ಮೇ 1 ರಿಂದ ಕೊರೊನಾ ಲಸಿಕೆಯ 3ನೇ ಹಂತದ ಆಭಿಯಾನ ಆರಂಭವಾಗಲಿದ್ದು, 18 ರಿಂದ 45 ವರ್ಷದವರಿಗೆ ಲಸಿಕೆ ನೀಡಲಾಗುತ್ತೆ. ಅದರಂತೆ ಕೋವಿನ್ ಪ್ಲಾಟ್ ಫಾರ್ಮ್ ಮತ್ತು ಆರೋಗ್ಯ ಸೇತು ಆಯಪ್ ನಲ್ಲಿ ಏಪ್ರಿಲ್ 28 ಅಂದರೆ, ಇಂದಿನಿಂದ ಲಸಿಕೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಕೋವಿನ್ ಪೋರ್ಟಲ್ ಮೂಲಕ ಕೋವಿಡ್-19 ಲಸಿಕೆಗೆ ನೋಂದಾಯಿಸುವುದು ಹೇಗೆ..? http://www.cowin.gov.in ಲಾಗ್ ಆನ್ ಮಾಡಿ. ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ನಿಮ್ಮ ಖಾತೆಯನ್ನು ರಚಿಸಲು ಒಟಿಪಿ ಪಡೆಯಿರಿ. ಒಟಿಪಿ ನಮೂದಿಸಿ ಮತ್ತುContinue reading “ಇಂದಿನಿಂದ ಕೊರೋನಾ ಲಸಿಕೆ ರೆಜಿಸ್ಟ್ರೇಶನ್ ಆರಂಭ – ಸಂಪೂರ್ಣ ಮಾಹಿತಿ”
Category Archives: Uncategorized
ಎಪ್ರಿಲ್ 28, ಬುಧವಾರ,2021 : ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ
ಪ್ಲವ ಸಂ|ರದ ಮೇಷ ಮಾಸ ದಿನ 15 ಸಲುವ ಚೈತ್ರ ಬಹುಳ ಬಿದಿಗೆ 48|| ಗಳಿಗೆ ದಿನ ವಿಶೇಷ :ಚೈತ್ರ ಮಾಸ ಕೃಷ್ಣಪಕ್ಷ ಆರಂಭ ನಿತ್ಯ ನಕ್ಷತ್ರ :ವಿಶಾಖಾ 27||| ಗಳಿಗೆ ಮಹಾ ನಕ್ಷತ್ರ :ಭರಣಿ ಋತು :ವಸಂತ ರಾಹುಕಾಲ :12.00-1.30 ಗಂಟೆ ಗುಳಿಕ ಕಾಲ :10.30-12.00 ಗಂಟೆ ಸೂರ್ಯಾಸ್ತ :6.44 ಗಂಟೆ ಸೂರ್ಯೋದಯ :6.12 ಗಂಟೆ ಮೇಷ ಆದಾಯ ಮತ್ತು ಖರ್ಚು ಹೆಚ್ಚಾಗುವ ಸಾಧ್ಯತೆ. ನ್ಯಾಯಾಲಯದ ಕೆಲಸ–ಕಾರ್ಯಗಳಲ್ಲಿ ಪ್ರಗತಿ. ಹೊಸ ಆದಾಯದ ಮೂಲಗಳು ಗೋಚರವಾಗಲಿವೆ. ಸರಿ,Continue reading “ಎಪ್ರಿಲ್ 28, ಬುಧವಾರ,2021 : ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”
ಎಪ್ರಿಲ್ 27, ಮಂಗಳವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ
ಪ್ಲವ ಸಂ|ರದ ಮೇಷ ಮಾಸ ದಿನ 14 ಸಲುವ ಚೈತ್ರ ಶುದ್ಧ ಹುಣ್ಣಿಮೆ 7 ಗಳಿಗೆ ದಿನ ವಿಶೇಷ :ಚಿತ್ರಾ ಪೂರ್ಣಿಮಾ ಹನುಮಜ್ಜಯಂತಿ, ಮಹಾನಕ್ಷತ್ರ ಭರಣಿ ಆರಂಭ ನಿತ್ಯ ನಕ್ಷತ್ರ :ಶ್ವಾತಿ 35 ಗಳಿಗೆ ಮಹಾ ನಕ್ಷತ್ರ :ಭರಣಿ ಋತು :ವಸಂತ ರಾಹುಕಾಲ :3.00-4.30 ಗಂಟೆ ಗುಳಿಕ ಕಾಲ :12.00-1.30 ಗಂಟೆ ಸೂರ್ಯಾಸ್ತ :6.43 ಗಂಟೆ ಸೂರ್ಯೋದಯ :6.13 ಗಂಟೆ ಮೇಷ ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಬಂಧುಗಳ ಆಗಮನದಿಂದ ಸಂತಸ. ಸಂಬಂಧಿಕರೊಂದಿಗೆ ಸುದೀರ್ಘ ಆಪ್ತContinue reading “ಎಪ್ರಿಲ್ 27, ಮಂಗಳವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”
ಭಾರತ ಸರಕಾರದ ಮೌನ ಅಮೆರಿಕವನ್ನು ಅಲ್ಲಾಡಿಸಿತು, ನಿದ್ದೆಗೆಡಿಸಿತು
ಒಂದು ವಾರದ ಹಿಂದಷ್ಟೇ, ನಾವು ಭಾರತಕ್ಕೆ ಲಸಿಕೆ ತಯಾರಿಸಲು ಬೇಕಾಗುವ ಕಚ್ಚಾವಸ್ತು ಕೊಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ ಅಮೇರಿಕ ಈಗ ಇದ್ದಕ್ಕಿದ್ದಂತೆ ಇಷ್ಟು ಮೆತ್ತಗಾಗಿದ್ದು ಯಾಕೆ.? ಪ್ರಧಾನಿ ಮೋದಿಯರಿಗೆ ಗೊತ್ತು, ಅಮೆರಿಕಾಕ್ಕೆ ಅರ್ತ ಆಗುವ ಭಾಷೆ ಯಾವುದು ಅಂತ, ಹಾಗೆಯೇ ಅಮೆರಿಕದ ಡಿಪ್ಲೊಮೇಟ್ಸ್ ಗಳಿಗೂ ಗೊತ್ತು, ಇತಿಹಾಸದಲ್ಲಿ ಯಾವ ಯಾವ ಸಂದರ್ಭದಲ್ಲಿ ಭಾರತಕ್ಕೆ ಅಮೆರಿಕಾ ಸಹಾಯ ನಿರಾಕರಿಸಿತ್ತೋ ಭಾರತ ಅದನ್ನು ತನ್ನದೇ ರೀತಿಯಲ್ಲಿ ನಿಭಾಯಿಸಿಕೊಂಡಿದೆ ಎಂಬುದು. 🇺🇸ಅಮೆರಿಕಾ ಪರಮಾಣು ತಂತ್ರಜ್ಞಾನದಲ್ಲಿ ಕಾಡಿತ್ತು🇮🇳 ಭಾರತ ಅದನ್ನು ಸ್ವಂತContinue reading “ಭಾರತ ಸರಕಾರದ ಮೌನ ಅಮೆರಿಕವನ್ನು ಅಲ್ಲಾಡಿಸಿತು, ನಿದ್ದೆಗೆಡಿಸಿತು”
ಅಂಬಲಪಾಡಿ ವಾರ್ಡಿನಲ್ಲಿ ಹಡಿಲು ಭೂಮಿ ಕೃಷಿ : ಪೂರ್ವಭಾವಿ ಸಭೆ
ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಸುವ ಬಗ್ಗೆ ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ರವರ ಕನಸಿನ ಯೋಜನೆಯಂತೆ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ವಾರ್ಡ್ 1 ಮತ್ತು 2ರ ಪರಿಮಿತಿಯಲ್ಲಿ ಸುಮಾರು 25 ಎಕ್ರೆಗೂ ಮಿಕ್ಕಿ ಹಡಿಲು ಭೂಮಿಯಲ್ಲಿ ಕೃಷಿ ಚಟವಟಿಕೆ ನಡೆಸುವ ಬಗ್ಗೆ ಅಂಬಲಪಾಡಿ ವಾರ್ಡ್ ಜನಪ್ರತಿನಿಧಿಗಳ, ಪ್ರಮುಖರ ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಅಂಬಲಪಾಡಿ ಯೋಗೀಶ್ ಶೆಟ್ಟಿಯವರ ನಿವಾಸದಲ್ಲಿ ನಡೆಯಿತು. ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯContinue reading “ಅಂಬಲಪಾಡಿ ವಾರ್ಡಿನಲ್ಲಿ ಹಡಿಲು ಭೂಮಿ ಕೃಷಿ : ಪೂರ್ವಭಾವಿ ಸಭೆ”
ಎಪ್ರಿಲ್ 25, ಭಾನುವಾರ,2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ
ಪ್ಲವ ಸಂ|ರದ ಮೇಷ ಮಾಸ ದಿನ 12 ಸಲುವ ಚೈತ್ರ ಶುದ್ಧ ತ್ರಯೋದಶಿ 25 ಗಳಿಗೆ ದಿನ ವಿಶೇಷ :ಅನಂಗ ತ್ರಯೋದಶಿ , ಮಹಾವೀರ ಜಯಂತಿ ನಿತ್ಯ ನಕ್ಷತ್ರ :ಹಸ್ತಾ 49| ಗಳಿಗೆ ಮಹಾ ನಕ್ಷತ್ರ :ಅಶ್ವಿನಿ ಋತು :ವಸಂತ ರಾಹುಕಾಲ :4.30-6.00 ಗಂಟೆ ಗುಳಿಕ ಕಾಲ :3.00-4.30 ಗಂಟೆ ಸೂರ್ಯಾಸ್ತ :6.43 ಗಂಟೆ ಸೂರ್ಯೋದಯ :6.14 ಗಂಟೆ ಮೇಷ: ನಿಮ್ಮ ಉದ್ಯೋಗದಲ್ಲಿ ಯಶಸ್ಸು ಗೋಚರಿಸಲಿದೆ. ಸಹೋದ್ಯೋಗಿಗಳೊಂದಿಗೆ ಒಳ್ಳೆಯ ಬಾಂಧವ್ಯ ವೃದ್ಧಿ. ಹಿರಿಯರ ಹಾರೈಕೆ. ಶುಭಸಂಖ್ಯೆ: 8 ವೃಷಭ: ಸಾಂಸಾರಿಕ ಗೊಂದಲಗಳನ್ನುContinue reading “ಎಪ್ರಿಲ್ 25, ಭಾನುವಾರ,2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”
ಎಪ್ರಿಲ್ 23, ಶುಕ್ರವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ
23 -4-2021 ಶುಕ್ರವಾರ ಪ್ಲವ ಸಂ|ರದ ಮೇಷ ಮಾಸ ದಿನ 10 ಸಲುವ ಚೈತ್ರ ಶುದ್ಧ ಏಕಾದಶಿ 38||| ಗಳಿಗೆ ದಿನ ವಿಶೇಷ :ಸರ್ವೈಕಾದಶಿ ನಿತ್ಯ ನಕ್ಷತ್ರ :ಮಖಾ 3||| ಗಳಿಗೆ ಮಹಾ ನಕ್ಷತ್ರ :ಅಶ್ವಿನಿ ಋತು :ವಸಂತ ರಾಹುಕಾಲ :10.30-12.00 ಗಂಟೆ ಗುಳಿಕ ಕಾಲ :7.30-9.00 ಗಂಟೆ ಸೂರ್ಯಾಸ್ತ :6.43 ಗಂಟೆ ಸೂರ್ಯೋದಯ :6.14 ಗಂಟೆ ಮೇಷ ಸರ್ಕಾರಿ ಕೆಲಸದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ ಕಾರ್ಯಗಳಿಂದಾಗಿ ಗೃಹ ಕಲಹಗಳಿಗೆ ದಾರಿಯಾದೀತು. ಮನೆಯವರ ಪ್ರಯಾಣಕ್ಕಾಗಿ ವಿಶೇಷ ವೆಚ್ಚ. ಬಂಧುಗಳContinue reading “ಎಪ್ರಿಲ್ 23, ಶುಕ್ರವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”
ಎಪ್ರಿಲ್ 22, ಗುರುವಾರ, 2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ
ದಿನಾಂಕ :Thursday, 22 Apr 2021ಪ್ಲವ ಸಂ|ರದ ಮೇಷ ಮಾಸ ದಿನ 9 ಸಲುವ ಚೈತ್ರ ಶುದ್ಧ ದಶಮಿ 43| ಗಳಿಗೆದಿನ ವಿಶೇಷ :ಕಾರ್ಕಳ ಅನಂತಶಯನ ರಥ , ಅಶ್ವತ್ಥಪುರ ರಥ ನಿತ್ಯ ನಕ್ಷತ್ರ :ಆಶ್ಲೇಷಾ 5 ಗಳಿಗೆ ಮಹಾ ನಕ್ಷತ್ರ :ಅಶ್ವಿನಿ ಋತು :ವಸಂತ ರಾಹುಕಾಲ :1.30-3.00 ಗಂಟೆ ಗುಳಿಕ ಕಾಲ :9.00-10.30 ಗಂಟೆ ಸೂರ್ಯಾಸ್ತ :6.43 ಗಂಟೆ ಸೂರ್ಯೋದಯ :6.15 ಗಂಟೆ ಮೇಷ ಕೌಟುಂಬಿಕ ಜೀವನದಲ್ಲಿ ನೆಮ್ಮದಿ. ಬೇರೆಯವರಿಗೆ ಸಹಾಯ ಮಾಡುವ ವಿಷಯದಲ್ಲಿ ತೂಗಿContinue reading “ಎಪ್ರಿಲ್ 22, ಗುರುವಾರ, 2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”
ಎಪ್ರಿಲ್ 21, ಬುಧವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ
ಪ್ಲವ ಸಂ|ರದ ಮೇಷ ಮಾಸ ದಿನ 8 ಸಲುವ ಚೈತ್ರ ಶುದ್ಧ ನವಮಿ 45||| ಗಳಿಗೆ ದಿನ ವಿಶೇಷ :ಶ್ರೀ ರಾಮ ನವಮಿ ,: ವಿಶ್ವ ಕಾರ್ಯದರ್ಶಿಗಳ ದಿನ: ನಿತ್ಯ ನಕ್ಷತ್ರ :ಪುಷ್ಯ 4| ಗಳಿಗೆ ಮಹಾ ನಕ್ಷತ್ರ :ಅಶ್ವಿನಿ ಋತು :ವಸಂತ ರಾಹುಕಾಲ :12.00-1.30 ಗಂಟೆ ಗುಳಿಕ ಕಾಲ :10.30-12.00 ಗಂಟೆ ಸೂರ್ಯಾಸ್ತ :6.43 ಗಂಟೆ ಸೂರ್ಯೋದಯ :6.16 ಗಂಟೆ ಮೇಷ ದೈನಂದಿನ ಚಟುವಟಿಕೆಯಲ್ಲಿ ಉತ್ಸಾಹ. ಋಣ ಪರಿಹಾರದಿಂದ ಸಂತೃಪ್ತಿ. ಆಸ್ತಿ ಅಥವಾ ಚಿನ್ನಾಭರಣ ಖರೀದಿ.Continue reading “ಎಪ್ರಿಲ್ 21, ಬುಧವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”
ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಹೇಳಿದ್ದೇನು? ಇಲ್ಲಿದೆ ಅವರ ಮಾತಿನ ಮುಖ್ಯಾಂಶಗಳು
ನವದೆಹಲಿ: ದೇಶದ ಹದಗೆಟ್ಟಿರುವ ಕರೋನವೈರಸ್ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಸೋಮವಾರ, ವೈದ್ಯರೊಂದಿಗಿನ ವರ್ಚುವಲ್ ಸಂವಾದದಲ್ಲಿ ಪಿಎಂ ಮೋದಿ ಅವರು ಕರೋನವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆಗಳು ದೊಡ್ಡ ಅಸ್ತ್ರವಾಗಿದೆ ಅಂತ ಹೇಳಿದ್ದರು. ಈ ನಡುವೆ ಮೇ 1 ರಿಂದ ಎಲ್ಲಾ ವಯಸ್ಕರಿಗೆ ವ್ಯಾಕ್ಸಿನೇಷನ್ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇಂದು, ಪಿಎಂ ಮೋದಿ ಲಸಿಕೆ ತಯಾರಕರೊಂದಿಗೆ ಸಂವಹನ ನಡೆಸಿ ಈ ವೇಳೆಯಲ್ಲಿ ಎಲ್ಲಾ ಭಾರತೀಯರನ್ನು ಕಡಿಮೆContinue reading “ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಹೇಳಿದ್ದೇನು? ಇಲ್ಲಿದೆ ಅವರ ಮಾತಿನ ಮುಖ್ಯಾಂಶಗಳು”