪಿಸಿ. ದೀನರಿಗೆ ಸಹಾಯ ಹಸ್ತ ನೀಡಿ. ಮಿಥುನContinue reading “ಮೇ 14, ಶುಕ್ರವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”